ಮಂಜೇಶ್ವರದಲ್ಲಿ ಎಡರಂಗ ಹಾಗೂ ಬಿಜೆಪಿ ಒಳ ಒಪ್ಪಂದ: ಮುಲ್ಲಪಳ್ಳಿ ರಾಮಚಂದ್ರನ್‌

ಬಿಜೆಪಿ-ಆರ್‌ಎಸ್‌ಎಸ್‌ ನೊಂದಿಗೆ ಹಲವು ವರ್ಷಗಳಿಂದ ರಹಸ್ಯ ಸಂಬಂಧವಿದೆ ಎಂದು ಆರೋಪಿಸಿದರು.

Team Udayavani, Apr 3, 2021, 4:05 PM IST

ಮಂಜೇಶ್ವರದಲ್ಲಿ ಎಡರಂಗ ಹಾಗೂ ಬಿಜೆಪಿ ಒಳ ಒಪ್ಪಂದ: ಮುಲ್ಲಪಳ್ಳಿ ರಾಮಚಂದ್ರನ್

ಕಾಸರಗೋಡು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಬರುತ್ತಿರುವ ಚುನಾವಣಾ ಪೂರ್ವ ಸರ್ವೆ ಫಲಿತಾಂಶ ಬಗ್ಗೆ ವಿಶ್ವಾಸವಿಲ್ಲ. ಈ ಸರ್ವೆಗಳೆಲ್ಲ ಪೈಡ್‌ ಸರ್ವೆಗಳಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್‌ ಹೇಳಿದರು.

ಕಾಸರಗೋಡು ಡಿಸಿಸಿ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ 20 ರಲ್ಲಿ 20 ಸೀಟುಗಳನ್ನು ಐಕ್ಯರಂಗ ಗೆದ್ದುಕೊಳ್ಳಲಿದೆ ಎಂದು ಅಂದು ಹೇಳಿದ್ದೆ. ಅಂದು 19 ಸೀಟುಗಳನ್ನು ಗೆದ್ದುಕೊಂಡಿತ್ತು. ಅದೇ ಕಾಸರಗೋಡಿನಲ್ಲಿ ಹೇಳುತ್ತಿದ್ದೇನೆ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್‌ 100 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಜಾಹೀರಾತುಗಳಿಗಾಗಿ ಕೇರಳ ಸರಕಾರ 800 ಕೋಟಿ ರೂ. ವ್ಯಯಿಸಿದೆ. ಚುನಾವಣೆಗೆ ಮುನ್ನ 200 ಕೋಟಿ ರೂ. ವ್ಯಯಿಸಿದೆ. ಅದರ ಪ್ರತಿಫಲವಾಗಿ ಸರ್ವೆ ಫಲಿತಾಂಶ ಪ್ರಕಟಗೊಳ್ಳುತಿದೆ ಎಂದರು.

ಮಂಜೇಶ್ವರದಲ್ಲಿ ಎಡರಂಗ ಹಾಗು ಬಿಜೆಪಿ ಪರಸ್ಪರ ಮೈತ್ರಿ ಮಾಡಿಕೊಂಡಿದೆ. ಅದಕ್ಕಾಗಿಯೇ ಮಂಜೇಶ್ವರ ಕ್ಷೇತ್ರದಲ್ಲಿ ಎಡರಂಗ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಅಭ್ಯರ್ಥಿಗೆ ಬಿಜೆಪಿ-ಆರ್‌ಎಸ್‌ಎಸ್‌ ನೊಂದಿಗೆ ಹಲವು ವರ್ಷಗಳಿಂದ ರಹಸ್ಯ ಸಂಬಂಧವಿದೆ ಎಂದು ಆರೋಪಿಸಿದರು.

ಸಿ.ಟಿ.ಅಹಮ್ಮದಲಿ, ಹಕೀಂ ಕುನ್ನಿಲ್‌, ನ್ಯಾಯವಾದಿ ಸಿ.ಕೆ.ಶ್ರೀಧರನ್‌, ಪಿ.ಎ.ಅಶ್ರಫಲಿ, ನ್ಯಾಯವಾದಿ ಎ.ಗೋವಿಂದನ್‌ ನಾಯರ್‌, ಕರುಣ್‌ತಾಪ ಮೊದಲಾದವರು ಅವರ ಜೊತೆಗಿದ್ದರು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.