ಮೇಲ್ಮನವಿ ನ್ಯಾಯಾಧೀಕರಣ ರದ್ದು, ಕೇಂದ್ರದ ವಿರುದ್ಧ ಚಿತ್ರರಂಗ ಆಕ್ರೋಶ: ಏನಿದು FCAT

ಸಿಬಿಎಫ್ ಸಿ ನಿರ್ಧಾರದ ಬಗ್ಗೆ ಎಫ್ ಸಿಎಟಿ ಬದಲು ಹೈಕೋರ್ಟ್ ಮೆಟ್ಟಿಲೇರಬೇಕಾಗುತ್ತದೆ.

Team Udayavani, Apr 7, 2021, 4:05 PM IST

ಮೇಲ್ಮನವಿ ನ್ಯಾಯಾಧೀಕರಣ ರದ್ದು, ಕೇಂದ್ರದ ವಿರುದ್ಧ ಚಿತ್ರರಂಗ ಆಕ್ರೋಶ: ಏನಿದು FCAT

ನವದೆಹಲಿ: ಕೇಂದ್ರದ ನ್ಯಾಯ ಮತ್ತು ಕಾನೂನು ಸಚಿವಾಲಯ ಚಲನಚಿತ್ರ ಪ್ರಮಾಣೀಕೃತ ಮೇಲ್ಮನವಿ ನ್ಯಾಯಾಧೀಕರಣ(ಎಫ್ ಸಿಎಟಿ)ವನ್ನು ರದ್ದುಗೊಳಿಸಿದ್ದು, ಈ ನಿರ್ಧಾರದ ಬಗ್ಗೆ ಚಲನಚಿತ್ರರಂಗದ ಹಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಮ್ಯಾನೇಜರ್‌ ಕೂಡಿ ಹಾಕಿ ಕೆಲಸ ಮಾಡುವಂತೆ ಬೆದರಿಸಿದ್ದಾರೆ: ಉಡುಪಿಯ ಸಾರಿಗೆ ನೌಕರ ಕಣ್ಣೀರು

ಸಿನಿಮಾದ ಪ್ರಮಾಣಪತ್ರ ಕುರಿತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ ಸಿ) ಆದೇಶವನ್ನು ಪ್ರಶ್ನಿಸಿ ಚಲನಚಿತ್ರ ಪ್ರಮಾಣೀಕೃತ ಮೇಲ್ಮನವಿ ನ್ಯಾಯಾಧೀಕರಣಕ್ಕೆ ಮೇಲ್ಮನವಿ ಸಲ್ಲಿಸಬಹುದಾಗಿತ್ತು. ಆದರೆ ಕೂಡಲೇ ಜಾರಿಗೆ ಬರುವಂತೆ ಕಾನೂನು ಸಚಿವಾಲಯ ಸುಗ್ರೀವಾಜ್ಞೆ ಹೊರಡಿಸಿ ಎಫ್ ಸಿಎಟಿಯನ್ನು ರದ್ದುಗೊಳಿಸಿದೆ ಎಂದು ವರದಿ ತಿಳಿಸಿದೆ.

ಸಿಬಿಎಫ್ ಸಿಯಲ್ಲಿ ಪ್ರಮಾಣಪತ್ರ ನಿರಾಕರಿಸಲ್ಪಟ್ಟ ಸಂದರ್ಭದಲ್ಲಿ ನ್ಯಾಯಾಧೀಕರಣದಲ್ಲಿ ಈ ಬಗ್ಗೆ ಮರುಪರಿಶೀಲಿಸಲು ಮೇಲ್ಮನವಿ ಸಲ್ಲಿಸಲು ಅವಕಾಶ ಇತ್ತು. ಆದರೆ ಇನ್ಮುಂದೆ ಚಿತ್ರದ ನಿರ್ಮಾಪಕರು ಸಿಬಿಎಫ್ ಸಿ ನಿರ್ಧಾರದ ಬಗ್ಗೆ ಎಫ್ ಸಿಎಟಿ ಬದಲು ಹೈಕೋರ್ಟ್ ಮೆಟ್ಟಿಲೇರಬೇಕಾಗುತ್ತದೆ.

1983ರಲ್ಲಿ ನವೆದೆಹಲಿಯಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿ 1952ರ ಸಿನಿಮಾಟೋಗ್ರಫಿ ಕಾಯ್ದೆಯ ಸೆಕ್ಷನ್ 5ರ ಅಡಿ ಎಫ್ ಸಿಎಟಿ ಸಂಸ್ಥೆ ಸ್ಥಾಪನೆಯಾಗಿತ್ತು. ಎಫ್ ಸಿಎಟಿಯಲ್ಲಿ ಅಧ್ಯಕ್ಷರು, ನಾಲ್ವರು ಸದಸ್ಯರು ಹಾಗೂ ಒಬ್ಬ ಕಾರ್ಯದರ್ಶಿಯನ್ನು ಒಳಗೊಂಡಿದೆ.

ಕೇಂದ್ರ ಸಚಿವಾಲಯದ ಈ ನಿರ್ಧಾರದ ಬಗ್ಗೆ ಬಾಲಿವುಡ್ ನ ಹನ್ಸಾಲ್ ಮೆಹ್ತಾ, ವಿಶಾಲ್ ಭಾರದ್ವಾಜ್, ಗುಣೀತ್ ಮೋಂಗಾ, ರಿಚಾ ಚಡ್ಡಾ ಸೇರಿದಂತೆ ಹಲವರು ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.