ರುಚಿಯಾದ ಹಿರೇಕಾಯಿ ಎಣ್ಣೆಗಾಯಿ ಮಾಡುವ ವಿಧಾನ


Team Udayavani, Apr 1, 2021, 10:28 AM IST

bsa

ಉತ್ತರ ಕರ್ನಾಕದಲ್ಲಿ ಬದನೆಕಾಯಿಯ ರುಚಿಯಾದ ಎಣ್ಣೆಗಾಯಿ ತಯಾರಿಸುತ್ತಾರೆ. ಹಬ್ಬ-ಹರಿದಿನಗಳಲ್ಲಿ ಜೋಳದ ರೊಟ್ಟಿಯ ಜತೆ ಎಣ್ಣೆಗಾಯಿ ಒಳ್ಳೆಯ ಕಾಂಬಿನೇಷನ್. ಕೇವಲ ಬದನೆಕಾಯಿ ಮಾತ್ರವಲ್ಲದೆ ಹಿರೇ ಕಾಯಿಯಿಂದಲೂ ಸ್ವಾದಿಷ್ಟವಾದ ಎಣ್ಣೆಗಾಯಿ ಮಾಡಬಹುದು.

ಹೌದು, ಇಂದು ನಾವು ಬೆಳ್ಳೊಳ್ಳಿ ಹಾಗೂ ಉಳ್ಳಾಗಡ್ಡಿ ಬಳಸದೆಯೇ ಹಿರೇಕಾಯಿಯ ಎಣ್ಣೆಗಾಯಿ ತಯಾರಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಬೇಕಾಗುವ ಪದಾರ್ಥಗಳು:

ಹೀರೇ ಕಾಯಿ (ಎಳೆಯದು), ಹುರಿದ ಶೇಂಗಾ ಪುಡಿ, ಗುರೆಳ್ಳು ಪುಡಿ, ಮಸಾಲೆ ಖಾರ, ಅರಿಶಿನಿ ಪುಡಿ, ಹುಣಸೆ ಹುಳಿ, ಬೆಲ್ಲ, ಅಡುಗೆ ಎಣ್ಣೆ, ಸಾಸಿವೆ,ಜೀರಿಗೆ, ಇಂಗು, ಕರಿಬೇವು, ಕೊತ್ತಂಬರಿ ಸೊಪ್ಪು.

ಮಾಡುವ ವಿಧಾನ :

ಮೊದಲಿಗೆ ಹಿರೇಕಾಯಿ ನೀರಿನಲ್ಲಿ ತೊಳೆದು, ಕಾಟನ್ ಬಟ್ಟೆಯಿಂದ ಒರೆಸಿಕೊಂಡು ಅರ್ಧಗಂಟೆವರೆಗೆ ಇಡಬೇಕು.

ನಂತರ ಹಿರೇಕಾಯಿಯನ್ನು ತುಂಡುಗಳನ್ನಾಗಿ ಕತ್ತರಿಸಿ, ಪ್ರತಿ ತುಂಡುಗಳ ಮಧ್ಯೆ ಮಸಾಲೆ ತುಂಬಲು ಅನುಕೂಲವಾಗುವಂತೆ ಕಟ್ ಮಾಡಬೇಕು.

ಒಂದು ಪಾತ್ರೆಯಲ್ಲಿ ಶೇಂಗಾ ಪುಡಿ, ಗುರೆಳ್ಳು ಪುಡಿ ಹಾಗೂ ಮಸಾಲೆ ಪುಡಿ, ಉಪ್ಪು, ಖಾರದ ಪುಡಿ, ಅರಿಶಿನ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. (ವಿ.ಸೂ : ಶೇಂಗಾ ಹಾಗೂ ಗುರೆಳ್ಳು ಪಡಿಯನ್ನು ಸಮಪ್ರಮಾಣದಲ್ಲಿ ಬೆರೆಸಬೇಕು. ರುಚಿಗೆ ತಕ್ಕಷ್ಟು ಖಾರ ಹಾಗೂ ಉಪ್ಪು ಹಾಕಿಕೊಳ್ಳಬೇಕು.)

ಮೇಲಿನ ಎಲ್ಲಾ ಡ್ರೈ ಪದಾರ್ಥಗಳನ್ನು ಚನ್ನಾಗಿ ಮಿಕ್ಸ್ ಮಾಡಿದ ನಂತರ ಎರಡು ಚಮಚ ಅಡುಗೆ ಎಣ್ಣೆ ಹಾಕಿ, ಕೈಯಿಂದ ಚನ್ನಾಗಿ ಕಲಿಸಿಕೊಳ್ಳಬೇಕು. ನಂತರ ಮಸಾಲೆಯನ್ನು ಹಿರೇಕಾಯಿಯಲ್ಲಿ ತುಂಬಬೇಕು.

ಗ್ಯಾಸ್ ಸ್ಟೋವ್ ಮೇಲೆ ಕಡಾಯಿ ಇಟ್ಟು, ಅದರಲ್ಲಿ ಎರಡು ಸ್ಪೂನ್ ಎಣ್ಣೆ ಹಾಕಿ ಬಿಸಿ ಮಾಡಿ. ಬಳಿಕ ಒಂದು ಚಮಚ ಸಾಸಿವೆ ಕಾಳು ಹಾಕಿ. ಸಾಸಿವೆ ಚಟಪಡ ಸಿಡಿದ ಮೇಲೆ ಒಂದು ಚಮಚ ಜೀರಿಗೆ, ಇಂಗು, ಕರಿಬೇವು ಹಾಗೂ ಕಟ್ ಮಾಡಿದ ಕೊತ್ತಂಬರಿ ಸೊಪ್ಪು ಹಾಕಿ. ಚನ್ನಾಗಿ ಹುರಿದ ನಂತರ ಹುಣಸೆ ರಸ ಬೆರೆಸಿ. ಆಮೇಲೆ ಸ್ವಲ್ಪ ನೀರು, ಬೆಲ್ಲ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಮಧ್ಯಮ ಬೆಂಕಿಯಲ್ಲಿ ಎರಡು ನಿಮಿಷಗಳ ವರೆಗೆ ಚನ್ನಾಗಿ ಕುದಿಸಬೇಕು.

ಹುಣಸೆ ಹುಳಿ ಕುದಿಯೊಕೆ ಪ್ರಾರಂಭಿಸಿದಾಗ ಮಸಾಲೆ ತುಂಬಿದ ಹಿರೇಕಾಯಿ ತುಂಡುಗಳನ್ನು ಅದರಲ್ಲಿ ಹಾಕಬೇಕು. ನಂತರ ಐದು ನಿಮಿಷ ಬೇಯಿಸಬೇಕು. ಈ ಹಿರೇಕಾಯಿ ಎಣ್ಣೆಗಾಯಿಗೆ ಜಾಸ್ತಿ ನೀರು ಹಾಕಬಾರದು. ಕೇವಲ ಎಣ್ಣೆ ಹಾಗೂ ಹುಣಸೆ ಹುಳಿಯಲ್ಲಿ ಹಿರೇಕಾಯಿ ಬೇಯಬೇಕು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.