ಡಿ.ಕೆ. ಶಿವಕುಮಾರ್ ವಿರುದ್ಧ ನಾಯಕ ಸಮಿತಿ ಪ್ರತಿಭಟನೆ
Team Udayavani, Mar 31, 2021, 5:07 PM IST
ಯಳಂದೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜಕೀಯ ಬಣ್ಣ ಬಳಿಯುತ್ತಿದ್ದಾರೆಎಂದು ಆಪಾದಿಸಿ, ತಾಲೂಕು ನಾಯಕ ಹಿತರಕ್ಷಣಾ ಸಮಿತಿ ಸದಸ್ಯರು ಪಟ್ಟಣದಗಾಂಧಿ ಸರ್ಕಲ್ನಲ್ಲಿ ಪ್ರತಿಭಟಿಸಿದರು.ಡಿ.ಕೆ. ಶಿವಕುಮಾರ್ ನಾಯಕ ಸಮುದಾಯದ ಒಬ್ಬ ನಾಯಕನನ್ನುತುಳಿಯಲು ಮುಂದಾಗಿದ್ದಾರೆ.
ಈ ಸಿಡಿ ಪ್ರಕರಣಕ್ಕೆ ಮೂಲ ಸೂತ್ರಧಾರ ಇವರೇಆಗಿದ್ದಾರೆ ಎಂದು ನಾಯಕ ಹಿತರಕ್ಷಣಾ ಸಮಿತಿ ಸಂಚಾಲಕ ಅಗರರಾಜು ಹಾಗೂಆಲ್ಕೆರೆ ಅಗ್ರಹಾರ ರಂಗಸ್ವಾಮಿ ದೂರಿದರು.
ಸಂಘದ ಕಾರ್ಯದರ್ಶಿ ವೆಂಕಟಾಚಲ,ನಾಗರಾಜು, ದೇವರಾಜು, ದೊರೆಸ್ವಾಮಿ, ಕಿಟ್ಟಿ, ಅನಿಲ್, ರಂಗಸ್ವಾಮಿ,ಮಾದನಾಯಕ ಗುಂಬಳ್ಳಿ ರಾಜು, ಯರಿಯೂರು ಕೃಷ್ಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು