ಒಂದೇ ಮನೆಯಲ್ಲಿರುವವರು ಬೇರೆ ಬೇರೆ ವಾರ್ಡ್‌ ಮತದಾರರು!


Team Udayavani, Mar 27, 2021, 3:57 PM IST

ಒಂದೇ ಮನೆಯಲ್ಲಿರುವವರು ಬೇರೆ ಬೇರೆ ವಾರ್ಡ್‌ ಮತದಾರರು!

ತೆಲಸಂಗ: ಗ್ರಾಮದ ಗ್ರಾಮ ಪಂಚಾಯತಿ ಚುನಾವಣೆ ಮತದಾನಕ್ಕೆಕ್ಷಣಗಣನೆ ಆರಂಭವಾಗುತ್ತಿದೆ ಆದರೆಮತಪಟ್ಟಿಯಲ್ಲಿನ ಹೆಸರುಗಳು ವಾರ್ಡ್‌ಬಿಟ್ಟು ಇನ್ನೊಂದು ವಾರ್ಡ್‌ಪಟ್ಟಿಯಲ್ಲಿಕಾಣಿಸಿಕೊಂಡಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

7ನೇ ವಾರ್ಡ್‌ನ ಮಾದಿಗರ ಓಣಿಯಲ್ಲಿನ 70 ಜನರ ಹೆಸರುಗಳನ್ನು6ನೇ ವಾರ್ಡ್‌ ಮತಪಟ್ಟಿಗೆ ಸೇರಿಸಿದ್ದು,7ನೇ ವಾರ್ಡ್‌ ಜನರಿಗೆ ತಮ್ಮಅಭ್ಯರ್ಥಿ ಆಯ್ಕೆ ಕಠಿಣ ಆಗಲಿಎನ್ನುವ ಕಾರಣಕ್ಕೆ ಕಾಣದ ಕೈಗಳುತಮ್ಮ ಪ್ರಭಾವ ಉಪಯೋಗಿಸಿ ಹೀಗೆಮಾಡಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ. ಒಂದು ಓಣಿಯಲ್ಲಿನ ಜನ ಒಟ್ಟುಗೂಡಿಕೊಂಡು ಸದಸ್ಯನನ್ನು ಆಯ್ಕೆಮಾಡುವ ಹಕ್ಕು ಕಿತ್ತುಕೊಂಡಿದ್ದಕ್ಕೆ ಮತಪಟ್ಟಿ ಸಿದ್ಧಪಡಿಸಿದ ಅಧಿ ಕಾರಿ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ವಾರ್ಡ್‌ನಂಬರ್‌ 7ರಲ್ಲಿ 15 ವರ್ಷಗಳಿಂದವಾಶಿಸುತ್ತಿದ್ದರೂ ವಾರ್ಡ್‌ ನಂಬರ್‌ 1,5, 6ರ ಮತಪಟ್ಟಿಗಳಲ್ಲಿ ಹೆಸರುಗಳು ಸೇರ್ಪಡೆಯಾಗಿದ್ದು ಮಾತ್ರವಲ್ಲದೆ,ಒಂದೇ ಮನೆಯಲ್ಲಿ ವಾಸಿಸುವಕುಟುಂಬದ ಸದಸ್ಯರ ಹೆಸರುಗಳು ಬೇರೆಬೇರೆ ವಾರ್ಡ್‌ಗಳ ಮತಪಟ್ಟಿಗೆ ಸೇರಿದ್ದುಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.ವಾರ್ಡ್‌ ನಂಬರ್‌ 1, 5, 6ರಲ್ಲಿಸ್ಪರ್ಧಿಸಿರುವ ಅಭ್ಯರ್ಥಿಗಳು ದೂರದವಾರ್ಡ್‌ ನಂ.7 ರಲ್ಲಿ ವಾಸಿಸುವ, ತಮ್ಮಮತಪಟ್ಟಿಯಲ್ಲಿ ಹೆಸರು ಇರುವವರನ್ನುಹುಡುಕೊಂಡು ಮತಯಾಚನೆ ಮಾಡಲು ಅಲೆಯುತ್ತಿದ್ದಾರೆ.

ಮತಪಟ್ಟಿಯಲ್ಲಿ ಹೆಸರಿನ ಸಮಸ್ಯೆ ಆಗಿದ್ದುನಮ್ಮ ಗಮನಕ್ಕೆ ಈಗ ಬಂದಿದೆ. ಚುನಾವಣೆಘೋಷಣೆಗೂ ಮುಂಚೆಯೇ ಗೊತ್ತಾಗಿದ್ದರೆ ಸರಿಪಡಿಸಬಹುದಿತ್ತು. ಸದ್ಯಕ್ಕೆ ವಾರ್ಡ್‌ ವಿಂಗಡಣೆಸೇರಿದಂತೆ ಹೆಸರು ಹಂಚಿ ಹೋಗಿದ್ದರ ಲಿಸ್ಟ್‌ತಯಾರಿ ಮಾಡಿಕೊಂಡಿದ್ದು, ಚುನಾವಣೆಮುಗಿಯುತ್ತಿದ್ದಂತೆ ಯಾವ ಮನೆ ಎಲ್ಲಿ ಇದೆ ಎಂದು ಗುರುತಿಸಿ ಸರಿಪಡಿಸುತ್ತೇವೆ. -ಬಿ.ಜಿ.ಇರ್ಕಾರ, ಗ್ರಾಮಲೆಕ್ಕಾಧಿಕಾರಿ, ತೆಲಸಂಗ.

ನಮ್ಮ ಮನೆಯಲ್ಲಿಯೇ 7 ಜನ ವಾಸಿಸುತ್ತಿದ್ದು, 4ಜನರದ್ದು 7ನೇ ವಾರ್ಡ್‌, 3 ಜನರದ್ದು 6ನೇ ವಾರ್ಡ್‌ ಮತಪಟ್ಟಿಯಲ್ಲಿ ಹೆಸರು ಬಂದಿದೆ. ಇದು ನನ್ನೊಬ್ಬನ ಸಮಸ್ಯೆ ಅಲ್ಲ. ಇಡಿ ಊರಿನ ಎಲ್ಲ ವಾರ್ಡ್‌ ಮತಪಟ್ಟಿಗಳಲ್ಲಿ ಈ ಗೊಂದಲ ಕಾಣಿಸಿಕೊಂಡಿದೆ. -ರಾಜು ಸಾಗರ, 7ನೇ ವಾರ್ಡ್‌ ಯುವಕ, ತೆಲಸಂಗ

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.