ಚೆನ್ನೈ ಜೆರ್ಸಿಯಲ್ಲಿ ಸೇನೆಗೆ ಗೌರವ


Team Udayavani, Mar 26, 2021, 7:05 AM IST

ಚೆನ್ನೈಜೆರ್ಸಿಯಲ್ಲಿ ಸೇನೆಗೆ ಗೌರವ

ಚೆನ್ನೈ: ಮೂರು ಬಾರಿಯ ಐಪಿಎಲ್‌ ಚಾಂಪಿಯನ್‌, ಮಹೇಂದ್ರ ಸಿಂಗ್‌ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ತನ್ನ ನೂತನ ಸಮವಸ್ತ್ರವನ್ನು ಅನಾವರಣಗೊಳಿಸಿದೆ. ಇದರಲ್ಲಿ ಭಾರತೀಯ ಸೇನೆಯ ಸಮವಸ್ತ್ರದ ಬಣ್ಣ ಗೋಚರಿಸಿದೆ. ತಮ್ಮ ತಂಡ ಸೇನೆಗೆ ಸಲ್ಲಿಸುತ್ತಿರುವ ಗೌರವ ಇದಾಗಿದೆ ಎಂದು ಫ್ರಾಂಚೈಸಿ ಹೇಳಿಕೊಂಡಿದೆ.

“ಕೆಲವು ಸಮಯದಿಂದ ಇಂಥದ್ದೊಂಂದು ಆಲೋಚನೆ ನಮ್ಮಲ್ಲಿತ್ತು. ದೇಶ ಕಾಯುವ ಸೇನೆಯ ನಿಸ್ವಾರ್ಥ ಸೇವೆಗೆ ಗೌರವ ಸೂಚಿಸಬೇಕು ಎಂಬ ಅರಿವು ನಮ್ಮದಾಗಿತ್ತು. ಈ  ನೂತನ ಸಮವಸ್ತ್ರದಲ್ಲಿ ಸೇರಿಸಲಾಗಿರುವ ಸೇನೆಯ ಬಣ್ಣ ಅವರಿಗೆ ಸೂಚಿಸುತ್ತಿರುವ ಗೌರವವಾಗಿದೆ. ಅವರೇ ನಿಜವಾದ ಹೀರೋಗಳು’ ಎಂದು ಸಿಎಸ್‌ಕೆ ತಂಡದ ಸಿಇಒ ಕೆ.ಎಸ್‌. ವಿಶ್ವನಾಥನ್‌ ಹೇಳಿದ್ದಾರೆ. ತಂಡದ ನಾಯಕ ಮಹೇಂದ್ರ ಸಿಂಗ್‌ ಧೋನಿ ಪ್ರಾದೇಶಿಕ ಸೇನೆಯಲ್ಲಿ ಗೌರವ ಲೆಫ್ಟಿನೆಂಟ್‌ ಕರ್ನಲ್‌ ಆಗಿರುವುದನ್ನು ಇಲ್ಲಿ ಗಮನಿಸಬಹುದು.

ಪ್ಲಾಸ್ಟಿಕ್‌ ಮರುಬಳಕೆಯ ಜಾಗೃತಿ :

ಈ ನೂತನ ಜೆರ್ಸಿಯನ್ನು ಬಳಸಿ ಎಸೆಯಲಾದ ಪ್ಲಾಸ್ಟಿಕ್‌ ಬಾಟಲ್‌ನಿಂದ ತಯಾರಿಸಿರುವುದು ಇನ್ನೊಂದು ವಿಶೇಷ. ಒಂದು ಜೆರ್ಸಿಯನ್ನು ತಯಾರಿಸಲು 15 ಪ್ಲಾಸ್ಟಿಟ್‌ ಬಾಟಲ್‌ ಬಳಸಲಾಗಿದೆ. ಇಂಗಾಲ ಹೊರಸೂಸುವಿಕೆಯನ್ನು ಕಡಿಮೆಗೊಳಿಸುವ ಸಾಮರ್ಥ್ಯವನ್ನೂ ಈ ಜೆರ್ಸಿ ಹೊಂದಿದೆ.

“ಪ್ಲಾಸ್ಟಿಕ್‌ ಮರುಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಪರಿಸರ ಹಾನಿಯನ್ನು ತಡೆಗಟ್ಟುವುದು ನಮ್ಮ ಉದ್ದೇಶವಾಗಿದೆ’ ಎಂದು ಪ್ರಾಂಚೈಸಿ ಹೇಳಿದೆ.

ಟಾಪ್ ನ್ಯೂಸ್

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.