ಪವಾರ್‌-ಶಾ ಭೇಟಿಯಲ್ಲಿ ತಪಿಲ್ಪ : ರಾವುತ್‌


Team Udayavani, Mar 30, 2021, 11:06 AM IST

ಪವಾರ್‌-ಶಾ ಭೇಟಿಯಲ್ಲಿ ತಪಿಲ್ಪ : ರಾವುತ್‌

ಮುಂಬಯಿ: ಅಹಮದಾಬಾದ್‌ನಲ್ಲಿ ಅಥವಾ ಎಲ್ಲಿಯೂ ಶರದ್‌ ಪವಾರ್‌ ಮತ್ತು ಅಮಿತ್‌ ಶಾ ನಡುವೆ ರಹಸ್ಯ ಸಭೆ ನಡೆದಿಲ್ಲ. ಅವರ ನಡುವಿನ ಭೇಟಿಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸಂಜಯ್‌ ರಾವುತ್‌ ಹೇಳಿದ್ದಾರೆ.

ಗೃಹ ಸಚಿವ ಅಮಿತ್‌ ಶಾ ಅಹಮ ದಾಬಾದ್‌ನಲ್ಲಿಯೂ ಸಭೆಗಳನ್ನು ನಡೆಸು ತ್ತಾರೆ. ಶರದ್‌ ಪವಾರ್‌ ಪ್ರಮುಖ ನಾಯಕ ಮತ್ತು ಸಂಸದ. ಕೆಲಸಕ್ಕಾಗಿ ಭೇಟಿಯಾಗುವುದರಲ್ಲಿ ಯಾವುದೇ ತಪ್ಪಿಲ್ಲ. ಮಹಾವಿಕಾಸ್‌ ಆಘಾಡಿ ಸರಕಾರಕ್ಕೆ ಯಾವುದೇ ಅಪಾಯವಿಲ್ಲ. ಪೂರ್ಣ ಬಲದಿಂದ ಕೆಲಸ ಮಾಡುತ್ತಿದೆ ಎಂದು ರಾವುತ್‌ ಹೇಳಿದ್ದಾರೆ.

ಕಾಂಗ್ರೆಸ್‌ ಪ್ರಶ್ನೆ :

ದೇಶದ ಗೃಹ ಸಚಿವರು ದೊಡ್ಡ ನಾಯಕರೊಂದಿಗೆ ಸಭೆ ನಡೆಸಿದರೆ, ಅವರು ನಾಗರಿಕರಿಗೆ ತಿಳಿಸಬೇಕು. ಈ ಬಗ್ಗೆ ತಿಳಿಯಲು ನಾಗರಿಕರಿಗೆ ಹಕ್ಕಿದೆ.  ಉಭಯ ನಾಯಕರ ನಡುವೆ ಯಾವ ವಿಷಯದ ಬಗ್ಗೆ ಚರ್ಚೆಗಳು ನಡೆದವು ಎಂಬುದನ್ನು ದೇಶ ತಿಳಿದುಕೊಳ್ಳಬೇಕು ಎಂದು ಕಾಂಗ್ರೆಸ್‌ ಮುಖಂಡ ಸಂದೀಪ್‌ ದೀಕ್ಷಿತ್‌ ಹೇಳಿದ್ದಾರೆ.

ಬಿಜೆಪಿ ಟೀಕಿಸಿದ ಎನ್‌ಸಿಪಿ :

ಶರದ್‌ ಪವಾರ್‌ ಮತ್ತು ಪ್ರಫುಲ್‌ ಪಟೇಲ್‌ ಅವರು ಅಮಿತ್‌ ಶಾ ಅವರನ್ನು ಭೇಟಿಯಾದರು ಎಂದು ಗುಜರಾತ್‌ ಪತ್ರಿಕೆಯೊಂದು ವರದಿ ಮಾಡಿದೆ. ಕಳೆದ ಎರಡು ದಿನಗಳಿಂದ ಅಂತಹ ಯಾವುದೇ ಸಭೆ ನಡೆದಿಲ್ಲ ಎಂದು ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ ಹೇಳಿದ್ದಾರೆ.

ಬಿಜೆಪಿಯನ್ನು ಟೀಕಿಸಿದ ಅವರು, ಸಭೆ ಬಗ್ಗೆ ಬಿಜೆಪಿ ವದಂತಿಗಳನ್ನು ಹಬ್ಬಿಸುತ್ತಿದೆ. ಶರದ್‌ ಪವಾರ್‌ ಮತ್ತು ಅಮಿತ್‌ ಶಾ ನಡುವೆ ಯಾವುದೇ ಸಭೆ ನಡೆದಿಲ್ಲ. ಶರದ್‌ ಪವಾರ್‌ ಮತ್ತು ಪ್ರಫುಲ್‌ ಪಟೇಲ್‌ ಅವರು ಜೈಪುರದಿಂದ ನೇರವಾಗಿ ಮುಂಬಯಿಗೆ ಮರಳಿದ್ದರು ಎಂದಿದ್ದಾರೆ.

ಹೈಕಮಾಂಡ್‌ ನಿರ್ಧಾರ ಅಂತಿಮ: ಪಾಟೀಲ್‌ :

ಎನ್‌ಸಿಪಿ ಜತೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್‌ ಪಾಟೀಲ್‌ ಪ್ರತಿಕ್ರಿಯಿಸಿದ್ದು, ಪ್ರಧಾನಿ ಮೋದಿ, ಅಮಿತ್‌ ಶಾ, ಜೆ.ಪಿ. ನಡ್ಡಾ ತೆಗೆದುಕೊಳ್ಳುವ ನಿರ್ಧಾರ ಅಂತಿಮ ಎಂದು ಹೇಳಿದ್ದಾರೆ. ನನಗೆ ಈ ವರೆಗೆ ಯಾವುದೇ ಸೂಚನೆ ಬಂದಿಲ್ಲ. ತಡರಾತ್ರಿಯಲ್ಲಿ ಏಕೆ ಭೇಟಿಯಾದರೆಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸಂಜಯ್‌ ರಾವುತ್‌ ಅವರು ಸರಕಾರ ಸ್ಥಿರವಾಗಿರುತ್ತದೆ ಎಂದು ಹೇಳುವುದಾದರೆ ಮಹಾ ಅಘಾಡಿಯಲ್ಲಿ ಏನೋ ತಪ್ಪಾಗಿದೆ ಎಂದು ಪಾಟೀಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.