ಕ್ಷಯರೋಗ ನಿರ್ಮೂಲನೆಗೆ ಸಹಕಾರ ನೀಡಿ


Team Udayavani, Mar 26, 2021, 4:02 PM IST

ಕ್ಷಯರೋಗ ನಿರ್ಮೂಲನೆಗೆ ಸಹಕಾರ ನೀಡಿ

ಶ್ರೀರಂಗಪಟ್ಟಣ: ಕ್ಷಯರೋಗ ನಿರ್ಮೂಲನೆ ಗೊಳಿಸಲು ಇದು ಸಕಾಲವಾಗಿದೆ. 2025 ರ ವೇಳೆಗೆ ಕ್ಷಯರೋಗವನ್ನು ಸೋಲಿಸಿ ದೇಶವನ್ನು ಗೆಲ್ಲಿಸುವ ಸಂಕಲ್ಪ ಮಾಡೋಣ ಎಂದು ಮೈಸೂರು ವಿಭಾಗೀಯ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್‌ ಹೇಳಿದರು.

ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಶ್ರೀರಂಗಪಟ್ಟಣ, ಪ್ರಾ.ಆ.ಕೇಂದ್ರ ಕೆ.ಆ ರ್‌.ಸಾಗರ,ಕಾವೇರಿ ನೀರಾವರಿ ನಿಗಮ ಹಾಗೂ ಗ್ರಾಮಪಂಚಾಯಿತಿ ಸಹಯೋಗದಲ್ಲಿ ಪ್ರಸಿದ್ಧ ಪ್ರವಾಸಿ ಸ್ಥಳಕೆ.ಆರ್‌ಎಸ್‌ ಬೃಂದಾವನದ ಪ್ರವೇಶ ದ್ವಾರದಲ್ಲಿಆಯೋಜಿಸಿದ್ದ ವಿಶ್ವ ಕ್ಷಯರೋಗ ದಿನ-2021 ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಕ್ಷಯವು ಸಾಂಕ್ರಾಮಿಕ ರೋಗವಾಗಿದ್ದು, ಸಕಾಲದಲ್ಲಿ ಪರೀಕ್ಷೆ ಮತ್ತು ನಿಯಮಿತ ಚಿಕಿತ್ಸೆ ಪಡೆಯುವುದರಿಂದ ಪೂರ್ಣ ಗುಣಪಡಿಸ ಬಹುದಾಗಿದೆ ಎಂದರು.

ಲಕ್ಷಣಗಳು: ಸತತವಾದ ಕೆಮ್ಮು, ಕಫ‌, ಕಫ‌ದಲ್ಲಿ ರಕ್ತ, ಹಸಿವಾಗದಿರುವುದು, ತೂಕ ಕಡಿಮೆಯಾಗುವುದು, ಬೆವರುವುದು, ಸಾಯಂಕಾಲದ ವೇಳೆ ಜ್ವರ, ದೇಹದ ಮೇಲಿನ ಗಂಟುಗಳು ಕ್ಷಯರೋಗದಲಕ್ಷಣಗಳಾಗಿದ್ದು ಪರೀಕ್ಷಿಸಿಕೊಳ್ಳಬೇಕು ಎಂದರು.

ತಿಂಗಳಿಗೆ 500 ರೂ.: ಆಡಳಿತ ವೈದ್ಯಾಧಿಕಾರಿ ಡಾ.ಸೌಮ್ಯಾ ಸಿ.ಎಸ್‌ ಮಾತನಾಡಿ, ಉಚಿತ ಕಫ‌ ಪರೀಕ್ಷೆ, ಕ್ಷ-ಕಿರಣ ಪರೀಕ್ಷೆ, ಆರು ತಿಂಗಳು ಮನೆಬಾಗಿಲಿಗೆ ಆಶಾ ಕಾರ್ಯಕರ್ತರ ಮೂಲಕ ಚಿಕಿತ್ಸೆಜೊತೆಗೆ ರೋಗಿಯ ಪೌಷ್ಟಿಕ ಆಹಾರಕ್ಕಾಗಿ ಪ್ರತೀತಿಂಗಳುವ 500 ರೂ.ನಂತೆ ಒಟ್ಟು 3000ರೂ.ಪ್ರೋತ್ಸಾಹ ಧನ ನೀಡುವ ಸೌಲಭ್ಯ ಸರ್ಕಾರಿ ಆಸ್ಪತ್ರೆಯಲ್ಲಿದೆ ಎಂದರು.

ಜಾಗೃತಿ: ವಿಶ್ವ ಕ್ಷಯರೋಗ ದಿನದ ಅಂಗವಾಗಿ ಬೃಂದಾವನದ ಪ್ರವೇಶ ದ್ವಾರವನ್ನು ಕೆಂಪು ದೀಪಾಲಂಕಾರದಿಂದ ಸಿಂಗರಿಸಿ ಜಾಗೃತಿ ಮೂಡಿಸಲಾಯಿತು. ಕ್ಷಯರೋಗ ವಿಭಾಗದ ಮೇಲ್ವಿಚಾರಕ ಸುಹೇಲ್‌ ಅಹಮದ್‌ ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಡಿ.ಬೆನ್ನೂರ ಕ್ಷಯರೋಗ ನಿರ್ಮೂಲನೆಯ ಪ್ರತಿಜ್ಞೆ ಬೋಧಿಸಿದರು. ಪ್ರವಾಸಿಗರಿಗೆ ಕರಪತ್ರ ವಿತರಿಸಿ ಹಾಗೂ ಮೈಕಿಂಗ್‌ ಮೂಲಕ ಜಾಗೃತಿ ಮೂಡಿಸಲಾಯಿತು.

ಆರೋಗ್ಯ ಇಲಾಖೆಯ ಮೈಸೂರು ಎಎಂಒ ಭೀಮಣ್ಣ, ಕೆಆರ್‌ಎಸ್‌ ಗ್ರಾಪಂ ಅಧ್ಯಕ್ಷನಾಗೇಂದ್ರಕುಮಾರ್‌, ಉಪಾಧ್ಯಕ್ಷೆ ಶೃತಿ ಯೋಗೀಶ್‌,ಪಿಡಿಒ ರಫೀಕ್‌ ಕರ್ಜಗಿ, ಸದಸ್ಯರಾದಸಿ.ಮಂಜುನಾಥ್‌, ಕಾವೇರಿ ನೀರಾವರಿ ನಿಗಮದಅಭಿಯಂತರರಾದ ಶಿವಕುಮಾರ್‌, ಆರೋಗ್ಯ ಇಲಾಖೆಯ ಮೇಲ್ವಿಚಾರಕರಾದ ಮಹೇಶ್‌, ಪ್ರಭಾಕರ್‌, ಜಿ.ಮೋಹನ್‌, ಸಲೀಂಪಾಷ,ಹೇಮಣ್ಣ, ಚಂದನ್‌, ಆರೋಗ್ಯ ಸಹಾಯಕಿ ಯರಾದ ಸೌಮ್ಯಾ, ಗೀತಾ, ಜಯಶೀಲ ಆರ್‌. ಮತ್ತು ಆಶಾ ಕಾರ್ಯಕರ್ತರು ಹಾಜರಿದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.