ಮೀಟ್‌ ಮಿ.ಮುನ್ನಾ ಹವಾಲ್ದಾರ್‌! ಮೇಕೆ ನೇತೃತ್ವದಲ್ಲಿ ನಡೆಯಲಿದೆ ಪಥ ಸಂಚಲನ


Team Udayavani, Mar 27, 2021, 6:30 AM IST

ಮೀಟ್‌ ಮಿ.ಮುನ್ನಾ ಹವಾಲ್ದಾರ್‌! ಮೇಕೆ ನೇತೃತ್ವದಲ್ಲಿ ನಡೆಯಲಿದೆ ಪಥ ಸಂಚಲನ

ಲಕ್ನೋ: ಮಾ.30ರಂದು ಲಕ್ನೋದಲ್ಲಿರುವ “ಸೇನಾ ವೈದ್ಯಕೀಯ ಕಾರ್ಪ್ ಕೇಂದ್ರ’ (ಎಎಂಸಿ) ತನ್ನ ಸಂಸ್ಥಾಪನ ದಿನಾಚರಣೆಯನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ಕೇಂದ್ರದ ಸಿಬಂದಿಯು ಪಥಸಂಚಲನ ನಡೆ ಸಲಿದ್ದಾರೆ. ಆದರೆ ಇಲ್ಲೊಂದು ವಿಶೇಷವಿದೆ. ಅದೇನೆಂದರೆ, ಯೋಧರ ಪಥಸಂಚಲನದ ಮುಂದಾಳತ್ವವನ್ನು ನಾಲ್ಕು ಅಡಿ ಎತ್ತರದ ಮೇಕೆಯೊಂದು ವಹಿಸಿಕೊಳ್ಳಲಿದೆ! ಅದರ ಹೆಸರು ಮುನ್ನಾ ಹವಾಲ್ದಾರ್‌!

ಸೇನೆಯಲ್ಲಿ ಮೇಕೆ ಸೇರಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ಉತ್ತರವಿದೆ. 1951ರಲ್ಲಿ ಗ್ವಾಲಿಯರ್‌ನ ಮಹಾರಾಜ ಜೀವಾಜಿರಾವ್‌ ಸಿಂಧಿಯಾ ಅವರ ಸೇನೆ ಎಎಂಸಿಯಲ್ಲಿ ವಿಲೀನವಾಯಿತು. ಮಹಾರಾಜ ಸೇನೆಯಲ್ಲಿ ಕವಾಯತು ಪಡೆಯಲ್ಲಿ ಈ ಮೇಕೆ ಸೇವೆ ಸಲ್ಲಿಸುತ್ತಿತ್ತು. ಮೇಕೆ ಇರುವುದು ಅದೃಷ್ಟದ ಸಂಕೇತ ಎಂದು ನಂಬಿದ್ದ ರಾಜಾ ಸಿಂಧಿಯಾ, ತಮ್ಮಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಮೇಕೆಯನ್ನೂ ಎಎಂಸಿಯಲ್ಲಿ ಮುಂದುವರಿಸ ಬೇಕು ಎಂಬ ಬೇಡಿಕೆ ಇಟ್ಟಿದ್ದರು.

ಹಾಗಾಗಿ 1951ರ ಎ. 16ರಂದು ಅಧಿಕೃತವಾಗಿ ಎಎಂಸಿ ಸೇರಿದ, ಕಪ್ಪುಬಣ್ಣದ ಮರಾಠಿ ತಳಿಯ ಈ ಮೇಕೆ ಅಧಿಕೃತವಾಗಿ ಸೇನೆಗೆ ಸೇರ್ಪಡೆಗೊಂಡಿದೆ. ಆಗಿನಿಂದ ಇಲ್ಲಿಯವರೆಗೆ ಸುಮಾರು 70 ವರ್ಷಗಳ ಸುದೀರ್ಘ‌ ಸೇವೆಯಲ್ಲಿ ಒಂದು ದಿನವೂ ರಜೆ ಪಡೆಯದೇ ಸೇವೆ ಸಲ್ಲಿಸಿರುವುದು ಇದರ ಹೆಗ್ಗಳಿಕೆ.

ಟಾಪ್ ನ್ಯೂಸ್

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.