ಪಾಲಿಕೆ-ಗ್ರಾಪಂ ಉಪ ಚುನಾವಣೆ ಶಾಂತಿಯುತ


Team Udayavani, Mar 30, 2021, 1:48 PM IST

ಪಾಲಿಕೆ-ಗ್ರಾಪಂ ಉಪ ಚುನಾವಣೆ ಶಾಂತಿಯುತ

ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ತೆರವಾಗಿದ್ದ ಎರಡು ವಾರ್ಡ್‌ಗಳಿಗೆ ಹಾಗೂ ಜಿಲ್ಲೆಯ ನಾಲ್ಕು ಗ್ರಾಪಂಗಳಿಗೆ ಸೋಮವಾರ ಶಾಂತಿಯುತ ಮತದಾನ ನಡೆಯಿತು.

ಮಹಾನಗರ ಪಾಲಿಕೆಯ 20ನೇ ವಾರ್ಡ್‌ ಭಾರತ್‌ ಕಾಲೋನಿ ಹಾಗೂ 22ನೇ ವಾರ್ಡ್‌ಯಲ್ಲಮನಗರದ ಎರಡು ಸ್ಥಾನಗಳಿಗೆಹಾಗೂ ದಾವಣಗೆರೆ ತಾಲೂಕಿನ ಬೇತೂರು,ಕನಗೊಂಡನಹಳ್ಳಿ, ಕುಕ್ಕವಾಡ ಹಾಗೂ ಹೊನ್ನಾಳಿತಾಲೂಕಿನ ಅರಬಗಟ್ಟೆ ಗ್ರಾಮ ಪಂಚಾಯಿತಿಯಒಂದು ಸ್ಥಾನಗಳಿಗೆ ಚುನಾವಣೆ ನಡೆಯಿತು. ಮಹಾನಗರ ಪಾಲಿಕೆಯ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 15 ಬೂತ್‌ಗಳಲ್ಲಿಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ವಾರ್ಡ್‌20ರ ಕಣದಲ್ಲಿದ್ದ ಇಬ್ಬರು ಹಾಗೂ ವಾರ್ಡ್‌22ರ ಕಣದಲ್ಲಿದ್ದ ಏಳು ಜನರ ಭವಿಷ್ಯವನ್ನುಮತದಾರರು ಹೋಳಿಯ ದಿನ ಬರೆದಿದ್ದುಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಎರಡೂವಾರ್ಡ್‌ಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು.

ಜಿಲ್ಲೆಯ ನಾಲ್ಕು ಗ್ರಾಪಂಗಳ ಉಪ ಚುನಾವಣೆ17 ಮತಗಟ್ಟೆಗಳಲ್ಲಿ ನಡೆಯಿತು. ಒಟ್ಟು ನಾಲ್ಕು ಗ್ರಾಪಂಗಳ ಒಟ್ಟು 43 ಸ್ಥಾನಗಳಿಗೆ 102ಜನರು ಸ್ಪರ್ಧಿಸಿದ್ದರು. ಮತದಾನ ಪ್ರಕ್ರಿಯೆಸುಗಮವಾಗಿ ನಡೆಯಲು ಪೊಲೀಸರು,ಮತಗಟ್ಟೆ ಸಿಬ್ಬಂದಿ ಸೇರಿ 200ಕ್ಕೂ ಹೆಚ್ಚು ನೌಕರರು ಕಾರ್ಯನಿರ್ವಹಿಸಿದರು. ಮತಗಟ್ಟೆಗೆ ಆಗಮಿಸುವ ಎಲ್ಲ ಮತದಾರರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿತ್ತು. ಸ್ಯಾನಿಟೈಸರ್‌ಹಾಗೂ ಥರ್ಮಲ್‌ ಸ್ಕಾÂನಿಂಗ್‌ ವ್ಯವಸ್ಥೆಮಾಡಲಾಗಿತ್ತು. ಮಾಸ್ಕ್ ಬಿಟ್ಟು ಬಂದವರಿಗೆ ಕೆಲವು ಬೂತ್‌ಗಳಲ್ಲಿ ರಾಜಕೀಯ ಪಕ್ಷಗಳಕಾರ್ಯಕರ್ತರೇ ಮಾಸ್ಕ್ ವಿತರಿಸಿದರು.ಮತಗಟ್ಟೆಯ ಹೊರಗೆ ಸರದಿಯಲ್ಲಿ ಸಾಮಾಜಿಕಅಂತರಕ್ಕಾಗಿ ಕಾಯ್ದುಕೊಳ್ಳಲು ಗುರುತುಗಳನ್ನು ಹಾಕಲಾಗಿತ್ತು.

ಪಾಲಿಕೆ ಉಪ ಚುನಾವಣೆ: ಶೇಕಡಾವಾರು ಮತ ವಿವರ :

ದಾವಣಗೆರೆ: ಮಹಾನಗರ ಪಾಲಿಕೆಯ 20ನೇ ವಾರ್ಡ್‌ನ ಉಪ ಚುನಾವಣೆಯಲ್ಲಿ ಶೇ. 60.73ಮತ್ತು 22ನೇ ವಾರ್ಡ್‌ನಲ್ಲಿ ಶೇ.52.68 ರಷ್ಟು ಮತದಾನವಾಗಿದೆ. ಒಟ್ಟಾರೆ ಶೇ.52.68 ರಷ್ಟು ಮತ ಚಲಾವಣೆಯಾಗಿದೆ. ಭಾರತ್‌ ಕಾಲೋನಿಯ 20ನೇ ವಾರ್ಡ್‌ನಲ್ಲಿ 7 ಮತಗಟ್ಟೆಯಲ್ಲಿ 3625ಪುರುಷರು, 3773 ಮಹಿಳಾ ಮತದಾರರು ಒಳಗೊಂಡಂತೆ ಒಟ್ಟು 7398 ಮತದಾರರಿದ್ದಾರೆ. ಉಪಚುನಾವಣೆಯಲ್ಲಿ 2,265 ಪುರುಷರು, 2,228 ಮಹಿಳಾ ಮತದಾರರು ಸೇರಿದಂತೆ ಒಟ್ಟು 4,493ಮತದಾರರು ಮತ ಚಲಾಯಿಸಿದ್ದಾರೆ. ಗಂಡು ಮಕ್ಕಳು ಶೇ. 62.48 ಹಾಗೂ ಮಹಿಳೆಯರು ಶೇ.59.05 ಪ್ರಮಾಣದಲ್ಲಿ ಮತ ಚಲಾಯಿಸಿದ್ದಾರೆ. ಒಟ್ಟಾರೆ ಶೇ. 60.73 ಮತದಾನ ದಾಖಲಾಗಿದೆ.ಯಲ್ಲಮ್ಮ ನಗರದ 22ನೇ ವಾರ್ಡ್‌ನ 8 ಮತಗಟ್ಟೆಯಲ್ಲಿ 4,013 ಪುರುಷರು, 4,042ಮಹಿಳೆಯರು ಹಾಗೂ ಒಬ್ಬರು ಇತರೆ ಮತದಾರರು ಸೇರಿದಂತೆ ಒಟ್ಟು 8056 ಮತದಾರರಿದ್ದಾರೆ. 2,113 ಪುರುಷರು, 2,131 ಮಹಿಳಾ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ. ಶೇ. 56.25 ಪ್ರಮಾಣದಲ್ಲಿ ಪುರುಷರು, ಶೇ.52.72 ಪ್ರಮಾಣದಲ್ಲಿ ಮಹಿಳಾ ಮತದಾರರು ತಮ್ಮ ವಾರ್ಡ್‌ಗಳ ಸದಸ್ಯರ ಭವಿಷ್ಯ ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.