ಸರ್ಕಾರದ ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಇಲ್ಲ: ಎಸ್.ಟಿ ಸೋಮಶೇಖರ್ ಸ್ಪಷ್ಟನೆ


Team Udayavani, Apr 5, 2021, 12:04 PM IST

ST-SOMA

ಮೈಸೂರು: ಸರ್ಕಾರದ ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಇಲ್ಲ. ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ಉಸ್ತುವಾರಿ ಸಚಿವ ಎಸ್. ಟಿ ಸೋಮಶೇಖರ್ ಕಿಡಿಕಾರಿದ್ದಾರೆ.

ವಿಜಯೇಂದ್ರ ವಿರುದ್ದ ಕಾಂಗ್ರೆಸ್ ಶಾಸಕರ ಆರೋಪ ವಿಚಾರವಾಗಿ ಮಾತನಾಡಿದ ಅವರು. ಮೈಸೂರು ಉಸ್ತುವಾರಿಯಾಗಿ ಸಿಎಂ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಎರಡು ವರ್ಷದ ಅವಧಿಯಲ್ಲಿ ಇಲ್ಲದ ಹಸ್ತಕ್ಷೇಪ ಈಗ ಬಂತಾ? ಮುಖ್ಯಮಂತ್ರಿಗಳು ರಬ್ಬರ್ ಸ್ಟ್ಯಾಂಪ್ ಅಲ್ಲ. ಅವರಿಗೆ 45 ವರ್ಷಗಳ ರಾಜಕೀಯ ಅನುಭವ ಇದೆ.

ಯಾವ್ಯಾವ ಮುಖ್ಯಮಂತ್ರಿಗಳ ಕುಟುಂಬದವರು ಏನು ಮಾಡಿದ್ರು ಎಂಬುದು ಜನರಿಗೆ ಗೊತ್ತಿದೆ. ಈವರೆಗೂ ನನ್ನ ಅವಧಿಯಲ್ಲಿ ಎಂದೂ ಹಸ್ತಕ್ಷೇಪ ಮಾಡಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಕೋವಿಡ್ 19 ಸೋಂಕು ದೃಢ; ಬಾಲಿವುಡ್ ನಟ ಅಕ್ಷಯ್ ಕುಮಾರ್ ಆಸ್ಪತ್ರೆಗೆ ದಾಖಲು

ಮಂತ್ರಿಗಳು,  ಶಾಸಕರಿಗೆ ಸ್ಪಂದಿಸದಿದ್ದರೆ ಸಿಎಂ ಮಧ್ಯಪ್ರವೇಶ ಮಾಡ್ತಾರೆ. ಅದು ಸಿಎಂ ಅವರ ಪರಮಾಧಿಕಾರ. ಮಂತ್ರಿಗಳು ತಕ್ಷಣ ಸ್ಪಂದಿಸಿದ್ರೆ ಸಿಎಂಗೆ ಯಾರು ದೂರು ಕೊಡೋದಿಲ್ಲ. ನಾನು ಸಹಕಾರಿ ಸಚಿವನಾಗಿದ್ದೇನೆ. ನಾನು ಸಹಕಾರಿಗಳಿಗೆ, ಶಾಸಕರಿಗೆ ಸ್ಪಂದಿಸೋದು ನನ್ನ ಕೆಲಸ. ನಾನು ಸ್ಪಂದಿಸದಿದ್ದರೆ ಸಿಎಂ ಮಧ್ಯ ಪ್ರವೇಶ ಮಾಡ್ತಾರೆ ಎಂದು ಈಶ್ವರಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಟಿ.ಸೋಮಶೇಖರ್ ಮಾರ್ಮಿಕ ಉತ್ತರ ನೀಡಿದರು.

ಈಶ್ಚರಪ್ಪ ಪ್ರಕರಣ ಅಂತಲ್ಲ, ಎಲ್ಲ ಸಚಿವರ ವಿಷಯದಲ್ಲೂ ಇದೆ ಆಗುವುದು. ಯಾವ ಮಂತ್ರಿಯೇ ಆಗಲಿ ಅವರ ಕೆಲಸ ಮಾಡಬೇಕು. ಮಂತ್ರಿಗಳು ಸ್ಪಂದಿಸದಿದ್ದರೆ ಸಿಎಂ ಮಧ್ಯ ಪ್ರವೇಶ ಮಾಡುವುದರಲ್ಲಿ ತಪ್ಪೇನಿಲ್ಲ. ಸಾರ್ವಜನಿಕರು, ಶಾಸಕರು ಯಾವ ಇಲಾಖೆ ಮೇಲೆ ಹೆಚ್ಚು ದೂರು ಕೊಡ್ತಾರೆ ಆಗ ಸಿಎಂ ಮಧ್ಯಪ್ರವೇಶ ಮಾಡುತ್ತಾರೆ.

ಈಶ್ವರಪ್ಪ ಪ್ರಕರಣದಲ್ಲಿ ಕೆಲವು ಶಾಸಕರು ದೂರು ನೀಡಿದ್ದಾರೆ. ನೀವು ಹಣ ಬಿಡುಗಡೆ ಮಾಡಿದರು ಆರ್‌ಡಿಪಿಆರ್ ಬಿಡುಗಡೆ ಮಾಡ್ತಿಲ್ಲ ಅಂತ ದೂರಿದ್ದಾರೆ. ಅದಕ್ಕೆ ಸಿಎಂ ಮಧ್ಯಪ್ರವೇಶ ಮಾಡಿದ್ದಾರೆ. ಇದರಲ್ಲಿ ತಪ್ಪೆನಿಲ್ಲ ಎಂದು ಸಿಎಂ ಯಡಿಯೂರಪ್ಪರವರನ್ನು  ಎಸ್.ಟಿ.ಸೋಮಶೇಖರ್ ಸಮರ್ಥಿಸಿಕೊಂಡರು.

ಇದನ್ನೂ ಓದಿ:  ಕರುಣೆ ತೋರೋಣ : ಸುಡು ಬಿಸಿಲಿಗೆ ನಿತ್ರಾಣಗೊಂಡಿದೆ ಮೂಕ ಪ್ರಾಣಿ- ಪಕ್ಷಿ ಸಂಕುಲ

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಬಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಬಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.