ಮಕ್ಕಳಿಗೂ ಫೈಜರ್‌ ಸೇಫ್


Team Udayavani, Apr 1, 2021, 6:53 AM IST

ಮಕ್ಕಳಿಗೂ ಫೈಜರ್‌ ಸೇಫ್

ಹೊಸದಿಲ್ಲಿ: ಫೈಜರ್‌ ಲಸಿಕೆಯು ಸುರಕ್ಷಿತವಾಗಿದ್ದು, 12-15 ವರ್ಷದ ಮಕ್ಕಳ ಮೇಲೂ ಪರಿಣಾಮಕಾರಿ ಎಂದು ಬಯೋನ್‌ಟೆಕ್‌ – ಫೈಜರ್‌ ಕಂಪೆ‌ನಿ ಬುಧವಾರ ಘೋಷಿಸಿವೆ. ಈ ಮೂಲಕ ಮಕ್ಕಳ ಮೇಲೆ ಶೇ.100ರಷ್ಟು ಪರಿಣಾಮಕತ್ವ ಹೊಂದಿರುವ ಜಗತ್ತಿನ ಮೊದಲ ಲಸಿಕೆ ಎಂಬ ಹೆಗ್ಗಳಿಕೆಗೆ ಫೈಜರ್‌ ಪಾತ್ರವಾಗಿದೆ.

3ನೇ ಹಂತದಲ್ಲಿ ಅಮೆರಿಕದ 2260 ಮಕ್ಕಳ ಮೇಲೆ ಇದನ್ನು ಪ್ರಯೋಗಿಸಲಾಗಿದೆ. ಸದ್ಯದಲ್ಲೇ ಹಲವು ದೇಶಗಳಲ್ಲಿ ಮಕ್ಕಳಿಗೂ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಲಿದೆ. ಪ್ರಸ್ತುತ 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರವೇ ಫೈಜರ್‌ ಲಸಿಕೆ ನೀಡಲಾಗುತ್ತಿದೆ.

ಪ್ರಾಣಿಗಳಿಗೂ ಲಸಿಕೆ: ಇದೇ ಮೊದಲ ಬಾರಿಗೆ ಪ್ರಾಣಿಗಳಿಗೂ ಕೋವಿಡ್ ಲಸಿಕೆಯನ್ನು ರಷ್ಯಾ ಅಭಿವೃದ್ಧಿಪಡಿಸಿದೆ. ಕಾರ್ನಿವ್ಯಾಕ್‌-ಕೋವ್‌ ಎಂಬ ಹೆಸರಿನ ಈ ಲಸಿಕೆಯನ್ನು ನಾಯಿ, ಬೆಕ್ಕು, ನರಿ ಮತ್ತಿತರ ಪ್ರಾಣಿಗಳ ಮೇಲೆ ಪ್ರಯೋಗಿಸಲಾಗಿದ್ದು, ಫ‌ಲಪ್ರದ ಕಂಡಿದೆ.

24 ಗಂಟೆಗಳಲ್ಲಿ 354 ಸಾವು:  ಮಂಗಳವಾರದಿಂದ ಬುಧವಾರಕ್ಕೆ 24 ಗಂಟೆಗಳಲ್ಲಿ ದೇಶದ್ಯಂತ 53,480 ಮಂದಿಗೆ ಸೋಂಕು ದೃಢಪಟ್ಟು, 354 ಮಂದಿ ಸಾವಿಗೀಡಾಗಿದ್ದಾರೆ.

ಇಂದಿನಿಂದ ಕುಂಭಮೇಳ ಆರಂಭ: ಕೊರೊನಾ 2ನೇ ಅಲೆಯ ನಡುವೆಯೇ ಹರಿದ್ವಾರ ಮತ್ತು ಅಲಹಾಬಾದ್‌ನಲ್ಲಿ ಗುರು ವಾರದಿಂದ ಕುಂಭಮೇಳ ಆರಂಭವಾಗಲಿದ್ದು, ಸೋಂಕು ವ್ಯಾಪಿಸದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮವನ್ನು ಸರಕಾರ ಕೈಗೊಂಡಿದೆ. ಉತ್ತರಾಖಂಡದ ಗಡಿಗಳಲ್ಲಿ ಕೋವಿಡ್ ಪರೀಕ್ಷಾ ಕಿಯೋಸ್ಕ್ ಗಳನ್ನು ರಚಿಸಲಾಗಿದ್ದು, ಕರ್ನಾಟಕ ಸೇರಿದಂತೆ 12 ರಾಜ್ಯಗಳಿಂದ ಆಗಮಿಸುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್‌ ಪ್ರಮಾಣಪತ್ರ ತರಬೇಕು ಎಂದು ಸೂಚಿಸಲಾಗಿದೆ.

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.