245 ಗ್ರಾಮಗಳಿಗೆ ಕುಡಿವ ನೀರಿನ ಸಮಸ್ಯೆ


Team Udayavani, Mar 30, 2021, 4:43 PM IST

Untitled-1

ಮಂಡ್ಯ: ಪ್ರಸ್ತುತ ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯ 245ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡಲಿದೆ ಎಂದು ಅಂದಾಜಿಸಲಾಗಿದೆ.

ಜಿಲ್ಲೆಯಲ್ಲಿ ಪ್ರಸ್ತುತಸಾಲಿನಲ್ಲಿ ಉತ್ತಮಮಳೆಯಾಗಿದ್ದು, ಕೆರೆಕಟ್ಟೆಗಳು ಭರ್ತಿಯಾಗಿದ್ದವು. ಅಲ್ಲದೆ, ಜಿಲ್ಲೆಯ ಜೀವನಾಡಿ ಕೆಆರ್‌ಎಸ್‌ ಜಲಾಶಯ ಭರ್ತಿಯಾಗಿತ್ತು. ಆದರೆಮಳೆಯಾಶ್ರಿತ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಕಾಡಲಿದೆ. ಈಗಾಗಲೇ ಹಲವು ಗ್ರಾಮಗಳಲ್ಲಿ ಕುಡಿಯುವನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್‌ ಹಾಗೂ ಖಾಸಗಿ ಕೊಳವೆ ಬಾವಿಗಳ ಮೂಲಕ ಸರಬರಾಜು ಮಾಡಲು ಜಿಲ್ಲಾಡಳಿತ ಸೂಚಿಸಿದೆ.

ತಾಲೂಕುವಾರು ವಿವರ: ಬೇಸಿಗೆಯಲ್ಲಿ ಜಿಲ್ಲೆಯ 7 ತಾಲೂಕುಗಳಲ್ಲಿ ನೀರಿನ ಸಮಸ್ಯೆ ಕಾಡಲಿದೆ. ನಾಗಮಂಗಲ ತಾಲೂಕಿನಲ್ಲಿ ಹೆಚ್ಚು 63 ಗ್ರಾಮಗಳು,ಮದ್ದೂರು ತಾಲೂಕು 61, ಮಂಡ್ಯ 43, ಕೆ.ಆರ್‌.ಪೇಟೆ 24, ಮಳವಳ್ಳಿ 20, ಪಾಂಡವಪುರ 16 ಹಾಗೂ ಶ್ರೀರಂಗ ಪಟ್ಟಣ ತಾಲೂಕಿನ 18 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಲಿದೆ ಎಂದು ಅಂದಾಜಿಸಲಾಗಿದೆ.

ನಾಗಮಂಗಲದಲ್ಲಿ ‌ ಹೆಚ್ಚು ಗ್ರಾಮಗಳು: ನಾಗ ಮಂಗಲತಾಲೂಕು ಮಳೆಯಾಶ್ರಿತ ಪ್ರದೇಶವಾಗಿರು ವುದರಿಂದಬೇಸಿಗೆಯಲ್ಲಿ ಪ್ರತಿ ವರ್ಷ ಹಲವು ಗ್ರಾಮ ಗಳಲ್ಲಿಕುಡಿಯುವ ನೀರಿನ ಸಮಸ್ಯೆ ಕಾಡುತ್ತಿತ್ತು. ಆದರೆ ಈ ಬಾರಿ 63 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಕಾಡಲಿದೆ.

ತುಪ್ಪದಮಡು, ಮಾಯಗೋನಹಳ್ಳಿ, ಹುಲಿಕೆರೆ,ಅರಣಿ, ಬಿಂಡಿಗನವಿಲೆ, ಭೀಮನಹಳ್ಳಿ, ಹರದನಹಳ್ಳಿ,ಕಾಂತಾಪುರ, ದೊಡ್ಡಜಾಲ, ಪಾಲಗ್ರಹಾರ, ಚೀಣ್ಯ,ಚುಂಚನಹಳ್ಳಿ, ದೇವಿಹಳ್ಳಿ, ಗೊಂಡೇನಹಳ್ಳಿ, ಕದಬಹಳ್ಳಿ, ನೆಲ್ಲಿಗೆರೆ, ಕಾಳಿಂಗನಹಳ್ಳಿ, ಲಾಳನಕೆರೆ, ಬೋಗಾದಿ,ಅಂಚೆಚಿಟ್ಟನಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಮಸ್ಯೆ ಎದುರಾಗಲಿದೆ.

ಮ‌ದ್ದೂರಿನ 61 ಗ್ರಾಮಗಳು: ತಾಲೂಕಿನ ಮಲ್ಲನ ಕುಪ್ಪೆ,ಕೆಸ್ತೂರು, ಕೌಡ್ಲೆ, ಕೊಪ್ಪ, ಸೋಮನಹಳ್ಳಿ, ನಿಡಘಟ್ಟ, ಬೆಕ್ಕಳಲೆ, ಆತಗೂರು, ಕದಲೂರು, ಬಿದರಕೋಟೆ,ಅಬಲವಾಡಿ, ಮರಳಿಗ, ಹೊಸಕೆರೆ, ನಿಲುವಾಗಿಲು,ಹೊಸಗಾವಿ, ಹೂತಗೆರೆ, ಆಲೂರು, ತೊರೆಬೊಮ್ಮನಹಳ್ಳಿ,ಎಸ್‌.ಐ.ಹೊನ್ನಲಗೆರೆ, ಅಣ್ಣೂರು, ಭಾರತೀನಗರ, ಬಿದರಹಳ್ಳಿ, ಮೆಣಸಗೆರೆ, ಚಾಮನಹಳ್ಳಿ, ಗೆಜ್ಜಲಗೆರೆ, ಗೊರವನಹಳ್ಳಿ, ಕ್ಯಾತಘಟ್ಟ, ನಗರಕೆರೆ, ಸಾದೊಳಲು,ವಳಗೆರೆಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 61 ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗಲಿದೆ.

ಮಂಡ್ಯ ‌ 43 ಗ್ರಾಮಗಳು: ತಾಲೂಕಿನ ಬೇಬಿ, ಬೇಲೂರು, ಬೇವುಕಲ್ಲು, ಸಂತೆಕಸಲಗೆರೆ, ಬಸರಾಳು,ಬೂದನೂರು, ಬಿ.ಗೌಡಗೆರೆ, ಶಿವಪುರ, ಶಿವಳ್ಳಿ, ಮಂಡ್ಯ ಗ್ರಾಮಾಂತರ,ಮುತ್ತೇಗೆರೆ, ಮಾರಚಾಕನಹಳ್ಳಿ, ಆಲಕೆರೆ, ಹನಕೆರೆ, ಹಳುವಾಡಿ, ಹುಲಿವಾನ, ಕನ್ನಲಿ, ಕಂಬದಹಳ್ಳಿ, ಕೊತ ¤ತ್ತಿ, ಗೋಪಾಲಪುರ, ತೂಬಿನಕೆರೆ, ದುದ್ದ ಸೇರಿದಂತೆ ಒಟ್ಟು22 ಗ್ರಾಪಂಗಳ ವ್ಯಾಪ್ತಿಯ 43 ಗ್ರಾಮಗಳು.

ಕೆ.ಆರ್‌.ಪೇಟೆ 24 ಗ್ರಾಮಗಳು: ಸಂತೇಬಾಚಹಳ್ಳಿ,ಆಘಲಯ, ಭಾರತೀಪುರ ಕ್ರಾಸ್‌, ಬಲ್ಲೇನಹಳ್ಳಿ,ಐಚನಹಳ್ಳಿ, ಶೀಳನೆರೆ, ಮುರುಕನಹಳ್ಳಿ, ಬಿರುವಳ್ಳಿ,ರಂಗನಾಥಪುರ ಕ್ರಾಸ್‌, ಬೂಕನಕೆರೆ, ಮಂದಗೆರೆ,ಗಂಜಿಗೆರೆ, ಅಕ್ಕಿಹೆಬ್ಟಾಳು ಸೇರಿದಂತೆ 13 ಗ್ರಾಪಂಗಳ ವ್ಯಾಪ್ತಿಯ 24 ಗ್ರಾಮಗಳು.

ಮಳವಳ್ಳಿ ‌ 20 ಗ್ರಾಮಗಳು: ಬ್ಯಾಡರಹಳ್ಳಿ, ಟಿ.ಕೆ.ಹಳ್ಳಿ, ನೆಲಮಾಕನಹಳ್ಳಿ, ಎಚ್‌.ಬಸವಾಪುರ, ಕಂದೇಗಾಲ,ತಳಗವಾದಿ, ಅಗಸನಪುರ, ನಾಗೇಗೌಡನದೊಡ್ಡಿ,ಚಿಕ್ಕಮುಲಗೂಡು, ಲಿಂಗಪಟ್ಟಣ, ಬಂಡೂರು,ದುಗ್ಗನಹಳ್ಳಿ, ಹಲಗೂರು ಸೇರಿದಂತೆ 13 ಗ್ರಾಪಂಗಳ ವ್ಯಾಪ್ತಿಯ 20 ಗ್ರಾಮಗಳು.

ಪಾಂಡವಪುರ 1‌ 6 ಗ್ರಾಮಗಳು: ಕಟ್ಟೇರಿ, ಬಳಘಟ್ಟ,ಡಿಂಕಾ, ನಾರಾಯಣಪುರ, ಟಿ.ಎಸ್‌.ಛತ್ರ, ಜಕ್ಕನಹಳ್ಳಿ, ಸುಂಕಾತೊಣ್ಣೂರು, ಮಾಣಿಕ್ಯನಹಳ್ಳಿ, ಹಳೇಬೀಡು, ಕ್ಯಾತನಹಳ್ಳಿ, ಹರವು, ದೊಡ್ಡಬ್ಯಾಡರಹಳ್ಳಿ ಸೇರಿದಂತೆ 12

ಗ್ರಾಪಂಗಳ ವ್ಯಾಪ್ತಿಯ 16 ಗ್ರಾಮಗಳು.

ಶ್ರೀರಂಗಪಟ್ಟಣ 18 ಗ್ರಾಮಗಳು: ಅರಕೆರೆ, ಬಳ್ಳಕೆರೆ, ಬಲ್ಲೇನಹಳ್ಳಿ, ಗಾಮನಹಳ್ಳಿ, ಕೊಡಿಯಾಲ, ತಡಗವಾಡಿ,ಮುಂಡುಗದೊರೆ, ಟಿ.ಎಂ.ಹೊಸೂರು, ಹುಲಿಕೆರೆ,ಚಿಕ್ಕಂಕನಹಳ್ಳಿ, ಕಿರಂಗೂರು, ಮೇಳಾಪುರ, ಮಹದೇವಪುರಸೇರಿದಂತೆ 13 ಗ್ರಾಪಂಗಳ ವ್ಯಾಪ್ತಿಯ 18 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡಲಿದೆ.

ದುರಸ್ತಿಯಲ್ಲಿರುವ ಘಟಕಗಳು :

ಜಿಲ್ಲೆಯ 7 ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅಳವಡಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳುದುರಸ್ತಿಯಲ್ಲಿವೆ. ಇದರ ಬಗ್ಗೆ ಜಿಪಂ ಸಾಮಾನ್ಯ ಸಭೆಯಲ್ಲಿಜೋರಾಗಿ ಸದ್ದು ಮಾಡಿತ್ತು. ಕೆಟ್ಟು ಹಲವು ತಿಂಗಳು ಕಳೆದರೂ ದುರಸ್ತಿಮಾಡುತ್ತಿಲ್ಲ. ನಿರ್ವಹಣೆ ಸರಿಯಾಗಿಲ್ಲ ಎಂಬ ಆರೋಪಗಳು ಕೇಳಿ ಬಂದಿತ್ತು. ಮದ್ದೂರು, ಕೆ.ಆರ್‌.ಪೇಟೆ, ನಾಗಮಂಗಲ ತಾಲೂಕುಗಳಲ್ಲಿ ಹೆಚ್ಚು ದುರಸ್ತಿಯಾಗಬೇಕಿ¨.

ಖಾಸಗಿ ಕೊಳವೆ ಬಾವಿ ಬಳಕೆಗೆ ಕ್ರಮ :

ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಉದ್ಭವಿಸುವ ಗ್ರಾಮಗಳಲ್ಲಿ ಆಯಾ ಗ್ರಾಮ ಪಂಚಾಯ್ತಿಗಳು ಟ್ಯಾಂಕರ್‌ ಹಾಗೂ ಖಾಸಗಿ ಕೊಳವೆಬಾವಿಬಳಕೆ ಮಾಡಿಕೊಂಡು ನೀರು ಸರಬರಾಜು ಮಾಡುವಂತೆ ಜಿಲ್ಲಾಧಿಕಾರಿ ಎಸ್‌. ಅಶ್ವಥಿ ಅ ಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯಾದ್ಯಂತ ಯಾವುದೇಗ್ರಾಮಗಳಲ್ಲಿ ಕುಡಿಯುವ ನೀರಿನಸಮಸ್ಯೆ ಕಾಡದಂತೆ ಮುನ್ನೆಚ್ಚರಿಕೆಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಕೆ.ಆರ್‌.ಪೇಟೆ3 ಗ್ರಾಮಗಳಿಗೆಟ್ಯಾಂಕರ್‌ ನೀರು ಈಗಾಗಲೇ ಕೆ.ಆರ್‌.ಪೇಟೆ ತಾಲೂಕಿನರಂಗನಾಥಪುರ ಕ್ರಾಸ್‌, ಹಿರಿಕಳಲೆ, ಸಾರಂಗಿಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಿ.ಬೊಪ ³ನಹಳ್ಳಿ,ಚಿಕ್ಕಹಾರನಹಳ್ಳಿ, ಗಂಗನಹಳ್ಳಿ ಗ್ರಾಮಗಳಿಗೆ ಟ್ಯಾಂಕರ್‌ ನೀರು ಸರಬರಾಜು ಮಾಡಲಾಗುತ್ತಿದೆ.

ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಕಾಡುವ ಗ್ರಾಮಗಳ ಪಟ್ಟಿಮಾಡಲಾಗಿದ್ದು, ಕೊಳವೆಬಾವಿ ಹಾಗೂಟ್ಯಾಂಕರ್‌ಗಳ ಮೂಲಕ ನೀರು ಸರಬರಾಜುಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಪಂಗಳಿಗೆ ಸೂಚಿಸಲಾಗಿದೆ.-ಕುಮಾರ್‌, ಕಾರ್ಯಪಾಲಕ ಅಭಿಯಂತರ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗ, ಮಂಡ್ಯ

 

-ಎಚ್‌.ಶಿವರಾಜು

ಟಾಪ್ ನ್ಯೂಸ್

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.