ನಾಳೆ ಸಾರಿಗೆ ನೌಕರರ ಮುಷ್ಕರ ಪ್ರಯಾಣಿಕರಿಗೆ ಇಂದೇ ತಟ್ಟಿದ ಬಂದ್ ಬಿಸಿ
Team Udayavani, Apr 6, 2021, 9:49 PM IST
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸಾರಿಗೆ ನೌಕರರು ನಾಳೆ ಮುಷ್ಕರವನ್ನು ಹಮ್ಮಿಕೊಂಡಿದ್ದಾರೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರ ನಡೆಸುವುದಾಗಿ ತಿಳಿಸಿದ್ದಾರೆ. ಇದರ ಬಿಸಿ ಈಗಗಲೇ ಪ್ರಯಾಣಿಕರಿಗೆ ತಟ್ಟುತ್ತಿದ್ದು, ಬೆಂಗಳೂರಿನ ಹಲವಾರು ಕಡೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ.