ವಕೀಲ್‌ ಸಾಬ್‌ ಥಿಯೇಟರ್‌ ಗೊಂದಲ : ದರ್ಶನ್‌ ಫ್ಯಾನ್ಸ್‌ ಗರಂ


Team Udayavani, Apr 7, 2021, 4:41 PM IST

ವಕೀಲ್‌ ಸಾಬ್‌ ಥಿಯೇಟರ್‌ ಗೊಂದಲ : ದರ್ಶನ್‌ ಫ್ಯಾನ್ಸ್‌ ಗರಂ

ತೆಲುಗಿನ “ವಕೀಲ್‌ ಸಾಬ್‌’ ಚಿತ್ರ ಏ.09ರಂದು ತೆರೆಕಾಣುತ್ತಿದೆ. ಕರ್ನಾಟಕದಲ್ಲಿ ಈ ಚಿತ್ರದ ವಿತರಣೆಯನ್ನು “ಹೊಂಬಾಳೆ ಫಿಲಂಸ್‌’ ಪಡೆದಿದೆ. ವಿಚಾರ ಇದಲ್ಲ, ಚಿತ್ರಮಂದಿರದ ಹೆಸರಿನಲ್ಲಾದ ಸಣ್ಣ ಗೊಂದಲ ದರ್ಶನ್‌ ಅಭಿಮಾನಿಗಳನ್ನು ಕೆರಳುವಂತೆ ಮಾಡಿತ್ತು.

ಆರಂಭದಲ್ಲಿ “ವಕೀಲ್‌ ಸಾಬ್‌’ ಚಿತ್ರ ಸಂತೋಷ್‌ ಚಿತ್ರಮಂದಿರದಲ್ಲಿ ಬಿಡುಗಡೆ ಯಾಗುತ್ತದೆ ಎಂಬ ಸುದ್ದಿ ಕೇಳಿದ ದರ್ಶನ್‌ ಅಭಿಮಾನಿಗಳು ಗರಂ ಆಗಿದ್ದರು ಮತ್ತು ಕನ್ನಡದ “ಹೊಂಬಾಳೆ ಫಿಲಂಸ್‌’ನ ನಡೆ ಸರಿಯಲ್ಲ ಎಂದು ಹೇಳಿ, “ಹೊಂಬಾಳೆ ಫಿಲಂಸ್‌’ನ ಕಾರ್ತಿಕ್‌ ಗೌಡ ಅವರಿಗೆ ಟ್ಯಾಗ್‌ಮಾಡಿ ತಮ್ಮ ಅನಿಸಿಕೆ, ಸಿಟ್ಟು, ಬೇಸರವನ್ನು ಹಂಚಿಕೊಳ್ಳಲಾರಂಭಿಸಿದ್ದರು. ಅದರಲ್ಲೂ ಪಕ್ಕಾ ಕನ್ನಡ ಸೆಂಟರ್‌ ಎನಿಸಿಕೊಂಡಿರುವ ಸಂತೋಷ್‌ನಲ್ಲಿ ತೆಲುಗುಸಿನಿಮಾ ಬಿಡುಗಡೆ ಮಾಡೋದು ಸರಿಯಲ್ಲ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಇದನ್ನೂ ಓದಿ : ಕೋವಿಡ್ ಲಸಿಕೆ ಪಡೆದ ನಟ ಪುನೀತ್ ರಾಜಕುಮಾರ್

ಅಭಿಮಾನಿಗಳ ವಾದ-ಪ್ರತಿವಾದ ಜೋರಾಗುತ್ತಿದ್ದಂತೆ ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ ಕಾರ್ತಿಕ್‌ ಗೌಡ, “ವಕೀಲ್‌ ಸಾಬ್‌ ಚಿತ್ರ ಭೂಮಿಕಾ ಚಿತ್ರಮಂದಿರದಲ್ಲಿ ಪ್ರದರ್ಶನವಾಗಲಿದ್ದು, ಸಂತೋಷ್‌ ಚಿತ್ರಮಂದಿರದಲ್ಲಿ “ರಾಬರ್ಟ್‌’ ಮುಂದುವರೆಯಲಿದೆ’ ಎಂದು ಟ್ವೀಟ್‌ ಮಾಡುವ ಮೂಲಕ ಗೊಂದಲಕ್ಕೆ ತೆರೆ ಎಳೆದರು. ಇತ್ತ “ರಾಬರ್ಟ್‌’ ನಿರ್ಮಾಪಕ ಉಮಾಪತಿಕೂಡಾ ಟ್ವೀಟ್‌ ಮೂಲಕ ಸಂತೋಷ್‌ ಚಿತ್ರಮಂದಿರದಲ್ಲೇ “ರಾಬರ್ಟ್‌’ ಇನ್ನೊಂದಷ್ಟು ದಿನ ಪ್ರದರ್ಶನ ಕಾಣಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.