ಈ ರಾಶಿಯವರಿಗಿಂದು ಅನಾವಶ್ಯಕವಾಗಿ ಅಪವಾದ, ಅಪಮಾನ ಭೀತಿಯು ಕಾಡಲಿದೆ!


Team Udayavani, Mar 29, 2021, 7:43 AM IST

horoscope

29-03-2021

ಮೇಷ: ರಾಜಕೀಯದವರಿಗೆ ಅಸಮಾಧಾನವು ಕಾಡಲಿದೆ. ಆತ್ಮೀಯರೊಡನೆ ವೃಥಾ ವಿರಸ ಕಾಡುವುದು. ಮಹತ್ವದ ವಿಚಾರದಲ್ಲಿ ದುಡುಕದೆ ಹಿರಿಯರ ಸಲಹೆ ಪಡೆದಲ್ಲಿ, ನಿಶ್ಚಿತ ರೂಪದಲ್ಲಿ ಪ್ರಗತಿ ತಂದುಕೊಟ್ಟಿàತು.

ವೃಷಭ: ದೈವಾನುಗ್ರಹದಿಂದ ಪ್ರಯತ್ನಬಲದ ಫ‌ಲಗಳು ಗೋಚರಕ್ಕೆ ಬರಲಿವೆ. ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಉತ್ತಮ ಯಶಸ್ಸು ಕಂಡುಬರಲಿದೆ. ಮುಂದಿನ ಅಭ್ಯಾಸಕ್ಕೆ ಅಗತ್ಯದ ಕೆಲಸ ಕಾರ್ಯ ಕೈಗೂಡಲಿದೆ.

ಮಿಥುನ: ಆಕಸ್ಮಿಕ ಧನ ಸಂಪಾದನೆ ಇದ್ದುದರಿಂದ ಹಿಂದಿನ ಋಣ ಮುಕ್ತಾಯವಾಗಲಿದೆ. ಮನದನ್ನೆಯ ಸಹಕಾರ, ಪ್ರೀತಿ, ವಿಶ್ವಾಸ ಹಿತವೆನಿಸಲಿದೆ. ವಿವಾಹಿತರಿಗೆ ಸಂತಾನಭಾಗ್ಯದ ಕುರುಹು ಕಂಡುಬರಲಿದೆ.

ಕರ್ಕ: ವೃತ್ತಿರಂಗದಲ್ಲಿ ಅಧಿಕಾರಿ ವರ್ಗಕ್ಕೆ ಸ್ಥಾನ ಪ್ರಾಪ್ತಿಯಿಂದ ಸಂತಸ ತಂದೀತು. ಕೌಟುಂಬಿಕವಾಗಿ ಉತ್ತಮ ಸಹಕಾರವು ಹಿರಿಯರಿಂದ ದೊರಕಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಸಾಕಷ್ಟು ಆದಾಯವಿರದು.

ಸಿಂಹ: ಅನಿರೀಕ್ಷಿತವಾಗಿ ಹಲವು ಖರ್ಚುವೆಚ್ಚಗಳು ಕಂಡುಬಂದು ನಷ್ಟವಾದೀತು. ಅನಾವಶ್ಯಕವಾಗಿ ಅಪವಾದ, ಅಪಮಾನ ಭೀತಿಯು ನಿಮ್ಮನ್ನು ಕಾಡಲಿದೆ. ಅಭಿಮಾನಕ್ಕೆ ಪೆಟ್ಟಾದೀತು. ಸಮಾಧಾನದಿಂದ ಚಿಂತಿಸಿರಿ.

ಕನ್ಯಾ: ಸಾಮಾಜಿಕವಾಗಿ ವಿಡಂಬನೆಯಿಂದ ಮನ ನೊಂದೀತು. ಆದರೂ ತುಸು ಸಮಾಧಾನಕರ ವಾತಾವರಣದಿಂದ ಮನಸ್ಸಿಗೆ ತೃಪ್ತಿ ತಂದೀತು. ಅನಾರೋಗ್ಯವು ಸ್ವಲ್ಪ ಕಾಡಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾವ ಬರಲಿದೆ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ಸಾಮಾಜಿಕವಾಗಿ ಪ್ರಶಂಸೆ ಕೇಳಿಬಂದೀತು. ಕಲೆ, ಸಂಗೀತ, ಚಿತ್ರ ಜಗತ್ತಿನಲ್ಲಿ ಆರ್ಥಿಕವಾಗಿ ಲಾಭದಾಯಕವೇ ಆದೀತು. ಸರಕಾರೀ ಕೆಲಸ ಕಾರ್ಯಗಳು ನಡೆದಾವು.

ವೃಶ್ಚಿಕ: ಚಿನ್ನ, ಬೆಳ್ಳಿಯ ಒಡವೆಗಳ ಖರೀದಿಗಾಗಿ ಧನ ವಿನಿಯೋಗವಾಗಲಿದೆ. ಸ್ಥಿರ ಉದ್ಯೋಗಿಗಳಿಗೆ ಮುಂಭಡ್ತಿಯ ಯೋಗವು ಕೂಡಿಬರುವುದು. ಆರೋಗ್ಯದಲ್ಲಿ ಶೀತ, ಪಿತ್ತೋಷ್ಣ ಪ್ರಕೋಪಗಳು ತೋರಿಬಂದೀತು.

ಧನು: ಕೌಟುಂಬಿಕವಾಗಿ ಸಹೋದರರೊಳಗೆ ಆಸ್ತಿಯ ವಿಚಾರದಲ್ಲಿ ವೈಮನಸ್ಸು ಮೂಡಿಬಂದೀತು. ವಿತ್ತ, ಖಾತೆ, ಜೀವವಿಮೆಯ ಕಚೇರಿಯಲ್ಲಿ ಉದ್ಯೋಗಿಗಳಿಗೆ ಉತ್ತಮ ಲಾಭ ಕಂಡುಬಂದೀತು. ಶುಭವಿದೆ.

ಮಕರ: ಉದ್ಯೋಗದ ಕುರಿತು ಸಂದರ್ಶನ ಎದುರಿಸಿ ಬೇಸತ್ತ ನಿರುದ್ಯೋಗಿಗಳಿಗೆ ಅನಿರೀಕ್ಷಿತ ಉದ್ಯೋಗ ದೊರೆತು ಸಂತಸವಾಗಲಿದೆ. ಮಕ್ಕಳೊಂದಿಗೆ ವಿರಸ ಮೂಡೀತು. ಪ್ರೀತಿಯಿಂದ ವರ್ತಿಸುವುದು.

ಕುಂಭ: ಪರಿವರ್ತನೆಯ ಕಾಲಚಕ್ರದ ಅನುಭವವಾಗಲಿದೆ. ಶತ್ರುಕಾಟ, ವಿರೋಧಗಳು ತಣ್ಣಗಾಗಲಿದೆ. ನಿಮ್ಮಿಷ್ಟದಂತೆ ಚಿಂತಿತ ವಿಚಾರಗಳು ಕಾರ್ಯಗತವಾಗಿ ಸಫ‌ಲವಾಗಲಿದೆ. ಋಣಭಾರದ ಚಿಂತೆ ಪರಿಹಾರವಾಗಲಿದೆ.

ಮೀನ: ಯಾತ್ರೆ, ದೇವತಾ ಸ್ಥಳಗಳ ಸಂದರ್ಶನ ಕಂಡುಬಂದೀತು. ಅವಿರತ ಕಾರ್ಯದೊತ್ತಡದಿಂದ ದೇಹಾಯಾಸ ತಂದೀತು. ನೂತನ ಮಿತ್ರಾಗಮನದಿಂದ ಕಾರ್ಯಸಾಧನೆಗೆ ಸಾಧ್ಯವಾಗಲಿದೆ. ಮುನ್ನಡೆ ಇದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.