1ರಿಂದ ಮತ್ತೆ ಸಂಚಾರ ಪೊಲೀಸರ ತಪಾಸಣೆ


Team Udayavani, Mar 30, 2021, 4:27 PM IST

Untitled-1

ಸಾಂದರ್ಭಿಕ ಚಿತ್ರ

ಮೈಸೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಸಂಬಂಧ ಸಂಚಾರ ಠಾಣೆ ಪೊಲೀಸರ ತಪಾಸಣಾಕಾರ್ಯದಲ್ಲಿ ಮಹತ್ತರ ಬದಲಾವಣೆಯಾಗಲಿದ್ದು, ಹೊಸಮಾರ್ಗಸೂಚಿ ಅನ್ವಯ ಏ.1ರಿಂದ ಪೊಲೀಸರು ತಪಾಸಣಾ ಕಾರ್ಯ ನಡೆಸಲಿದ್ದಾರೆ.

ಬೋಗಾದಿಯ ರಿಂಗ್‌ ರಸ್ತೆ ಜಂಕ್ಷನ್‌ನಲ್ಲಿ ನಡೆದ ಅಪಘಾತಪ್ರಕರಣದ ಬಳಿಕ ಸಂಚಾರ ಪೊಲೀಸರು, ತಮ್ಮ ಕಾರ್ಯವೈಖರಿಯಲ್ಲಿ ಬದಲಾವಣೆ ಮಾಡಿಕೊಂಡಿದ್ದು, ಎಲ್ಲೆಂದರಲ್ಲಿತಪಾಸಣೆ ನಡೆಸದೇ ಆಯ್ದ ಸ್ಥಳಗಳಲ್ಲಿ ನಿರ್ದಿಷ್ಟ ಅವಧಿಯಲ್ಲಿಮಾತ್ರ ತಪಾಸಣೆ ನಡೆಸಲು ನಿರ್ಧರಿಸಿದ್ದಾರೆ. ಸಂಚಾರ ದಟ್ಟಣೆಹೆಚ್ಚಾಗಿರುವ ಸಂದರ್ಭದಲ್ಲಿ ವಾಹನ ತಪಾಸಣಾ ಕಾರ್ಯನಡೆಸುವುದಿಲ್ಲ. ಈ ಸಂಬಂಧ ಮೈಸೂರು ನಗರ ಎಲ್ಲಾಸಂಚಾರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ಗಳು, ಎಸಿಪಿ,ಡಿಸಿಪಿ ಅವರೊಂದಿಗೆ ನಗರ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಅವರು ಸಭೆ ನಡೆಸಿದ್ದು, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಸಮಯ ನಿಗದಿ: ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30ರವರೆಗೆ ಹಾಗೂ ಸಂಜೆ 3ರಿಂದ 5ರವರೆಗೆ ಮಾತ್ರ ತಪಾಸಣಾ ಕಾರ್ಯನಡೆಸಲಿದ್ದಾರೆ. ಆಯ್ದ ಸ್ಥಳಗಳಲ್ಲಿ ತಪಾಸಣಾ ಕಾರ್ಯ ನಡೆಸುವಮುನ್ನ ಸಾರ್ವಜನಿಕರು ಸೇರಿ ವಾಹನ ಸವಾರರಿಗೆ ಪೂರ್ವನಿಗದಿಯಾಗಿ ಮಾಹಿತಿ ನೀಡಲಿದ್ದು, ಧ್ವನಿ ವರ್ಧಕದ ಮೂಲಕ ಪ್ರಚಾರ ನಡೆಸಿ, ವಾಹನ ಸವಾರರು ಅಗತ್ಯದಾಖಲೆಯೊಂದಿಗೆ ಸಂಚಾರ ನಿಯಮ ಪಾಲನೆ ಮಾಡಬೇಕು ಎಂದು ಮಾಹಿತಿ ನೀಡಲಿದ್ದಾರೆ.

ಎಎಸ್‌ಐ ಮಟ್ಟದ ಪೊಲೀಸ್‌ ಅಧಿಕಾರಿಗಳು ಮಾತ್ರತಪಾಸಣಾ ಕಾರ್ಯ ನಡೆಸಲಿದ್ದಾರೆ. ಅಲ್ಲದೆ, ರಿಂಗ್‌ ರಸ್ತೆವ್ಯಾಪ್ತಿಯಲ್ಲಿ ಡ್ರಂಕ್‌ ಆ್ಯಂಡ್‌ ಡ್ರೈವ್‌ ಪ್ರಕರಣಗಳ ಸಂಬಂಧಮಾತ್ರ ತಪಾಸಣಾ ಕಾರ್ಯ ನಡೆಸಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ

ನಗರದಲ್ಲಿ ಹೊಸ ಮಾರ್ಗ ಸೂಚಿ ಅನ್ವಯಏಪ್ರಿಲ್‌ 1 ರಿಂದ ತಪಾಸಣಾ ಕಾರ್ಯನಡೆಸಲಿದ್ದು, ಪೊಲೀಸರು ವಾಹನ ಸಂಚಾರದಟ್ಟಣೆ ಹೆಚ್ಚಿರುವ ಸಮಯದಲ್ಲಿ ತಪಾಸಣಾಕಾರ್ಯ ನಡೆಸದೇ ನಿರ್ಧಿಷ್ಟ ಅವಧಿಯಲ್ಲಿ ತಪಾಸಣಾ ಕಾರ್ಯ ನಡೆಸಲಿದ್ದಾರೆ. ಡಾ.ಚಂದ್ರ ಗುಪ್ತ, ನಗರ ಪೊಲೀಸ್‌ ಆಯುಕ್ತರು

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.