ಪಿಜಿಯಲ್ಲಿದ್ದ ಸಾಕ್ಷ್ಯ ನಾಶ: ಸಂತ್ರಸ್ತೆಯಿಂದ ಆರೋಪ
Team Udayavani, Apr 5, 2021, 7:10 AM IST
ಬೆಂಗಳೂರು : ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಸಿ.ಡಿ. ಪ್ರಕರಣದಲ್ಲಿ ಸತತ 5 ದಿನಗಳ ಎಸ್ಐಟಿ ವಿಚಾರಣೆ ಎದುರಿಸಿದ ಸಂತ್ರಸ್ತೆ, ಈಗ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ 3 ಪುಟಗಳ ಪತ್ರ ಬರೆದು ನ್ಯಾಯಸಮ್ಮತವಾಗಿ ವಿಚಾರಣೆ ನಡೆಸುವಂತೆ ಕೋರಿದ್ದಾರೆ.
ಎಸ್ಐಟಿ ಮೇಲೆ ರಾಜಕೀಯ ಒತ್ತಡವಿರುವಂತೆ ಭಾಸವಾಗುತ್ತಿದೆ. ತನಿಖಾ ಸಂಸ್ಥೆಯ ವಿಚಾರಣೆ ಹಂತಗಳನ್ನು ಗಮನಿಸಿದರೆ ತಾನು ಸಂತ್ರಸ್ತೆಯೋ ಅಥವಾ ಆರೋಪಿಯೋ ಎಂಬ ಅನುಮಾನ ಕಾಡುತ್ತಿದೆ. ತನ್ನ ಪಿಜಿ ಮೇಲೆ ದಾಳಿ ಮಾಡಿ ಅಲ್ಲಿರುವ ಸಾಕ್ಷ್ಯಗಳನ್ನು ನಾಶ ಮಾಡಲಾಗಿದೆ ಎಂದು ಯುವತಿ ಆರೋಪಿಸಿದ್ದಾರೆ.
ಮತ್ತೂಂದೆಡೆ, ಅನಾರೋಗ್ಯ ಕಾರಣ ನೀಡಿ ವಿಚಾರಣೆಗೆ ಗೈರಾಗಿರುವ ರಮೇಶ್ ಜಾರಕಿಹೊಳಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ