ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಕಾರ್ಮಿಕರ ಮುಷ್ಕರ


Team Udayavani, Mar 27, 2021, 3:32 PM IST

ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಕಾರ್ಮಿಕರ ಮುಷ್ಕರ

ತೇರದಾಳ: ಒಂದು ವರ್ಷದ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಕಳೆದ ಎಂಟುದಿನಗಳಿಂದ ಪುರಸಭೆ ನೀರು ಸರಬರಾಜುವಿಭಾಗದ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ನೀರು ಸರಬರಾಜು ಸ್ಥಗಿತಗೊಂಡಿದೆ.

ಪುರಸಭೆ ಅಧಿಕಾರಿಗಳು ಸ್ಪಂದಿಸದ ಕಾರಣ ಆಡಳಿತ ಪಕ್ಷದ ಬಿಜೆಪಿ ಸದಸ್ಯರು ಸಾರ್ವಜನಿಕರೊಂದಿಗೆ ಖಾಲಿ ಕೊಡಗಳಸಮೇತ ಪುರಸಭೆಗೆ ಶುಕ್ರವಾರ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಪುರಸಭೆ ನೀರು ಸರಬರಾಜು ಕಾರ್ಮಿಕರ 12 ತಿಂಗಳ ವೇತನ ನೀಡದಕಾರಣ ಕಾರ್ಮಿಕರು ಬೇಸತ್ತು ತಮ್ಮಕೆಲಸವನ್ನು ಸ್ಥಗಿತಗೊಳಿಸಿದ್ದಾರೆ. ಆದರೆ,ಪುರಸಭೆ ಮುಖ್ಯಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ನದಿಯಲ್ಲಿನೀರಿದ್ದರೂ ಕೂಡ ಪಟ್ಟಣದಲ್ಲಿ ನೀರಿನಹಾಹಾಕಾರ ಉಂಟಾಗಿದೆ. ಇದರಿಂದಾಗಿಜನತೆ ತಮಗೆ ಹಿಡಿಶಾಪ ಹಾಕುತ್ತಿದ್ದಾರೆಎಂದು ಸದಸ್ಯರಾದ ವಿನಾಯಕ ಬಂಕಾಪುರ,ಲಕ್ಷ್ಮಣ ನಾಯಕ, ಸಚಿನ ಕೊಡತೆ, ಕಾಶಿನಾಥರಾಠೊಡ, ಸಂತೋಷ ಜಮಖಂಡಿ, ಶಂಕರ ಕುಂಬಾರ, ಅಲ್ಲಪ್ಪ ಬಾಬಗೊಂಡ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಪಟ್ಟಣದ ಕೆಲವು ವಾರ್ಡ್‌ಗಳಲ್ಲಿ ಕೊಳವೆಬಾವಿಗಳಿವೆ. ಆದರೆ, ಗುಡ್ಡದ ಪ್ರದೇಶಆಗಿರುವ ದೇವರಾಜ ನಗರದಲ್ಲಿ ಕೊಳವೆ ಬಾವಿಗಳು ಇಲ್ಲ. ಪುರಸಭೆ ನೀರಿನ ಮೇಲೆಅವಲಂಬಿತರಾಗಿದ್ದಾರೆ. ಸಾರ್ವಜನಿಕರುಆಸ್ತಿ ತೆರಿಗೆ ನೀರಿನ ಕರ ಪಾವತಿಸಿದರೂಕೂಡ ಕಾರ್ಮಿಕರಿಗೆ ವೇತನ ನೀಡದೆಕಮಿಷನ್‌ ಸಲುವಾಗಿ ಇನ್ನುಳಿದ ಬೇರೆ ಬೇರೆ ಬಿಲ್‌ ಮಾತ್ರ ತೆಗೆಯುತ್ತಿದ್ದಾರೆಂದುಆರೋಪಿಸಿದರು.

ಆಸ್ತಿ ತೆರಿಗೆಯನ್ನು ಬ್ಯಾಂಕ್‌ ಗೆ ಸಂದಾಯ ಮಾಡಿ ರಜಿಸ್ಟರ್‌ನಲ್ಲಿ ದಾಖಲೆ ಮಾಡಲು ಸಾರ್ವಜನಿಕರು ಬಂದರೆ ಯಾರುಇರುವುದಿಲ್ಲ. ಮತ್ತು ಸಮರ್ಪಕವಾಗಿನಮೂದಿಸುವುದಿಲ್ಲ. ಇದರಿಂದಸಾರ್ವಜನಿಕರು ತೆರಿಗೆ ಪಾವತಿಸಿದರು ಸಹನೋಟಿಸ್‌ ಪಡೆಯುವಂತಾಗಿದೆ ಎಂದುಪುರಸಭೆ ಅವ್ಯವಸ್ಥೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪುರಸಭೆಯಲ್ಲಿ ಸಿಬ್ಬಂದಿ ಕೊರತೆ ಇದೆ ಎಂದು ಬರೀ ಸಬೂಬು ಹೇಳಿಕೊಂಡುಇರುವ ಸಿಬ್ಬಂದಿ ಕೆಲಸ ಮಾಡದೆಕಾಲಹರಣ ಮಾಡುತ್ತಿದ್ದಾರೆ. ಮುಖ್ಯಾಧಿಕಾರಿ ಸಮರ್ಪಕವಾಗಿ ಕಚೇರಿಗೆ ಬರುತ್ತಿಲ್ಲ. ಈ ಬಗ್ಗೆ ಶಾಸಕ ಸಿದ್ದು ಸವದಿ ತಾಕೀತು ಮಾಡಿದರೂ ಕೂಡ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಶಾಸಕರ ಮತ್ತು ಸದಸ್ಯರು ಹೆಸರು ಕೆಡಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ಆದ್ದರಿಂದ ಜಿಲ್ಲಾ ಧಿಕಾರಿಗಳು ತೇರದಾಳ ಪುರಸಭೆಗೆ ಭೇಟಿ ನೀಡಿ ಅಗತ್ಯ ಸಿಬ್ಬಂದಿ ಒದಗಿಸುವುದರ ಜತೆಗೆ ಈಗಿರುವ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಸರಬರಾಜು ವಿಭಾಗದ ಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕೆಲಸನಿರ್ವಹಿಸುತ್ತಿದ್ದಾರೆ. ಮೊದಲಿನ ಗುತ್ತಿಗೆದಾರರ ಬಾಕಿ ವೇತನ ಪಾವತಿಸಲಾಗಿದ್ದು,ಸದ್ಯಕ್ಕೆ ಆರು ತಿಂಗಳ ವೇತನ ನೀಡಲುಕ್ರಮ ಕೈಗೊಳ್ಳಲಾಗುವುದು ಎಂದು ಲೆಕ್ಕಪರಿಶೋಧಕ ಜಯಗೊಂಡ ಮುಷ್ಕರ ನಿರತಕಾರ್ಮಿಕರಿಗೆ ಹಾಗೂ ಪ್ರತಿಭಟನೆನಿರತಸದಸ್ಯರಿಗೆ ಭರವಸೆ ನೀಡಿದರು. ಸದಾಶಿವಹೊಸಮನಿ, ಹನಮಂತ ರೋಡನ್ನವರ,ರಮೇಶ ಧರೆನ್ನವರ ಸೇರಿದಂತೆ ಅನೇಕ ಮುಖಂಡರು ಇದ್ದರು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.