ಮತದಾನ ಜಾಗೃತಿಗೆ ಸೈಕಲ್‌ ರ್ಯಾಲಿ


Team Udayavani, Apr 5, 2021, 5:36 PM IST

ಮತದಾನ ಜಾಗೃತಿಗೆ ಸೈಕಲ್‌ ರ್ಯಾಲಿ

ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪಚುನಾವಣೆಸ್ವೀಪ್‌ ಕಾರ್ಯಕ್ರಮದಡಿಜಿಲ್ಲಾ ಸ್ವೀಪ್‌ ಸಮಿತಿ ಬೆಳಗಾವಿವತಿಯಿಂದ ಮತದಾರರಿಗೆ ಮತದಾನದ ಜಾಗೃತಿ ಕುರಿತು ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಸುಮಾರು 150 ಜನ ಬೆಳಗಾವಿ ಡೈನಾಮಿಕ್‌ ಅಥ್ಲೆಟಿಕ್‌ ಕ್ಲಬ್‌, ಸ್ಕೌಟ್ಸ್‌ ಮತ್ತು ಗೆ„ಡ್ಸ್‌ ಕಲ್ಲೇಹೋಳ, ಜಿಲ್ಲಾ ಕರಾಟೆ ಕ್ಲಬ್‌, ಜಿಲ್ಲಾ ಸೈಕ್ಲಿಂಗ್‌ಅಸೋಸಿಯೆಶನ್‌ ಹಾಗೂಕಾಲೇಜು ವಿದ್ಯಾರ್ಥಿಗಳಿಂದ ಸೈಕಲ್‌ ರ್ಯಾಲಿ ರವಿವಾರ ನಡೆಯಿತು.

ಬೆಳಗಾವಿ ಜಿಲ್ಲಾ ಪಂಚಾಯತ್‌ ಮುಖ್ಯ ಲೆಕ್ಕಾಧಿಕಾರಿಗಳಾದ ಪಿ.ಬಿ. ದುಡಗುಂಟಿಹಾಗೂ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಕೊಳೇಕರ, ತಾಪಂಇಒ ಮಲ್ಲಿಕಾರ್ಜುನ ಕಲಾದಗಿ, ಜಿಲ್ಲಾ ಸ್ವೀಪ್‌ ಐಕಾನ್‌ಗಳಾದರಾಘವೇಂದ್ರ ಅನ್ವೇಕರ್‌, ರೋಹನ್‌ ಕೋಕನೆ ಚಾಲನೆ ನೀಡಿದರು.

ನಗರದ ಚನ್ನಮ್ಮ ವೃತ್ತದಿಂದ ರ್ಯಾಲಿಪ್ರಾರಂಭವಾಗಿ ಬೋಗಾರವೇಸ್‌ರಸ್ತೆ ಮೂಲಕ ಸಂಚರಿಸಿ ಬಸವೇಶ್ವರವೃತ್ತ (ಗೋವಾವೇಸ್‌) ದಲ್ಲಿ ಅಂತ್ಯಗೊಂಡಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್‌ಸಮಿತಿ ತಂಡದ ರವಿ ಭಜಂತ್ರಿ, ಪಿ.ಪಿದೇಶಪಾಂಡೆ, ಐ.ಡಿ. ಹಿರೇಮಠ, ಎ.ಪಿ. ಬಸನಾಳ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಿಬ್ಬಂದಿಹಾಗೂ ಸೈಕ್ಲಿಂಗ್‌ ಕೋಚ್‌ ಎಂ.ಪಿ. ಮರನೂರ ಇದ್ದರು.

ಮತದಾನ ಜಾಗೃತಿ ಜಾಥಾ :

ಮೂಡಲಗಿ: ಪ್ರಜಾಪ್ರಭುತ್ವ ಭದ್ರಪಡಿಸಲು ನನ್ನ ಮತ ನನ್ನ ಹಕ್ಕಾಗಿದೆ ಎಂದು ತಾ.ಪಂ ಇಒ ಮತ್ತು ತಾಲೂಕಾ ಸ್ವಿಪ್‌ ಸಮಿತಿಯ ಪ್ರಕಾಶ ವಡ್ಡರ ಹೇಳಿದರು.

ಅವರು ಸಮೀಪದ ಹಳ್ಳೂರ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಪ್ರಯುಕ್ತ ಸ್ವೀಪ್‌ ಸಮಿತಿಯಿಂದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮತದಾನದ ಕುರಿತು ಅರಿವು ಹಾಗೂ ಅದರಮಹತ್ವ ತಿಳಿದಿರಬೇಕು. ಈಗ ವಿದ್ಯುನ್ಮಾನಮತಯಂತ್ರದಲ್ಲಿ ಮತ ಚಲಾಯಿಸುವುದರಿಂದ ಅದರ ಬಗ್ಗೆ ಸಂಪೂರ್ಣವಾದ ಜ್ಞಾನಹೊಂದಿರಬೇಕು. ಅರ್ಹ ಅಭ್ಯರ್ಥಿಗೆ ತಮ್ಮ ಅಮೂಲ್ಯ ಮತ ಚಾಲಾಯಿಸಿ ಉತ್ತಮ ಆಡಳಿತ ತಮ್ಮದಾಗಿಸಿಕೊಳ್ಳಿ ಎಂದು ನುಡಿದರು.

ತಾಪಂ ಸಹಾಯಕ ನಿರ್ದೇಶಕ ಎಸ್‌.ಎಸ್‌ ರೊಡ್ಡನವರ ಮಾತನಾಡಿ, ಜಾಗೃತಿ ಜಾಥಾ,ಅಣಕು ಮತ ಚಲಾವಣೆ, ಭಿತ್ತಿ ಪತ್ರಗಳುಹಾಗೂ ಸಮೂಹ ಮಾಧ್ಯಮ, ಮೊಬೈಲ್‌ ಗಳ ಮೂಲಕ ವ್ಯಾಪಕ ಪ್ರಚಾರ ನೀಡುತ್ತಿದೆ. ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ತಮ್ಮ ಶ್ರೇಷ್ಠವಾದ ಮತವನ್ನು ಚಲಾಯಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಿಡಿಒ ಹನಮಂತ ತಾಳಿಕೋಟಿ,ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು ಹಾಗೂ ಗ್ರಾ.ಪಂ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.