ಮೀಸಲು ಸಿಗೋವರೆಗೂ ಹೋರಾಟ

ಹಿರೇಕೆರೂರನಲ್ಲಿ ಶರಣು ಶರಣಾರ್ಥಿ ಸಂದೇಶ ಕಾರ್ಯಕ್ರಮ

Team Udayavani, Mar 31, 2021, 8:19 PM IST

fghdssw

ಹಿರೇಕೆರೂರ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟ ಬಿಟ್ಟಿಲ್ಲ, ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ಭವನದಲ್ಲಿ ಏರ್ಪಡಿಸಿದ್ದ ಶರಣು ಶರಣಾರ್ಥಿ ಸಂದೇಶ ಕಾರ್ಯಕ್ರಮದಲ್ಲಿ ಶ್ರೀಗಳು ಮಾತನಾಡಿದರು. ಪಂಚಮಸಾಲಿ ಸಮಾಜ ಸ್ವಾರ್ಥವನ್ನು ಬಯಸದೇ, ತ್ಯಾಗದ ಪ್ರತೀಕವಾಗಿ ನೆಲೆ ನಿಂತಿರುವ ಸಮಾಜವಾಗಿದೆ. ಹೋರಾಟದ ಕಿಚ್ಚು ರಕ್ತಗತವಾಗಿ ಪೂರ್ವಜರಿಂದ ಬಂದಿದ್ದು, ಯಾವಾಗಲು ಶ್ರಮ ಜೀವಿಗಳು ಮತ್ತು ಸದಾ ಪರಿಸರದೊಂದಿಗೆ ಅವಿನಾಭಾವ ಸಂಭಂದ ಹೊಂದಿರುವ ಸಮಾಜವಾಗಿದೆ ಎಂದರು.

ಮುಖ್ಯ ಮಂತ್ರಿಗಳು ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು, ಅದಕ್ಕಾಗಿ ತಾಳ್ಮೆಯಿಂದ ಕಾಯುತ್ತಿದ್ದೇವೆ. ಯೂಡಿಯೂರಪ್ಪನವರು ಮುಖ್ಯ ಮಂತ್ರಿಯಾಗಲು ಪಂಚಮಸಾಲಿ ಸಮಾಜ ಹಗಲಿರುಳು ದುಡಿದಿದೆ. ಮೀಸಲಾತಿ ಕೇಳುವದು ನಮ್ಮ ಹಕ್ಕು ಅದಕ್ಕಾಗಿ ಕೇಳುತಿದ್ದೇವೆ. ಕೊಟ್ಟರೆ ಸ್ವಾಗತ ಇಲ್ಲದಿದ್ದರೆ, ಮೀಸಲಾತಿ ಸಿಗುವ ವರೆಗೂ ಹೋರಾಟ ಇರುತ್ತದೆ ಎಂದರು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ರಾಜಕೀಯ ಬೇಕಾದರೆ ಬಿಡುತ್ತೇನೆ ಆದರೆ ಮೀಸಲಾತಿ ಹೋರಾಟ ಮಾತ್ರ ಬಿಡುವದಿಲ್ಲ ಸರ್ಕಾರ ಮನಸ್ಸು ಮಾಡಿದರೆ ಯಾವುದು ಸಾಧ್ಯವಿಲ್ಲ ಅನ್ನುವ ಮಾತಿಲ್ಲ. ಆದರೆ ಪಂಚಮಸಾಲಿ ಸಮಾಜದವರ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ನಮ್ಮ ತಾಳ್ಮೆಯ ಕಟ್ಟೆ ಒಡೆದು ಮತ್ತೂಮ್ಮೆ ಹೋರಾಟಕ್ಕೆ ದುಮುಕುವ ಮುನ್ನ ಮೀಸಲಾತಿ ನೀಡಬೇಕು ಎಂದರು.

ಜಿಲ್ಲಾ ಪಂಚಮಸಾಲಿ ಸಂಘದ ಅಧ್ಯಕ್ಷ ಎಸ್‌.ಆರ್‌.ಅಂಗಡಿ, ತಾಲೂಕು ಅಧ್ಯಕ್ಷ ನಿಂಗಪ್ಪ ಚಳಗೇರಿ ಮಾತನಾಡಿದರು. ಇದೇ ಸಂದರ್ಭದಲ್ಲಿ ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಸದಸ್ಯರಾಗಿ ನೇಮಕಗೊಂಡ ಜೆ.ವಿ.ಅಂಗಡಿ ಮತ್ತು ಸರ್ವಜ` ಪ್ರಾ ಕಾರಕ್ಕೆ ಸದಸ್ಯರಾಗಿ ಆಯ್ಕೆಯಾದ ಎಂ.ಎಚ್‌. ಹರವಿಶೆಟ್ಟರ ಅವರನ್ನು ಸನ್ಮಾನಿಸಲಾಯಿತು. ಪಂಚ ಲಕ್ಷ ಹೆಜ್ಜೆಗಳ ರಾಜ್ಯಾಧ್ಯಕ್ಷ ಬಿ.ಎಸ್‌.ಪಾಟೀಲ, ಯುವ ಮುಖಂಡ ದಿಗ್ವಿಜಯ ಹತ್ತಿ, ಪಿ.ಡಿ.ಬಸನಗೌಡ್ರ, ಆರ್‌. ಎಸ್‌. ಹುಲ್ಮನಿ, ವೀರನಗೌಡ್ರ ಪ್ಯಾಟಿಗೌಡ್ರ, ಕಂಠಾಧರ ಅಂಗಡಿ, ಬಸಮ್ಮ ಅಬಲೂರ, ಕರಬಸಪ್ಪ ವಡೇಯನಪುರ, ಶೋಭಾ ಅಂಗಡಿ, ಪರಮೇಶಪ್ಪ ಹಲಗೇರಿ, ಈರಣ್ಣ ಕುಡುಪಲಿ, ಸತೀಶ ಕೋರಿಗೌಡ್ರ, ರಮೇಶ ಯಡಂಗಳಿ, ಕುಮಾರ ಪೂಜಾರ, ಮಾಲತೇಶ ಬೆಳಕೇರಿ, ಪ್ರವೀಣ ಅಬಲೂರ ಸೇರಿದಂತೆ ಹಿರೇಕೆರೂರ ಮತ್ತು ರಟ್ಟಿàಹಳ್ಳಿ ತಾಲೂಕಿನ ಪಂಚಮಸಾಲಿ ಸಮುದಾಯದವರು ಇದ್ದರು.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.