ಇಂದಿನ ಗ್ರಹಬಲ :ವೃತ್ತಿರಂಗದಲ್ಲಿ ಯಾರದೋ ತಪ್ಪಿಗೆ ದಂಡ ತೆರಬೇಕಾದ ಪ್ರಸಂಗ ಕಂಡುಬಂದೀತು!


Team Udayavani, Apr 3, 2021, 7:39 AM IST

ಇಂದಿನ ಗ್ರಹಬಲ :ವೃತ್ತಿರಂಗದಲ್ಲಿ ಯಾರದೋ ತಪ್ಪಿಗೆ ದಂಡ ತೆರಬೇಕಾದ ಪ್ರಸಂಗ ಕಂಡುಬಂದೀತು!

03-04-2021

ಮೇಷ: ಸಾಮಾಜಿಕರಂಗದಲ್ಲಿ ದುಷ್ಟ ವೈರಿಗಳು ಸಾಧುತನದ ಸೋಗು ಹಾಕಿ ಎಡೆಬಿಡದೆ ಪೀಡೆ ನೀಡಿಯಾರು. ಜಾಗ್ರತೆ ವಹಿಸಿರಿ. ಅನಂತರ ಪಶ್ಚಾತ್ತಾಪಕ್ಕೆ ಒಳಗಾಗದಿರಿ. ಸಾಂಸಾರಿಕವಾಗಿ ಸುಖದುಃಖ ಸಮ್ಮಿಶ್ರ ಫ‌ಲ ತೋರಲಿದೆ.

ವೃಷಭ: ವ್ಯಾಪಾರ, ವ್ಯವಹಾರಗಳಲ್ಲಿ ಲಾಭಾಂಶ ಕಡಿಮೆಯಾದರೂ ನಷ್ಟವಾಗಲಾರದು. ವೃತ್ತಿರಂಗದಲ್ಲಿ ಉನ್ನತಿ ತೋರಿ ಬಂದರೂ ವಿಘ್ನ ಭೀತಿ ಇದೆ. ಒಳಗೊಳಗೇ ಕತ್ತಿ ಮಸೆಯುವ ವೈರಿಗಳು ನಿಮ್ಮ ಅಭಿವೃದ್ಧಿಯಲ್ಲಿ ಅಡ್ಡ ಕಾಲಿಟ್ಟರು.ಜಾಗ್ರತೆ.

ಮಿಥುನ: ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉನ್ನತ ವಿದ್ಯಾಭ್ಯಾಸದ ಅವಕಾಶಗಳು ಕಂಡುಬಂದಾವು. ದೇಹಾರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಹಾಗೇ ಹಣಕಾಸಿನ ವಿಚಾರದಲ್ಲಿ ಮನಸ್ತಾಪವಾಗದಂತೆ ಜಾಗ್ರತೆ ವಹಿಸಿದರೆ ಒಳ್ಳೆಯದು.

ಕರ್ಕ: ಹಣಕಾಸಿನ ವಿಚಾರದಲ್ಲಿ ಮನಸ್ತಾಪಕ್ಕೆ ಕಾರಣವಾಗದಂತೆ ಜಾಗ್ರತೆ ಮಾಡಿರಿ. ವಿವಾಹಾಪೇಕ್ಷಿಗಳಿಗೆ ವೈವಾಹಿಕ ಸಂಬಂಧಗಳು ಹುಡುಕಿ ಬಂದಾವು. ಉದ್ಯೋಗದಲ್ಲಿ ಆರ್ಥಿಕವಾಗಿ ಅಡಚಣೆಗಳು ಎದುರಾಗಲಿದೆ.

ಸಿಂಹ: ನಿಮ್ಮ ಆತ್ಮವಿಶ್ವಾಸ, ಧೈರ್ಯಬಲದಿಂದ ಮುನ್ನಡೆಯಲು ನಿಮಗೆ ಸಾಧ್ಯವಿದೆ. ಸಾಂಸಾರಿಕವಾಗಿ ಕೂಡಾ ಅಸಮಾಧಾನದ ವಾತಾವರಣದಿಂದ ಕಿರಿಕಿರಿಯೆನಿಸಲಿದೆ. ಸ್ಥಳ, ನಿವೇಶನಕ್ಕೆ ಸಂಬಂಧಿಸಿ ದಂತೆ ಆರ್ಥಿಕವಾಗಿ ಋಣಭಾದೆ ಕಂಡು ಬರಲಿದೆ.

ಕನ್ಯಾ: ಮನೆಮಂದಿಗೆಲ್ಲಾ ನಿಮ್ಮ ಸಿಡುಕುತನ ವರ್ತನೆಯ ಪರಿಣಾಮ ಬೀರಲಿದೆ. ಮಹತ್ಕಾರ್ಯ ಸಾಧನೆ ಕೈಖಾಲಿಯಾಗಲಿದೆ. ವೃತ್ತಿರಂಗದಲ್ಲಿ ಯಾರದೋ ತಪ್ಪಿಗೆ ದಂಡ ತೆರಬೇಕಾದ ಪ್ರಸಂಗ ಕಂಡುಬಂದೀತು. ಆಲೋಚಿಸಿ ಮುನ್ನಡೆಯಿರಿ.

ತುಲಾ:ಉದ್ಯೋಗದಲ್ಲಿ ನಿಮ್ಮ ಭಡ್ತಿಯ ವಿಚಾರ ಹಿಂದೆ ಹೋದೀತು ಆರೋಗ್ಯದ ದೃಷ್ಟಿಯಲ್ಲಿ ಹೆಚ್ಚಿನ ಗಮನವಿರಲಿ. ವ್ಯಾಪಾರ, ವ್ಯವಹಾರಗಳಲ್ಲಿ ಆರ್ಥಿಕವಾಗಿ ಕಷ್ಟನಷ್ಟಗಳು ಕಂಡು ಬರಲಿದೆ. ಅವಿವಾಹಿತರ ವಿವಾಹಕ್ಕೆ ಅಡ್ಡಿ ಆತಂಕ ಎದುರಾಗಲಿದೆ.

ವೃಶ್ಚಿಕ: ಹಿರಿಯರ ಕ್ಲೇಶದಿಂದಾಗಿ ದುಃಖವು ಕಂಡುಬಂದೀತು. ದಾಯಾದಿಗಳ ವಿವಾದ ನ್ಯಾಯಾಲಯದ ಮೆಟ್ಟಿಲು ಏರಲಿದೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಖರ್ಚುವೆಚ್ಚ ತಲೆದೋರಲಿದೆ. ನಿರೀಕ್ಷಿತ ಕೆಲಸ ಕಾರ್ಯಗಳು ನಿಧಾನವಾಗಿ ಕೈಗೂಡಲಿದೆ.

ಧನು: ಉದ್ಯೋಗಿಗಳಿಗೆ ಕೈತುಂಬಾ ಕೆಲಸ ಇದ್ದೀತು. ವಿತ್ತಖಾತೆಯ ಉದ್ಯೋಗಿಗಳಿಗೆ ಮುಂಭಡ್ತಿಯ ಅವಕಾಶ ವಿರುತ್ತದೆ. ಮನೆಯಲ್ಲಿ ಶುಭಮಂಗಲ ಕಾರ್ಯಕ್ಕಾಗಿ ಓಡಾಟ ಒದಗಿ ಬರಲಿದೆ. ಈ ಸಮಯದಲ್ಲಿ ಬಂದ ಅವಕಾಶ ಸದುಪಯೋಗಿಸಿರಿ.

ಮಕರ: ಉತ್ತಮ ನಡತೆ, ಸದಾಚಾರ, ದೃಢ ಮನಸ್ಸಿನಿಂದ ಮುಂದುವರಿದಲ್ಲಿ ನಿಮ್ಮ ಕೈ ಹಿಡಿದ ಕಾರ್ಯಸಫ‌ಲ ವಾಗಲಿದೆ. ಯಾವುದೇ ಕಾರ್ಯಗಳನ್ನು ನೋಡುವುದಾದರೆ ಯೋಚಿಸಿ, ಚಿಂತಿಸಿ ಮುನ್ನಡೆಯುವುದು ಅಗತ್ಯವಾಗಿದೆ. ಜಾಗ್ರತೆ ಇರಲಿ.

ಕುಂಭ: ಆರ್ಥಿಕವಾಗಿ ಅಧಿಕ ರೂಪದಲ್ಲಿ ಖರ್ಚುಗಳು ಬರುವುದರಿಂದ ಆದಷ್ಟು ಜಾಗ್ರತೆ ಮಾಡಬೇಕಾಗುತ್ತದೆ. ಈ ಮಧ್ಯೆ ಆಕರ್ಷಕವಾದ ದುಡಿಮೆಗೆ, ನಿಮ್ಮ ಪ್ರಯತ್ನಬಲಕ್ಕೆ , ಕ್ರಿಯಾಶೀಲತೆ ಕೂಡ ಪೂರಕವಾಗಿದೆ. ಅದಮ್ಯ ಉತ್ಸಾಹ ನಿಮ್ಮದು.

ಮೀನ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗಾಗಿ ದೂರ ಪ್ರಯಾಣವು ತೋರಿ ಬರುವುದು. ಅಜೀರ್ಣದ ಉಪದ್ರವ, ಬೆನ್ನುನೋವಿನ ಸಮಸ್ಯೆಗಳು ಕಂಡುಬರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಇದ್ದರೂ ಸ್ಪರ್ಧಾತ್ಮಕ ರೀತಿ ಆತಂಕ ತರಲಿದೆ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.