ನೇತ್ರದಾನಕ್ಕೆ ಮುಂದಾದ ಶಿವಣ್ಣ


Team Udayavani, Mar 31, 2021, 2:18 PM IST

shivaraj kumar going to donate his  eyes

ಕನ್ನಡ ಚಿತ್ರರಂಗದ ಮೇರುನಟ, ನಟ ಸಾರ್ವಭೌಮ ಡಾ.ರಾಜಕುಮಾರ್‌ ನೇತ್ರದಾನ ಮಾಡಿದ್ದು ಬಹುತೇಕರಿಗೆ ಗೊತ್ತೇ ಇದೆ. ಡಾ. ರಾಜಕುಮಾರ್‌ ನಿಧನದ ನಂತರ ಅವರ ಕಣ್ಣುಗಳನ್ನು ಅವರ ಇಚ್ಛೆಯಂತೆ ದಾನಮಾಡಲಾಗಿತ್ತು. ಡಾ. ರಾಜಕುಮಾರ್‌ ಅವರ ಈ ಸಾರ್ಥಕ ಕಾರ್ಯದಿಂದ ಪ್ರೇರಣೆಗೊಂಡು, ಅದೆಷ್ಟೋ ಮಂದಿ ಸ್ವಯಂಪ್ರೇರಿತ ನೇತ್ರದಾನಕ್ಕೆ ಮುಂದಾಗುತ್ತಿದ್ದು, ನೇತ್ರದಾನ ಮಾಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಈಗ ಡಾ. ರಾಜಕುಮಾರ್‌ ಅವರಂತೆಯೇ, ಅವರ ಪುತ್ರ ಶಿವರಾಜಕುಮಾರ್‌ ಕೂಡ ತಮ್ಮ ಕಣ್ಣುಗಳನ್ನು ದಾನ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ.  ಡಾ.ರಾಜಕುಮಾರ್‌ ಅವರ ನೇತ್ರವನ್ನು ದಾನ ಮಾಡಲಾದ ನಾರಾಯಣ ನೇತ್ರಾಲಯದಲ್ಲಿಯೇ ಶಿವರಾಜ ಕುಮಾರ್‌ ಅವರು ತಮ್ಮ ಕಣ್ಣುಗಳನ್ನು ದಾನಮಾಡಲು ಒಪ್ಪಿಗೆ ಸೂಚಿಸಿ ಸಹಿ ಮಾಡಿದ್ದಾರೆ.

ಇದನ್ನೂ ಓದಿ:ಶತಕೋಟಿ ವೀರ ದರ್ಶನ್ : ನೂರು ಕೋಟಿ ಗಳಿಸಿದ ‘ರಾಬರ್ಟ್’   

ಇತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡ ಕನ್ನಡದ “ಅಕ್ಷಿ’ ಚಿತ್ರತಂಡ, ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಿವರಾಜಕುಮಾರ್‌ ನೇತ್ರದಾನ ಮಾಡಲು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ್ದಾರೆ. ಜೊತೆಗೆ ನೇತ್ರದಾನ ಮಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಅಂದ ಹಾಗೆ, 1994 ರಲ್ಲಿ ಡಾ. ರಾಜಕುಮಾರ್‌ ನೇತ್ರ ಬ್ಯಾಂಕ್‌ ಸ್ಥಾಪನೆ ಆಗಿತ್ತು. ಅಂದು ಡಾ. ರಾಜಕುಮಾರ್‌ ನೇತ್ರ ಬ್ಯಾಂಕ್‌ ಉದ್ಘಾಟನೆ ಮಾಡಿ, ನೇತ್ರದಾನಕ್ಕೆ ಒಪ್ಪಿಗೆ ನೀಡಿದ್ದರು. ರಾಜಕುಮಾರ್‌ ಮರಣದ ನಂತರ ಅವರ ನೇತ್ರವನ್ನು ಸಂರಕ್ಷಿಸಿ ಕಣ್ಣಿಲ್ಲದವರಿಗೆ ನೀಡಲಾಯಿತು.

ಟಾಪ್ ನ್ಯೂಸ್

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.