“ದಾವಣಗೆರೆ ಆನ್‌ ಮ್ಯಾಪ್‌’ ಆ್ಯಪ್‌ ಬಿಡುಗಡೆ

ಮೊಬೈಲ್‌ನಲ್ಲೇ ಸಿಗಲಿದೆ ಜಿಲ್ಲೆಯ ಸಂಪೂರ್ಣ ಮಾಹಿತಿ

Team Udayavani, Mar 26, 2021, 8:06 PM IST

gndxs

ದಾವಣಗೆರೆ: ಸರ್ಕಾರಿ ಕಚೇರಿ, ಆಸ್ಪತ್ರೆ, ಯಾತ್ರಾಸ್ಥಳ, ಜನೌಷಧಿ ಕೇಂದ್ರ, ಇತ್ಯಾದಿ ಸ್ಥಳ, ವಿಳಾಸ ಮತ್ತು ಇತರ ಮಾಹಿತಿಯನ್ನು ಜನಸಾಮಾನ್ಯರಿಗೆ ಸುಲಭವಾಗಿ ತಲುಪಿಸುವ ಉದ್ದೇಶದಿಂದ ಜಿಲ್ಲಾಡಳಿತ ರಾಜ್ಯದಲ್ಲಿಯೇ ಮೊದಲ ಬಾರಿಗೆ “ದಾವಣಗೆರೆ ಆನ್‌ ಮ್ಯಾಪ್‌’ ಎಂಬ ಹೊಸ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಿದೆ.

“ದಾವಣಗೆರೆ ಆನ್‌ ಮ್ಯಾಪ್‌’ ವಿಶಿಷ್ಟವಾದ ಮೊಬೈಲ್‌ ಆ್ಯಪ್‌ ಆಗಿದ್ದು, ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ನ್ಯಾಷನಲ್‌ ಇನ್‌ಫರ್ಮಾಟಿಕ್ಸ್‌ ಸೆಂಟರ್‌(ಎನ್‌ಐಸಿ) ಅಧಿಕಾರಿಗಳು ಕೇವಲ 15 ರಿಂದ 20ದಿನಗಳಲ್ಲಿ ಆ್ಯಪ್‌ ಅಭಿವೃದ್ಧಿಪಡಿಸಿದ್ದಾರೆ. ಜಿಲ್ಲೆಯ ಆಸ್ಪತ್ರೆಗಳು, ಜನೌಷಧ ಕೇಂದ್ರಗಳು, ಪೊಲೀಸ್‌ ಸ್ಟೇಷನ್‌ಗಳು, ಪೆಟ್ರೋಲ್‌ ಬಂಕ್‌ಗಳು, ಗ್ರಾಮ ಒನ್‌ ಕೇಂದ್ರಗಳು ಮತ್ತು ಯಾತ್ರಾ ಸ್ಥಳಗಳು ಸೇರಿದಂತೆ ಜಿಲ್ಲೆಯ ಆರು ಪ್ರಮುಖ ಮಾಹಿತಿಗಳನ್ನು ಆ್ಯಪ್‌ನಲ್ಲಿ ಅಳವಡಿಸಲಾಗಿದೆ.

ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಪುಟ ತೆರೆದಾಗ ಮಾಹಿತಿ ಕಿಟಕಿ ಕಾಣಿಸುತ್ತದೆ. ಬೇಕಾದ ಮಾಹಿತಿಯ ವಿಂಡೋ ಮೇಲೆ ಡಬಲ್‌ ಕ್ಲಿಕ್‌ ಮಾಡಿದಾಗ ಅದರಲ್ಲಿರುವ ದೂರವಾಣಿ ಸಂಖ್ಯೆಗೆ ನೇರವಾಗಿ ಫೋನ್‌ ಕಾಲ್‌ ಹೋಗುತ್ತದೆ. ಇನ್ನೂ ಹೆಚ್ಚುವರಿಯಾಗಿ ನಾವು ಇರುವ ಸ್ಥಳದಿಂದ ರಸ್ತೆ ಮಾರ್ಗ, ದೂರ ಮತ್ತು ಅಲ್ಲಿಗೆ ತಲುಪುವ ಸಮಯ ಸಹ ಕಾಣಿಸುತ್ತದೆ. ಇದೇ ರೀತಿ ಮೇಲ್ಕಂಡ ಉಳಿದ ಇಲಾಖೆಗಳ ಮಾಹಿತಿಯನ್ನು ಪಡೆಯಬಹುದು. ಇದರಲ್ಲಿಯೇ ದಾವಣಗೆರೆ ಜಿಲ್ಲೆಯ ವೆಬ್‌ಸೈಟ್‌ ಸಹ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಈ ಮೊಬೈಲ್‌ ಆ್ಯಪ್‌ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದ್ದು, ಸಾರ್ವಜನಿಕರು ಇದನ್ನು ಡೌನ್‌ ಲೋಡ್‌ ಮಾಡಿಕೊಂಡು ಉಪಯೋಗಿಸಬಹುದು.

ಪ್ಲೇಸ್ಟೋರ್‌ ಲಿಂಕ್‌ avanagere.kar.nic.in.testmap1.  ಮತ್ತು davanagre.nic.in ವೆಬ್‌ಸೈಟ್‌ ಮುಖಾಂತರ ಸಹ ಆ್ಯಪ್‌ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.