ನ್ಯೂ ಪನ್ವೆಲ್‌ನ ಶ್ರೀ ವೃಂದಾವನ್‌ ಬಾಬಾ ಮಠದಲ್ಲಿ ದಾಸರ ಭಜನಾಮೃತ


Team Udayavani, Mar 31, 2021, 11:13 AM IST

programme held at mumbai

ಮುಂಬಯಿ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ éಬ್ದ ಸಂಭ್ರಮದ ಜ್ಞಾನ ವಾಹಿನಿ-2021 ಸಂಭ್ರಮದ ಪ್ರಯುಕ್ತ ಗುರುದೇವಾ ಸೇವಾ ಬಳಗ ಮುಂಬಯಿ, ಷಷ್ಠéಬ್ದ ಸಮಿತಿ ಮುಂಬಯಿ ಮತ್ತು ನವಿಮುಂಬಯಿ ಗುರು ಭಕ್ತರ ವತಿಯಿಂದ ಮುಂಬಯಿಯಲ್ಲಿ ನಡೆಯಲಿರುವ 60 ಕಾರ್ಯಕ್ರಮಗಳ ಪೈಕಿ 8ನೇ ಕಾರ್ಯಕ್ರಮವು ಮಾ. 25ರಂದು ಸಂಜೆ ಶ್ರೀ ವೃಂದಾವನ್‌ ಬಾಬಾ ಮಠ, ನ್ಯೂ ಪನ್ವೆಲ… ಇಲ್ಲಿ ಶ್ರೀ ದುರ್ಗಾಪರಮೇಶ್ವರೀ ಭಜನ ಮಂಡಳಿ ಕಾಮೋಟೆ ಪ್ರಸ್ತುತಿಯಲ್ಲಿ ದಾಸರ ಭಜನಾಮೃತ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪನ್ವೆಲ್‌ ಮಹಾನಗರ ಪಾಲಿಕೆಯ ಸ್ಥಾಯೀ ಸಮಿತಿ ಅಧ್ಯಕ್ಷ ಸಂತೋಷ್‌ ಜಿ. ಶೆಟ್ಟಿ, ವೃಂದಾವನ್‌ ಬಾಬಾ ಮಠದ ಗುರು ಶೆಟ್ಟಿ ಕಾಪು, ಸುಧಾಕರ್‌ ಕೆಮೂ¤ರು, ರತ್ನಾಕರ್‌ ಶೆಟ್ಟಿ, ರವಿ ಶೆಟ್ಟಿ, ಸುದರ್ಶನ್‌ ಶೆಟ್ಟಿ, ನರೇಶ್‌ ಶೆಟ್ಟಿ, ಶಿವಾಜಿ ಶೆಟ್ಟಿ, ಸೀತಾರಾಮ್‌ ಶೆಟ್ಟಿ, ತುಳು ಕನ್ನಡ ವೆಲ್ಫೆàರ್‌ ಅಸೋಸಿಯೇಶನ್‌ ಕಾಮೋಟೆ ಇದರ ಬೇಬಿರಾಜ್‌ ಕೋಟ್ಯಾನ್‌, ಜಯಕರ ಬಿ. ಪೂಜಾರಿ, ಸುಜಿತ್‌ ಕೋಟ್ಯಾನ್‌, ಸರೋಜಿನಿ ಜೆ. ಪೂಜಾರಿ, ಜಯಂತಿ ಎಸ್‌. ಕೋಟ್ಯಾನ್‌ ಮತ್ತು ಶ್ರೀ ಶನೀಶ್ವರ ಮಂದಿರದ ಮಹಿಳಾ ಅಧ್ಯಕ್ಷೆ ಸ್ವರ್ಣಲತಾ ದಾಮೋರ ಶೆಟ್ಟಿ, ಕಾರ್ಯಕ್ರಮದ ಸಂಚಾಲಕ ದಾಮೋದರ ಶೆಟ್ಟಿ, ಸಂಯೋಜಕ ಅದ್ಯಾಪಾಡಿ ಗುತ್ತು ಕರುಣಾಕರ ಆಳ್ವ, ವಿ. ಕೆ. ಸುವರ್ಣ,  ಪ್ರಭಾಕರ ಹೆಗ್ಡೆ, ಜಗದೀಶ್‌ ಶೆಟ್ಟಿ ಪನ್ವೆಲ…, ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ ಹಾಗೂ ಗುರು ಭಕ್ತರೆಲ್ಲ ಸಹಕರಿಸಿದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.