ಇದು ಫ್ರಿಡ್ಜ್ ಲೈಬ್ರರಿ : ಇಲ್ಲಿ ಸಿಗುತ್ತವೆ ಉಚಿತ ಪುಸ್ತಕ..!


Team Udayavani, Mar 31, 2021, 1:36 PM IST

ಕ,ಜಮಜ

ಕೊಲ್ಕತ್ತಾ : ಕ್ರಿಯೆಟಿವಿಟಿ ಇದ್ರೆ ಏನನ್ನು ಬೇಕಾದರೂ ಮಾಡಬಹುದು ಎಂಬುದಕ್ಕೆ ನೂರಾರು ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇವೆ. ಇತ್ತೀಚಿನ ಸ್ಮಾರ್ಟ್ ಫೋನ್ ಯುಗದಲ್ಲಿ ಪುಸ್ತಕಗಳು ಧೂಳು ಹಿಡಿಯುತ್ತಿರುವುದನ್ನು ನಾವು ಗಮನಿಸಬಹುದು. ಎಲ್ಲರೂ ಬರೀ ಫೋನಿನಲ್ಲಿ ಬ್ಯುಸಿ ಇದ್ದಾರೆ. ಓದುವ ಕಡೆ ಗಮನ ಕೊಡುವ ಮಂದಿ ತುಂಬಾ ವಿರಳ. ಆದ್ರೆ ಕೊಲ್ಕತ್ತಾದ ಒಂದು ಜೋಡಿ ಓದುಗರನ್ನು ಸೆಳೆಯಲು ಮತ್ತು ಓದುವ ಹವ್ಯಾಸ ಬೆಳೆಸಲು ವಿನೂತನ ಪ್ರಯತ್ನ ಮಾಡಿದೆ.

ಕೊಲ್ಕತ್ತಾದ ಐತಿಹಾಸಿಕ ಕಾಲೇಜ್ ಸ್ಟ್ರೀಟ್ ಭಾರತದ ಅತಿದೊಡ್ಡ ಪುಸ್ತಕ ಮಾರುಕಟ್ಟೆಯಾಗಿದೆ. ಈ ಬೀದಿಗೆ ‘ಬೋಯಿ ಪ್ಯಾರಾ’ ಅಥವಾ ‘ಬುಕ್ ಟೌನ್’ ಎಂಬ ಹೆಸರನ್ನೂ ಇಡಲಾಗಿದೆ. ಈ ಕಿಲೋಮೀಟರ್ ಉದ್ದದ ರಸ್ತೆಯಲ್ಲಿ ನೂರಾರು ಪುಸ್ತಕ ಮಳಿಗೆಗಳಿವೆ. ಇಲ್ಲಿನ ಜನರಲ್ಲಿ ಪುಸ್ತಕ ಓದುವ ಹವ್ಯಾಸವನ್ನು ಹೆಚ್ಚಿಸಲು ಮತ್ತು ಬೆಳೆಸಲು ಕೊಲ್ಕತ್ತಾ ದಂಪತಿಗಳು ಈಗ ಒಂದು ವಿಶಿಷ್ಟ ಐಡಿಯಾವನ್ನು ಮಾಡಿದ್ದು, ಫ್ರಿಡ್ಜ್ ನಿಂದ ರಸ್ತೆ ಗ್ರಂಥಾಲಯವನ್ನು ತೆರೆದಿದ್ದಾರೆ.

ಕಾಳಿದಾಸ್ ಹಲ್ದಾರ್ ಮತ್ತು ಕುಮ್ಕುಮ್ ಹಲ್ದಾರ್ ದಂಪತಿ ಈ ಫ್ರಿಡ್ಜ್ ಗ್ರಂಥಾಲಯವನ್ನು ತೆರೆದಿದ್ದು, ಓದುಗರಿಗೆ ಪುಸ್ತಕಗಳನ್ನು ಉಚಿತವಾಗಿ ನೀಡುತ್ತಾರೆ. ಓದಿದ ನಂತ ಆ ಪುಸ್ತಕಗಳನ್ನು ಮರಳಿ ಕೊಡಬೇಕು. ತಾರಪೋಧ್ ಕಹಾರ್ ಎಂಬುವವರ ಕಿರಾಣಿ ಅಂಗಡಿ ಮುಂದೆ ಈ ಪುಟ್ಟ ಗ್ರಂಥಾಲಯವನ್ನು ಗಮನಿಸಬಹುದು. ಫ್ರಿಡ್ಜ್ ಅನ್ನು ಪುಸ್ತಕ ಜೋಡಿಸುವ ಕಪಾಟಾಗಿ ಮಾರ್ಪಾಡು ಮಾಡಿ ಪುಸ್ತಕಗಳನ್ನು ಉಚಿತವಾಗಿ ನೀಡುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ದಂಪತಿ, ಒಂದು ತಿಂಗಳವರೆಗೆ ಯಾರು ಬೇಕಾದರೂ ಪುಸ್ತಕಗಳನ್ನು ಕೊಂಡೊಯ್ದು ಓದಿ ನಂತರ ವಾಪಸ್ಸು ಕೊಡಬಹುದು. ಪುಸ್ತಕಗಳು ನಮ್ಮನ್ನು ವೈದ್ಯರಿಂದ ದೂರ ಇಡುತ್ತವೆ ಎನ್ನುವ ಇವರು, ಬುಕ್ ಓದುವ ಹವ್ಯಾಸ ಮತ್ತು ಪುಸ್ತಕಗಳ ಮೇಲಿನ ಪ್ರೀತಿಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಪ್ರಯತ್ನ ಮಾಡಿರುವುದಾಗಿ ತಿಳಿಸಿದ್ದಾರೆ.

ಪುಸ್ತಕಗಳನ್ನು ಓದುವುದರಿಂದ ಕೇವಲ ಜ್ಞಾನಾರ್ಜನೆಯಾಗುವುದಿಲ್ಲ, ಬದಲಾಗಿ ನಮ್ಮ ಏಕಾಗ್ರತೆ ಕೂಡ ಹೆಚ್ಚಾಗುತ್ತದೆ ಎಂದು ಕಾಳಿದಾಸ್ ಹಲ್ದಾರ್ ಮತ್ತು ಕುಮ್ಕುಮ್ ಹಲ್ದಾರ್ ದಂಪತಿ ಹೇಳುತ್ತಾರೆ. ಅತಿಯಾಗಿ ಫೋನಿನಲ್ಲೇ ಮುಳುಗಿರುವ ಈಗಿನ ಮಂದಿ ಓದುವುದನ್ನೇ ಮರೆತಿದ್ದಾರೆ. ಇದನ್ನು ಗಮನಿಸಿದ ನಾವು ಓದುವ ಹವ್ಯಾಸ ಬೆಳೆಸಬೇಕೆಂಬ ಹಂಬಲದಿಂದ ಈ ಪ್ರಯತ್ನ ಮಾಡಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.