ಅಪ್ಪನ ಜಾತ್ರೆಗೆ ಭಕ್ತರ ಪಾದಯಾತ್ರೆ
Team Udayavani, Apr 1, 2021, 7:10 PM IST
ಯಾದಗಿರಿ: ಮಹಾದಾಸೋಹಿ ಕಲಬುರಗಿ ಶರಣ ಬಸವೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ಸೇವಾ ಸಮಿತಿ ಹಾಗೂ ವೀರಮಾರುತಿ ದೇವಸ್ಥಾನ ಸೇವಾ ಸಮಿತಿ ಸಂಯುಕ್ತಾಶ್ರಯದಲ್ಲಿ ಪ್ರತಿ ವರ್ಷದಂತೆ ಪಾದಯಾತ್ರೆ ಆರಂಭಿಸಲಾಯಿತು.
ಗ್ರಾಮದ ಪಾದಯಾತ್ರಿಗಳ ಭಕ್ತರ ತಂಡ ವಿಶೇಷ ಪೂಜೆ ಸಲ್ಲಿಸಿದರು. ಗ್ರಾಮದ ಮುಖಂಡ ಡಾ| ಶರಣಭೂಪಾಲರೆಡ್ಡಿ ನಾಯ್ಕಲ್ ಪಾದಯಾತ್ರಿಗಳ ತಂಡವನ್ನು ಬೀಳ್ಕೊಟ್ಟರು. ಪಾದಯಾತ್ರೆ ತಂಡ ಗ್ರಾಮದಿಂದ ಹೊರಟು ಬಲಕಲ್, ಚಟ್ನಳ್ಳಿ, ಇಬ್ರಾಹಿಂಪುರ, ಶಿರವಾಳ, ಅಣಬಿ, ಹೊಸೂರು, ಆಂದೋಲಾ, ಗೂಡೂರ, ಕಟ್ಟಿಸಂಗಾವಿ, ಫರತಾಬಾದ ನಂದಿಕೂರ, ಕೊಟೂರ(ಡಿ) ಮಾರ್ಗವಾಗಿ ಕಲಬುರಗಿಗೆ ಏ.2ರಂದು ಬೆಳಗ್ಗೆ ಶರಣಬಸವೇಶ್ವರ ದೇವಸ್ಥಾನಕ್ಕೆ
ತಲುಪಲಿದ್ದಾರೆ. ಗ್ರಾಮದ ಮುಖ್ಯ ಶಿಕ್ಷಕ ಶರಣಬಸ್ಸಪ್ಪ ನಾಸಿ ಪಾದಯಾತ್ರೆ ನೇತೃತ್ವ ವಹಿಸಿದ್ದಾರೆ.
ಗ್ರಾಮದ ವೇ. ಮೂ. ಕುಮಾರಸ್ವಾಮಿ ಚರ್ತುಚಾರ್ಯಮಠ, ವಿಶ್ವನಾಥಸ್ವಾಮಿ ಚರ್ತುಚಾರ್ಯಮಠ ಹಾಗೂ ಗ್ರಾಮದ ಪ್ರಮುಖರು ಪಾದಯಾತ್ರಿಗಳಿಗೆ ಬೀಳ್ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ