ನಯನ ತಾರಾ, ವಿಘ್ನೇಶ್ ಶಿವನ್ ಜೋಡಿ ಹಕ್ಕಿಗಳು ಸಾಮಾಜಿಕ ಜಾಲತಾಣಗಳಲ್ಲಿ ಟಾಪ್ ಟ್ರೆಂಡಿಂಗ್..!


Team Udayavani, Mar 25, 2021, 1:12 PM IST

Here’s Why Nayanthara And Boyfriend Vignesh Shivan Are Trending

ನವ ದೆಹಲಿ : ದಕ್ಷಿಣ ಭಾರತದ ಬಹು ಬೇಡಿಕೆಯ ಮೋಹಕ ನಟಿ ನಯನ ತಾರಾ ಮತ್ತು ಅವರ ಭಾವಿ ಸಂಗಾತಿ ನಿರ್ದೇಶಕ ವಿಘ್ನೇಶ್ ಶಿವನ್ ಅವರು ಇಂದು(ಗುರುವಾರ. ಮಾರ್ಚ್ 25) ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಗುರುವಾರ ಬೆಳಿಗ್ಗೆ ವಿಘ್ನೇಶ್ ಶಿವನ್ ಅವರು ತಮ್ಮ ಭಾವಿ ಸಂಗಾತಿ ನಯನ ತಾರಾ ಅವರೊಂದಿಗಿನ ಫೋಟೋವೊಂದನ್ನು ಪೋಸ್ಟ್ ಮಾಡಿದರು.

ಫೋಟೋದಲ್ಲಿ ಜೋಡಿಯ ಮುಖಗಳನ್ನು ನಮಗೆ ಕಾಣಲು ಸಾಧ್ಯವಿಲ್ಲ, ನಯನ ತಾರಾ ತಮ್ಮ ಭಾವಿ ಸಂಗಾತಿ, ನಿರ್ದೇಶಕ ವಿಘ್ನೇಶ್ ಶಿವನ್ ಅವರ ಎದೆಯ ಮೇಲೆ ಎಡಗೈಯಿಂದ ಮುಟ್ಟುತ್ತಾ ಮುದ್ದಿಸುತ್ತಿರುವಂತೆ ಕಾಣಿಸುತ್ತದೆ.

ಓದಿ :  ಬಾರ್ಕೂರು ಏಕನಾಥೇಶ್ವರಿ ದೇವಸ್ಥಾನ: ಮುಂಬಯಿಗರಿಂದ ಸಂಕಷ್ಟ ಚತುರ್ದಶಿ ಪೂಜೆ

ಫೋಟೋದಲ್ಲಿ ನಯನ ತಾರ ತಮ್ಮ ಚೆಂದದ ಎಡಗೈಯ ಉಗುರುಗಳಿಗೆ ವೈಟ್ ಕ್ರೀಮ್ ಕಲರ್ ನ ನೈಲ್ ಪಾಲಿಶ್ ಹಾಕಿರುವುದನ್ನು ಮತ್ತು ಉಂಗುರ ತೊಟ್ಟುಕೊಂಡಿರುವುದನ್ನು  ಕಾಣಬಹುದು.

 

View this post on Instagram

 

A post shared by Vignesh Shivan (@wikkiofficial)

ವಿಘ್ನೇಶ್ ಶಿವನ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭರಪೂರ ಕಮೆಂಟ್ ಗಳಿಗೆ ಸಾಕ್ಷಿಯಾಗಿದೆ. ಜೋಡಿಯ ಕುತೂಹಲಕರವಾದ ಈ ಫೋಟೋ ಅಭಿಮಾನಿಗಳಿಗೆ ಸಂತಸ  ಉಂಟುಮಾಡಿದೆ ಎನ್ನುವುದನ್ನು ಕಮೆಂಟ್ ಗಳಲ್ಲಿ ಕಾಣಬಹುದು. ಅಷ್ಟೇ ಅಲ್ಲದೇ, ಪ್ರೇಮಿಗಳ ಭಾವ ಕೆರಳಿಸುವಂತಿದೆ ಈ ಫೋಟೋ.

ಇನ್ನು, ನೀವು ವಿಘ್ನೇಶ್ ಶಿವನ್ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ಪರಿಶೀಲಿಸಿದರೆ, ನಯನ ತಾರಾ ಅವರು ಅದೇ ಉಂಗುರವನ್ನು ಧರಿಸಿರುವ ಅನೇಕ ಫೋಟೋಗಳು ಕಾಣಸಿಗುತ್ತವೆ.

 

View this post on Instagram

 

A post shared by Vignesh Shivan (@wikkiofficial)

 

View this post on Instagram

 

A post shared by Vignesh Shivan (@wikkiofficial)

 

View this post on Instagram

 

A post shared by Vignesh Shivan (@wikkiofficial)

2019 ರಲ್ಲಿ, ನಯನ ತಾರಾ ಅವರು ವಿಘ್ನೇಶ್ ಶಿವನ್ ಅವರನ್ನು ತಮ್ಮ ‘ನಿಶ್ಚಿತ ವರ / ಫಿಯಾನ್ಸ್ ‘ ಎಂದು ಹೇಳುವ ಮೂಲಕ ಸಂತಸ ಪಟ್ಟಿದ್ದರು. ಇದು ಅವರ ನಿಶ್ಚಿತಾರ್ಥ ಮತ್ತು ವಿವಾಹಗಳ ಬಗ್ಗೆ ಅಭಿಮಾನಿಗಳಲ್ಲಿ, ಸಿನೆಮಾ ಕ್ಷೇತ್ರದಲ್ಲಿ ಅದರಲ್ಲೂ ದಕ್ಷಿಣ ಭಾರತದ ಸಿನೆಮಾ ಕ್ಷೇತ್ರದಲ್ಲಿ ಭಾರಿ ಗುಸು ಗುಸು ಗಾಸಿಪ್ ಹರಿದಾಡುವಂತೆ ಮಾಡಿತ್ತು.  2015 ರಲ್ಲಿ ವಿಘ್ನೇಶ್ ನಿರ್ದೇಶನದ ನಾನಮ್ ರೌಡಿಧಾನ್ ಚಿತ್ರದ ಸೆಟ್‌ ನಲ್ಲಿ ನಯನ ತಾರಾ ಮತ್ತು ವಿಘ್ನೇಶ್ ಶಿವನ್ ಭೇಟಿಯಾಗಿದ್ದರು. ಈ ಚಿತ್ರದಲ್ಲಿ ನಯನ ತಾರಾ ಮುಖ್ಯ ಪಾತ್ರ ವಹಿಸಿದ್ದರು. ಈ ಸಿನೆಮಾ ಇವರಿಬ್ಬರ ನಡುವೆ ಪ್ರೇಮಾಂಕುರ ಉಂಟಾಗುವುದಕ್ಕೆ ಸಾಕ್ಷಿಯಾಯಿತು.

ಓದಿ :  ಮಲೆ ಮಹದೇಶ್ವರ ಬೆಟ್ಟದ ಪಾರ್ವತಿ ಅಮ್ಮನವರ ಚಿನ್ನದ ಕರಡಿಗೆ ನಾಪತ್ತೆ!

ಕಳೆದ ಸೆಪ್ಟೆಂಬರ್‌ ನಲ್ಲಿ, ರಾಷ್ಟ್ರವ್ಯಾಪಿ ಲಾಕ್ಡೌನ್ ತೆರವಾಗಿದ್ದ ಸಂದರ್ಭದಲ್ಲಿ, ನಯನ ತಾರಾ ಮತ್ತು ವಿಘ್ನೇಶ್ ಶಿವನ್ ಗೋವಾದಲ್ಲಿ  ಮೋಜು ಮಸ್ತಿ ಮಾಡಿದ್ದರು. ಇವರೊಂದಿಗೆ ಇಬ್ಬರ ಪೋಷಕರೂ ಕೂಡ ಇದ್ದಿದ್ದರು. ಮತ್ತು ವಿಘ್ನೇಶ್ ತಮ್ಮ 35 ನೇ ಹುಟ್ಟುಹಬ್ಬವನ್ನು ನಯನ ತಾರಾ ಮತ್ತು ಅವರ ಕುಟುಂಬದೊಂದಿಗೆ ಗೋವಾದಲ್ಲಿ ಆಚರಿಸಿಕೊಂಡಿದ್ದರು.

ಓದಿ : ಬಸವಕಲ್ಯಾಣ ಅಭ್ಯರ್ಥಿಯಾಗಲು ಬಿಜೆಪಿಗೆ ಟಿಕೆಟ್ ಆಕಾಂಕ್ಷಿಯಿಂದ ದೊಡ್ಡ ಮಟ್ಟದ ಹಣ ಸಂದಾಯ: HDK

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.