ಮ್ಯಾನ್ಮಾರ್‌ ಗೋಲಿಬಾರ್‌: ಸೇನೆಯ ಕೃತ್ಯಕ್ಕೆ 12 ರಾಷ್ಟ್ರಗಳ ಖಂಡನೆ

ಸೇನೆಯ ಕೃತ್ಯಕ್ಕೆ ಅಮೆರಿಕ, ಆಸ್ಟ್ರೇಲಿಯಾ ಮುಂತಾದ ರಾಷ್ಟ್ರಗಳ ಬೇಸರ

Team Udayavani, Mar 28, 2021, 9:40 PM IST

ಮ್ಯಾನ್ಮಾರ್‌ ಗೋಲಿಬಾರ್‌: ಸೇನೆಯ ಕೃತ್ಯಕ್ಕೆ 12 ರಾಷ್ಟ್ರಗಳ ಖಂಡನೆ

ಯಂಗೂನ್‌: ಮ್ಯಾನ್ಮಾರ್‌ನಲ್ಲಿ ಅಲ್ಲಿನ ಸೇನೆ ನಡೆಸಿದ ಗೋಲಿಬಾರ್‌ಗೆ ಮಕ್ಕಳೂ ಸೇರಿದಂತೆ 100ಕ್ಕಿಂತಲೂ ಹೆಚ್ಚು ಸಾವು ಸಂಭವಿಸಿರುವುದನ್ನು ಜಗತ್ತಿನ ನಾನಾ ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ.

ಅಮೆರಿಕ, ಆಸ್ಟ್ರೇಲಿಯಾ, ಬ್ರಿಟನ್‌, ಜಪಾನ್‌ ಸೇರಿದಂತೆ 12 ರಾಷ್ಟ್ರಗಳ ಗೃಹ ಸಚಿವರು ಈ ಘಟನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಜೆಗಳನ್ನು ರಕ್ಷಿಸಬೇಕಾದ ಸೇನೆಯೇ ತನ್ನ ಪ್ರಜೆಗಳ ಮೇಲೆ ಗುಂಡಿನ ಮಳೆಗರೆದಿರುವುದು ಬೇಸರದ ಸಂಗತಿ.

ಈ ಘಟನೆಯಿಂದ ತನ್ನ ಘನತೆಯನ್ನು ಕಳೆದುಕೊಂಡಿರುವ ಸೇನೆ, ಆ ಗೌರವವನ್ನು ಮರಳಿ ಪಡೆಯುವ ಕೆಲಸಕ್ಕೆ ಕೈ ಹಾಕಬೇಕು. ಪ್ರಜೆಗಳ ವಿರುದ್ಧ ಉಗ್ರ ಕ್ರಮಗಳನ್ನು ಜಾರಿಗೊಳಿಸುವುದನ್ನು ಈ ಕೂಡಲೇ ನಿಲ್ಲಿಸಿ, ಶಾಂತಿ ಮಾತುಕತೆಗೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ :ಮಹಿಳೆಯರ ಅರೆಬೆತ್ತಲೆ ಫೋಟೋ ಕುರಿತು ನಟಿ ತಾಪ್ಸಿ ಪನ್ನು ಹೇಳಿದ್ದೇನು?

ಫೆಬ್ರವರಿಯಲ್ಲಿ, ಮ್ಯಾನ್ಮಾರ್‌ ನಾಯಕಿ ಆಂಗ್‌ಸಾನ್‌ ಸೂಕಿಯವರ ಚುನಾಯಿತ ಸರ್ಕಾರವನ್ನು ಬರಖಾಸ್ತುಗೊಳಿಸಿರುವ ಸೇನೆ, ಇಡೀ ಆಡಳಿತವನ್ನು ತನ್ನ ವಶಕ್ಕೆ ತೆಗೆದುಕೊಂಡಿದ್ದು, ಆಗಿನಿಂದ ಅಲ್ಲಿ ಆಂತರಿಕ ದಂಗೆಗಳು ಭುಗಿಲೆದ್ದಿವೆ. ಪ್ರತಿಭಟನಾಕಾರರ ಮೇಲೆ ಸೇನೆ ನಡೆಸಿರುವ ಗುಂಡಿನ ದಾಳಿಗೆ ಶನಿವಾರದಂದು ಅಸುನೀಗಿದವರೂ ಸೇರಿದಂತೆ 423 ಜನರು ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.