ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಮು ಮೂಲಗಿ ಉಮೇದುವಾರಿಕೆ


Team Udayavani, Apr 7, 2021, 3:11 PM IST

ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಮು ಮೂಲಗಿ ಉಮೇದುವಾರಿಕೆ

ಧಾರವಾಡ: ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಯಸಿ ಜಾನಪದ ತಜ್ಞ, ಆಶು ಕವಿ ಡಾ|ರಾಮು ಮೂಲಗಿ ತಹಶೀಲ್ದಾರ್‌ಕಚೇರಿಗೆ ಬೆಂಬಲಿಗರೊಂದಿಗೆ ಆಗಮಿಸಿ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಂತರ ಮಾತನಾಡಿ, ಜಿಲ್ಲಾ ಕನ್ನಡಸಾಹಿತ್ಯ ಪರಿಷತ್‌ಅನ್ನು ಜನಸಾಮಾನ್ಯರಕಲಾವಿದರ, ಸಾಹಿತಿಗಳ ಕೇಂದ್ರವನ್ನಾಗಿಮಾಡಿ, ರಾಜ್ಯಮಟ್ಟದಲ್ಲಿ ಗುರುತಿಸುವಂತೆಕೆಲಸ ಮಾಡುವ ಕನಸು ನನ್ನದು.ಯುವ ಸಾಹಿತಿಗಳು, ಬರಹಗಾರರು,ಕಲಾವಿದರು, ಮಹಿಳೆಯರಿಗೆ ಹೆಚ್ಚಿನಅವಕಾಶ ಕಲ್ಪಿಸುವ ದೃಷ್ಟಿಕೋನದಿಂದಒಮ್ಮೆ ಅವಕಾಶ ಕೊಡಿ ಎಂದರು.

ಬೆಂಬಲಿಗರೊಂದಿಗೆ ಸಭೆ: ನಾಮಪತ್ರಸಲ್ಲಿಕೆಗೂ ಮುನ್ನ ಬಾಸೆಲ್‌ಮಿಷನ್‌ ರಿಷ್‌ ಮೆಮೋರಿಯಲ್‌ಸಭಾಂಗಣದಲ್ಲಿ ಬೆಂಬಲಿಗರೊಂದಿಗೆಸಭೆ ಕೈಗೊಂಡು ರಾಮು ಮೂಲಗಿಅವರು ಮತಯಾಚಿಸಿದರು. ಜಿಲ್ಲೆಯಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದಅಧ್ಯಕ್ಷ ಜಿ.ಆರ್‌. ಭಟ್‌ ಮಾತನಾಡಿ,ತಳಮಟ್ಟದಲ್ಲಿ ಶ್ರಮಪಟ್ಟ ಡಾ|ರಾಮುಮೂಲಗಿ ಅವರು ಸಾಹಿತ್ಯ ಪರಿಷತ್ತಿನಅಧ್ಯಕ್ಷರಾಗುವುದು ಬಹು ಮುಖ್ಯವಾಗಿದೆ. ಇಲ್ಲದಿದ್ದರೆ ಸಾತ್ವಿಕರು ಆತ್ಮವಂಚನೆಮಾಡಿಕೊಂಡಂತಾಗುತ್ತದೆ ಎಂದರು.

ಹುಬ್ಬಳ್ಳಿಯ ನೌಕರರ ಸಂಘದ ಅಧ್ಯಕ್ಷ ಡಾ| ಪ್ರಹ್ಲಾದ ಗೆಜ್ಜಿ ಮಾತನಾಡಿ, ಹಾಲಿ ಅಧ್ಯಕ್ಷರು ಯಾವ ಕಾರಣಕ್ಕೂ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಆದರೆ, ಈಗ ಯಾರ ಮಾತಿಗೂ ಮಾನ್ಯತೆ ನೀಡಲಿಲ್ಲ. ಇದು ಸಾಹಿತ್ಯ ವಲಯದಲ್ಲಿ ತುಂಬಾ ಬೇಸರವನ್ನುಂಟು ಮಾಡಿದೆ ಎಂದರು.

ಡಾ|ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕಟ್ರಸ್ಟ ಅಧ್ಯಕ್ಷ ಡಾ|ಡಿ.ಎಂ.ಹಿರೇಮಠಅಧ್ಯಕ್ಷತೆ ವಹಿಸಿದ್ದರು. ನವಲಗುಂದಸರ್ಕಾರಿ ನೌಕರರ ಸಂಘದ ಅಧ್ಯಕ್ಷಎ.ಬಿ. ಕೊಪ್ಪದ, ಹಿರಿಯ ಸಂಶೋಧಕಿಹನುಮಾಕ್ಷಿ ಗೋಗಿ, ಅದರಗುಂಚಿಯಶೇಖರಗೌಡ ಪಾಟೀಲ, ಕುಂದಗೋಳದಶಂಬಯ್ಯ ಹಿರೇಮಠ, ಕಲಘಟಗಿಯವಿ.ವಿ. ಆಲೂರ, ಅಳ್ನಾವರದ ಟಿ.ಎಸ್‌.ಚೌಗಲೆ, ಅಣ್ಣಿಗೇರಿಯ ಸಂಜೀವಗೌಡಬಿ.ಎಸ್‌., ಡಾ| ವಿಶ್ವನಾಥ ಚಿಂತಾಮಣಿ ಮಾತನಾಡಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.