ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಮನದನ್ನೆಯ ಸಹಕಾರ, ಪ್ರೀತಿ ವಿಶ್ವಾಸ ಹಿತವೆನಿಸಲಿದೆ.


Team Udayavani, Mar 26, 2021, 7:45 AM IST

horoscope

26-03-2021

ಮೇಷ: ನಿಮಗೀಗ ವೈಯಕ್ತಿಕ ಜೀವನದಲ್ಲಿ ಹೆಚ್ಚಿನ ಭದ್ರತೆಯ ಅವಶ್ಯಕತೆಯು ತೋರಿಬರಲಿದೆ. ಕೆಲವೊಂದು ಕೆ‌ಲಸ ಕಾರ್ಯಗಳಲ್ಲಿ ವೈಫ‌ಲ್ಯವು ಕಂಡು ಬರುವುದು. ನಿರಾಶಾ ಮನೋಭಾವ ಕಾಡಲಿದೆ. ದೇಹಾಯಾಸವಾದೀತು.

ವೃಷಭ: ನಿಮ್ಮ ವೃತ್ತಿಯಲ್ಲಿ ಸ್ವಲ್ಪ ಏರುಪೇರು ಕಂಡುಬಂದೀತು. ದೇಹಾಯಾಸದಿಂದ ಅನಾರೋಗ್ಯ, ನಿಶ್ಶಕ್ತಿ ಕಾಡಲಿದೆ. ದೂರ ಸಂಚಾರದಿಂದ ಅನಾವಶ್ಯಕ ಧನವ್ಯಯ ಕಂಡುಬಂದೀತು. ವಿಶೇಷ ಬದಲಾವಣೆ ಇರುವುದಿಲ್ಲ.

ಮಿಥುನ: ವಾಕ್‌ ದೋಷದಿಂದ ಧನಹಾನಿ ಸಂಭವಿಸಲಿದೆ. ಆದರೂ ಹಲವು ವಿಧದಿಂದ ಧನಲಾಭ ಕಂಡು ಬರಲಿದೆ. ಕೆಲವೊಂದು ಸಂದರ್ಭದಲ್ಲಿ ಸಾಕಷ್ಟು ಧನ ಲಾಭ ಬಂದರೂ ಜಾಗ್ರತೆ ಮಾಡುವುದು ಅವಶ್ಯವಿದೆ.

ಕರ್ಕ: ಕೆಲಸ ಕಾರ್ಯಗಳಲ್ಲಿ ವಿಳಂಬ, ಧನ ಹಾನಿ, ದುಷ್ಟ ವೃತ್ತಿಯಿಂದ ಮಾನಹಾನಿ ಇತ್ಯಾದಿಗಳು ತೋರಿ ಬಂದರೂ ಕುಟುಂಬ ಜನರ ಒಡನಾಟ, ಬಂಧು ಸುಖಗಳಿಂದ ಸಮಾಧಾನ ಸಿಗಲಿದೆ. ದೇವತಾಕಾರ್ಯವಿದೆ.

ಸಿಂಹ: ಕೃಷಿ, ಕಾರ್ಖಾನೆ, ಯಂತ್ರೋದ್ಯಮಗಳ ವ್ಯವಹಾರದಲ್ಲಿ ತೀವ್ರ ತಾಪತ್ರಯ ಕಂಡು ಬರುವುದು. ದುಷ್ಟಗ್ರಹಗಳ ಚಲನೆಯಿಂದ ವಿವಿಧ ಕಷ್ಟನಷ್ಟಗಳಿಂದ ವಿಪದಾಪತ್ತುಗಳು, ಭಯವು ನಿಮ್ಮನ್ನು ಕಾಡಲಿದೆ.

ಕನ್ಯಾ: ಅಪಘಾತ ಭಯ, ರಕ್ತದೋಷ, ಅಪಮಾನ, ಸ್ಥಾನಭ್ರಷ್ಟ, ವಿಷಾಗ್ನಿ ಭಯ ಅನುಭವಕ್ಕೆ ಬಂದರೂ ಸದ್ಯ ಗುರುವಿನ ಅನುಗ್ರಹ ನಿಮ್ಮ ಮೇಲಿದೆ. ಆರೋಗ್ಯ ಉತ್ತಮ. ಮನೆಯಲ್ಲಿ ಪತ್ನಿಯಿಂದ ಸಮಾಧಾನ ಸಂತಸವಿದೆ.

ತುಲಾ: ಆಗಾಗ ತುಸು ಅನಾರೋಗ್ಯ ಕಾಣಿಸಿಕೊಂಡು ದೇಹಕ್ಕೂ ಮನಸ್ಸಿಗೂ ನೆಮ್ಮದಿ ತೀರಾ ಕಡಿಮೆಯಾದೀತು. ಆದರೂ ಸಕಲ ಕಾರ್ಯ, ಉದ್ಯೋಗ, ವ್ಯವಹಾರಗಳಲ್ಲಿ ಅನುಕೂಲಕರವಾದ ವಾತಾವರಣ ಮೂಡಿಬಂದು ಸಂತಸ.

ವೃಶ್ಚಿಕ: ಖರ್ಚು ವೆಚ್ಚಗಳಲ್ಲಿ ಮಿತಿ ಇರಲಿ. ಅತೀ ವಿಶ್ವಾಸವು ಭಂಗ ತರಲಿದೆ. ಸಾಂಸಾರಿಕವಾಗಿ ನೆಮ್ಮದಿ ಇದೆ. ಸಾಮಾಜಿಕವಾಗಿ ಮನ್ನಣೆ, ಗೌರವ ಕಂಡು ಬರಲಿದೆ. ರಾಜಕೀಯದವರಿಗೆ ಕಷ್ಟ, ನಷ್ಟ, ವ್ಯಾಕುಲತೆ ಕಂಡುಬಂದೀತು.

ಧನು: ಆಸ್ತಿಪಾಸ್ತಿಗಳಿಗೆ ಸಂಬಂಧಿಸಿದ ವ್ಯಾಜ್ಯವು ಭಯ ದುಃಖಾದಿ ವಾದ, ವಿವಾದ, ತಕರಾರುಗಳನ್ನು ತರಲಿದೆ. ಕುಟುಂಬದ ಹಿರಿಯರ ಅನಾರೋಗ್ಯದಿಂದ ಉದ್ವೇಗ, ಅತಿಯಾದ ಧನವ್ಯಯ ಕಂಡು ಬರುವುದು.

ಮಕರ: ಆತ್ಮೀಯರೊಡನೆ ವಿರಸ ಮೂಡಿ ಬಂದೀತು. ಮುಂದಿನ ವಿದ್ಯಾಭ್ಯಾಸಕ್ಕೆ ಅಗತ್ಯದ ಕೆಲಸಕಾರ್ಯಗಳು ಕೈಗೂಡಲಿವೆ. ಆಕಸ್ಮಿಕ ಧನ ಸಂಪಾದನೆಯಿಂದ ಋಣ ಸಂದಾಯವಾಗಲಿದೆ. ಅದರಿಂದ ಮನಸ್ಸಿಗೆ ಸಮಾಧಾನವಿದೆ.

ಕುಂಭ: ಮನದನ್ನೆಯ ಸಹಕಾರ, ಪ್ರೀತಿ ವಿಶ್ವಾಸ ಹಿತವೆನಿಸಲಿದೆ. ವಿವಾಹಿತರಿಗೆ ಸಂತಾನಭಾಗ್ಯದ ಹುರುಪು ಕಂಡು ಬಂದೀತು. ವೃತ್ತಿರಂಗದಲ್ಲಿ ಅಧಿಕಾರಿ ವರ್ಗಕ್ಕೆ ಸ್ಥಾನ ಪ್ರಾಪ್ತಿಯಿಂದ ಸಂತಸ ತಂದೀತು. ಆರೋಗ್ಯ ಸುಧಾರಣೆ.

ಮೀನ: ಕೌಟುಂಬಿಕವಾಗಿ ಉತ್ತಮ ಸಹಕಾರ ಕೊಡುತ್ತಿದ್ದ ಹಿರಿಯರು ಕ್ರಮೇಣ ದೂರ ಉಳಿಯುವ ಸುಳಿವು ದೊರೆತೀತು. ವ್ಯಾಪಾರ ವ್ಯವಹಾರಗಳಲ್ಲಿ ಸಾಕಷ್ಟು ಆದಾಯವಿದ್ದರೂ ಖರ್ಚುವೆಚ್ಚಗಳಿಂದ ಆತಂಕ ಮೂಡಿಬಂದೀತು.

ಎನ್.ಎಸ್.ಭಟ್

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.