ಉದಗಟ್ಟಿ ಶುದ್ಧ ಕುಡಿವ ನೀರಿನ ಘಟಕದ ದುರಸ್ತಿ ಕಿರಿಕಿರಿ


Team Udayavani, Apr 2, 2021, 4:14 PM IST

ಉದಗಟ್ಟಿ ಶುದ್ಧ ಕುಡಿವ ನೀರಿನ ಘಟಕದ ದುರಸ್ತಿ ಕಿರಿಕಿರಿ

ಕಲಾದಗಿ: ಸಮೀಪದ ಉದಗಟ್ಟಿ ಶುದ್ಧ ಕುಡಿಯುವ ನೀರಿನ ಘಟಕ ಪದೇ ಪದೇ ರಿಪೇರಿಗೆ ಬರುತ್ತಿದ್ದು, ನಾಮಕಾವಾಸ್ತೆ ದುರಸ್ತಿ ಕೈಗೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಬಂದಿದೆ.

ಜನರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಬೇಸಿಗೆಯಲ್ಲಿ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿರುವ ಉದಗಟ್ಟಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಅಸಮದಾನ ವ್ಯಕ್ತ ಪಡಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ರಿಪೇರಿಗೆ ಬಂದು ಒಂದು ತಿಂಗಳ ಕಾಲ ಬಂದ್‌ ಆಗಿತ್ತು, ದುರಸ್ತಿ ಮಾಡಿ ನೀರು ಲಭ್ಯವಾಗುವಂತೆ ಮಾಡಲಾಗಿತ್ತು. ಈಗ ಮತ್ತೆ ರಿಪೇರಿಗೆ ಬಂದಿದ್ದು, ವಾರದಿಂದ ಬಂದ್‌ಆಗಿದೆ. ಪದೇ ಪದೇ ದುರಸ್ತಿಗೆ ಬರುವ ಗ್ರಾಮದಶುದ್ಧ ಕುಡಿಯುವ ನೀರಿನ ಘಟಕ ಗ್ರಾಮಸ್ಥರಿಗೆಇದ್ದು ಇಲ್ಲದಂತಾಗಿದೆ, ದುರಸ್ತಿಗೊಳಿಸಿದ ಕೆಲವೇ ದಿನ ಮಾತ್ರ ನೀರು ಬಂದು, ಮತ್ತೆ ದುರಸ್ತಿಗೆ ಬಂದು ನಿಲ್ಲುತ್ತದೆ. ಇಂತಹ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗ್ರಾಮಸ್ಥರು ಬೇಸತ್ತಿದ್ದಾರೆ. ಗ್ರಾಮೀಣಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,ಪಂಚಾಯತ್‌ ರಾಜ್‌ ಇಲಾಖೆ ಅಧಿ ಕಾರಿಗಳು ಗಮನಹರಿಸುತ್ತಿಲ್ಲ.

ಗ್ರಾಮದಲ್ಲಿ 1,500 ಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಮೂರ್‍ನಾಲ್ಕು ಕಿಲೋಮೀಟರ್‌ ದೂರದಗ್ರಾಮ ಜುನ್ನೂರು ಗ್ರಾಮಕ್ಕೆ ಇಲ್ಲವೇ ಪಕ್ಕದ ಶಾರದಾಳಗ್ರಾಮಕ್ಕೆ ಹಣ ಖರ್ಚು ಮಾಡಿ ಶುದ್ದ ಕುಡಿಯುವನೀರು ತರುವಂತಾಗಿದೆ. ಘಟಕವನ್ನು ಸಮರ್ಪಕವಾಗಿದುರಸ್ತಿಗೊಳಿಸಿ ಉದಗಟ್ಟಿ ಗ್ರಾಮಸ್ಥರ ನೀರಿಗಾಗಿ ಅಲೆದಾಟ ತಪ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮದಲ್ಲಿರುವ ಶುದ್ಧ ಕುಡಿಯುವನೀರಿನ ಘಟಕ ಬರೀ ದುರಸ್ತಿಗೆ ಬರುತ್ತಿದೆ.ಇದ್ದು ಇಲ್ಲದಂತಾಗಿರುವ ನೀರಿನ ಘಟಕದಸಮರ್ಪಕ ದುರಸ್ತಿಯಾಗುತ್ತಿಲ್ಲ. ಈ ನೀರಿನಘಟಕದ ಬದಲು ಹೊಸ ಘಟಕ ಮಂಜೂರು ಮಾಡಿಸಿ ಜನರಿಗೆ ಅನುಕೂಲ ಮಾಡಬೇಕು.  -ರಾಜು ಕಮನಾರ್‌, ಉದಗಟ್ಟಿ ಗ್ರಾಮಸ್ಥ

ಘಟಕ ದುರಸ್ತಿ ಟೆಂಡರ್‌ ಏಜೆನ್ಸಿಯವರಿಗೆ ಕರೆ ಮಾಡಿ ಮಾತನಾಡಿ ಶೀಘ್ರ ದುರಸ್ತಿಕೈಗೊಳ್ಳಲು ತಿಳಿಸಲಾಗಿದೆ. ಮತ್ತೂಮ್ಮೆ ದುರಸ್ತಿಮಾಡಲು ಸೂಚನೆ ನೀಡಲಾಗುವುದು. ವಿಳಂಬಮಾಡಿದಲ್ಲಿ ಸೂಕ್ತ ಕ್ರಮಕ್ಕೆ ಮೇಲಧಿಕಾರಿಗೆ ತಿಳಿಸಲಾಗುವುದು – ಆರ್‌.ವಾಯ್‌. ಅಪ್ಪನ್ನವರ್‌, ಖಜ್ಜಿಡೋಣಿ ಗ್ರಾಪಂ, ಪ್ರಭಾರ ಪಿಡಿಒ

 

­ಚಂದ್ರಶೇಖರ ಹಡಪದ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.