ಲಕ್ಕೂರು ಗೇಟ್‌ ಬಳಿ ಹಂಪ್‌ ನಿರ್ಮಿಸಿ


Team Udayavani, Apr 2, 2021, 12:17 PM IST

ಲಕ್ಕೂರು ಗೇಟ್‌ ಬಳಿ ಹಂಪ್‌ ನಿರ್ಮಿಸಿ

ಗುಂಡ್ಲುಪೇಟೆ: ಚಾಮರಾಜನಗರ- ಗುಂಡ್ಲುಪೇಟೆ ಮುಖ್ಯ ರಸ್ತೆಯಲ್ಲಿ ಬರುವ ಲಕ್ಕೂರು ಗೇಟ್‌ ಬಳಿಯಲ್ಲಿ ಹಂಪ್‌ ನಿರ್ಮಿಸಬೇಕಿದೆ. ನಿತ್ಯ ಸಹಸ್ರಾರು ವಾಹನಗಳುಸಂಚರಿ ಸುವ ಈ ರಸ್ತೆ ಅಪಾಯವನ್ನು ಆಹ್ವಾನಿಸುತ್ತಿದ್ದು, ತುರ್ತು ಕ್ರಮ ಜರುಗಿಸಬೇಕಿದೆ.

ಪ್ರತಿದಿನ ಗುಂಡ್ಲುಪೇಟೆಯಿಂದ ಚಾಮರಾಜನಗರಕ್ಕೆ ಸಹಸ್ರಾರು ವಾಹನಗಳು ಲಕ್ಕೂರು ಗೇಟ್‌ ಮೂಲಕವೇತೆರಳುತ್ತವೆ. ಇಲ್ಲಿ ಎರಡು ಬದಿಯಲ್ಲೂ ಇಳಿಜಾರುಇರುವುದರಿಂದ ಅತೀ ವೇಗವಾಗಿ ವಾಹನಗಳುಚಲುಸುವುದರಿಂದ ಆಯತಪ್ಪುವ ಸಾಧ್ಯತೆ ಇದೆ. ಈಸಂದರ್ಭದಲ್ಲಿ ಒಂದು ಕಡೆಯಿಂದ ಮತ್ತೂಂದು ಕಡೆಗೆಪಾದಚಾರಿಗಳು ರಸ್ತೆ ದಾಟುವುದೇ ದುಸ್ತರವಾಗಿದೆ. ಈಸ್ಥಳದಲ್ಲಿ ಹಲವು ಬಾರಿ ಅಪಘಾತಗಳು ಸಂಭವಿಸಿರುವ ನಿದರ್ಶನಗಳಿವೆ. ಅಪಾಯಕಾರಿ ಸ್ಥಳವಾಗಿದ್ದರೂನಾಮಫ‌ಲಕ ಅಳವಡಿಸುವುದಾಗಲಿ, ಹಂಪ್ಸ್‌ನಿರ್ಮಿಸುವುದಾಗಿ ಯಾವುದನ್ನೂ ಅಧಿಕಾರಿಗಳುಮಾಡದೇ ವಾಹನ ಸವಾರರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.

ನಿಲ್ದಾಣವಿದ್ದರೂ ಬಸ್‌ ನಿಲ್ಲಿಸಲ್ಲ: ಲಕ್ಕೂರು, ಶ್ಯಾನಡ್ರಹಳ್ಳಿ ಗ್ರಾಮಗಳಿಗೆ ಸರಿಯಾದ ಸಮಯಕ್ಕೆ ಬಸ್‌ಸೌಲಭ್ಯವಿಲ್ಲದ ಕಾರಣ ಕಾಲ್ನಡಿಗೆ ಮೂಲಕ ಲಕ್ಕೂರುಗೇಟ್‌ಗೆ ಪ್ರಯಾಣಿಕರು ಆಗಮಿಸು ತ್ತಾರೆ. ಇವರುಗಂಟೆಗಟ್ಟಲೆ ಕಾಯುವ ಸ್ಥಿತಿ ಇದೆ. ಹೆಚ್ಚಿನ ಮಂದಿಮಹಿಳೆಯರು ಚಾಮರಾಜ ನಗರದ ಉತ್ತುವಳ್ಳಿಯಗಾರ್ಮೆಂಟ್ಸ್‌ಗೆ ತೆರಳಲು ಗೇಟ್‌ ಬಳಿ ಕಾದು ನಿಂತಿದ್ದರೂಬಸ್‌ಗಳು ನಿಲ್ಲಿಸುವುದಿಲ್ಲ. ಇದರಿಂದ ಸ್ಥಳೀಯರು, ವಿದ್ಯಾರ್ಥಿಗಳಿಗೆ ಸಮಸ್ಯೆ ಹೆಚ್ಚಿದ್ದು, ಆಟೋ ಸೇರಿದಂತೆಖಾಸಗಿ ವಾಹನಗಳನ್ನೇ ಅವಲಂಬಿಸ ಬೇಕಾಗಿದೆ.ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಕಡೆಯಿಂದಬರುವ ಕೆಲವು ಸರ್ಕಾರಿ ಬಸ್‌ಗಳು ನಿಲುಗಡೆಗೆ ಅವಕಾಶವಿದ್ದರೂ ಹಾಗೇ ತೆರಳುತ್ತವೆ.

ಈ ಭಾಗದಲ್ಲಿ ಅಧಿಕ ರೈತರು ತರಕಾರಿ, ಹಣ್ಣು ಬೆಳೆಯುತ್ತಾರೆ. ಇವುಗಳನ್ನು ತೆರಕಣಾಂಬಿ ಮಾರುಕಟ್ಟೆಗೆ ಆಟೋಗಳು ತರಕಾರಿ ತುಂಬಿಕೊಂಡು ಅತಿ ವೇಗದಲ್ಲಿ ಈ ಮಾರ್ಗವಾಗಿ ಚಲಿಸುತ್ತವೆ. ರಸ್ತೆಯಲ್ಲಿ ಹಂಪ್ಸ್‌ ಇಲ್ಲದಕಾರಣ ಅಕ್ಕಪಕ್ಕ ತೆರಳುವ ಸಣ್ಣ ವಾಹನಗಳು ದೊಡ್ಡ ವಾಹನ ಸವಾರರಿಗೆ ಕಾಣುವುದಿಲ್ಲ. ಜೊತೆಗೆ ಕೆರೆಗಳಿಗೆ ನೀರು ಹರಿಸುವ ನಿಲುಗಡೆ ಗೇಟ್‌ ಈ ರಸ್ತೆ ಬಳಿ ಇರುವುದರಿಂದ ಹೆಚ್ಚಿನ ಮಂದಿ ಮಹಿಳೆಯರು ಬಟ್ಟೆಹೊಗೆಯಲು ಇಲ್ಲಿಗೆ ಆಗಮಿಸುತ್ತಾರೆ. ಇವರೊಂದಿಗೆಸಣ್ಣ ಮಕ್ಕಳು ಕೂಡ ಬರುತ್ತಾರೆ. ಮಕ್ಕಳು ಆಟ ಆಡುವಾಗ ಮತ್ತು ರಸ್ತೆ ದಾಟುವ ವೇಳೆ ಆಕಸ್ಮಿಕವಾಗಿ ಅಪಘಾತ ಸಂಭವಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಇದರ ಹೊಣೆಯನ್ನು ಅಧಿಕಾರಿಗಳೇ ಹೊತ್ತುಕೊಳ್ಳಬೇಕಿದೆ.ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಅವ್ಯವಸ್ಥೆಯನ್ನು ಸರಿಪಡಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಶಾಸಕರೇ, ಬಸ್‌ ನಿಲುಗಡೆಗೆ ಕ್ರಮವಹಿಸಿ :

ಗುಂಡ್ಲುಪೇಟೆಯಿಂದ ಚಾ.ನಗರಕ್ಕೆ ತೆರಳುವ ಲಕ್ಕೂರು ಗೇಟ್‌ ರಸ್ತೆಯು ಅಪಾಯಕಾರಿಯಾಗಿದೆ.ರಸ್ತೆಯ ಎರಡು ಬದಿಯಲ್ಲೂ ಇಳಿಜಾರುಇರುವುದರಿಂದ ಅತೀವೇಗವಾಗಿ ವಾಹನಗಳುಸಂಚರಿಸಿ ಆಯತಪ್ಪುವ ಸಂಭವ ಇದೆ.ಪಾದಚಾರಿಗಳು ರಸ್ತೆದಾಟಲು ಹರಸಾಹಸ ಪಡಬೇಕಾಗುತ್ತದೆ. ಇದರ ಜೊತೆಗೆ ಇಲ್ಲಿ ಬಸ್‌ ನಿಲ್ಲಿಸಲು ಅವಕಾಶವಿದ್ದರೂಚಾಲಕರು ಬಸ್‌ಗಳನ್ನು ನಿಲ್ಲುಸುವುದಿಲ್ಲ. ಒಟ್ಟಾರೆ ಈ ರಸ್ತೆ ಅವ್ಯವಸ್ಥೆ ಯಿಂದ ಕೂಡಿದೆ. ಕ್ಷೇತ್ರದಶಾಸಕರಾದ ನಿರಂಜನ್‌ ಕುಮಾರ್‌ ಈ ಬಗ್ಗೆ ಸ್ಥಳಪರಿಶೀಲನೆ ನಡೆಸಿ, ರಸ್ತೆಗೆ ಹಂಪ್‌ ನಿರ್ಮಿಸುವುದರಜೊತೆಗೆ ಬಸ್‌ ನಿಲುಗಡೆಗೆ ಅವಕಾಶ ಕಲ್ಪಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಲಕ್ಕೂರು ಗೇಟ್‌ ಬಳಿ ಇಳಿಜಾರು ಇರುವುದರಿಂದ ವಾಹನಗಳು ಅತಿವೇಗದಲ್ಲಿ ಚಲಿಸುತ್ತದೆ. ಹೀಗಾಗಿ ವೇಗದಮಿತಿ ಕಡಿಮೆ ಮಾಡಲು ಹಂಪ್ಸ್‌ನಿರ್ಮಿಸಬೇಕಿದೆ. ಈ ಬಗ್ಗೆ ನಿರ್ಲಕ್ಷ್ಯವಹಿಸಿದರೆ ಮುಂದೆ ಸಂಭವಿಸುವ ಅನಾಹುತಗಳಿಗೆ ಅಧಿಕಾರಗಳೇ ನೇರ ಹೊಣೆ.  ●ಗಿರೀಶ್‌, ಲಕ್ಕೂರು

 

-ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.