ಕತಾರ್‌ನಲ್ಲಿ ಆಜಾದಿ ಕಾ ಅಮೃತ ಮಹೋತ್ಸವ


Team Udayavani, Apr 7, 2021, 6:08 PM IST

ಕತಾರ್‌ನಲ್ಲಿ ಆಜಾದಿ ಕಾ ಅಮೃತ ಮಹೋತ್ಸವ

ಕತಾರ್ : ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ 75 ವಾರಗಳ ಸುದೀರ್ಘ‌ ಅವಧಿಯ ವಿವಿಧ ಕಾರ್ಯಕ್ರಮಗಳನ್ನು ಕತಾರ್‌ನಲ್ಲಿ ಆಯೋಜಿಸಲಾಗಿದೆ. ಈ ಆಚರಣೆಗೆ ಭಾರತ ಸರಕಾರ ಅಧಿಕೃತವಾಗಿ ಆಜಾದಿ ಕಾ ಅಮೃತ ಮಹೋತ್ಸವ ಎಂದು ಹೆಸರಿಸಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ  ಕತಾರ್‌ನ ಭಾರತದ ರಾಯಭಾರ ಕಚೇರಿಯಲ್ಲಿ ಮಾ. 26ರಂದು ಅಧಿಕೃತವಾಗಿ ಚಾಲನೆ ನೀಡಲಾಯಿತು.

ಕೋವಿಡ್‌ ನಿಯಮಾವಳಿಯನ್ನು ಪಾಲಿಸುವ ಹಿನ್ನೆಲೆಯಲ್ಲಿ ಈ ಸಮಾರಂಭವು ರಾಯಭಾರ ಕಚೇರಿಯ ಉನ್ನತ ಶ್ರೇಣಿಯ ಅಧಿಕಾರಿಗಳು ಮತ್ತು ಐಸಿಸಿ ನಿರ್ವಹಣಾ ಸಮಿತಿಯ ಸದಸ್ಯರಿಗೆ ಮಾತ್ರ ಸೀಮಿತವಾಗಿತ್ತು.

ಮುಖ್ಯ ಅತಿಥಿ, ಭಾರತದ ರಾಯಭಾರಿ ಡಾ| ದೀಪಕ್‌ ಮಿತ್ತಲ್‌ ಅವರು ದೀಪ ಬೆಳಗಿ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಭ್ರಮಾಚರಣೆಯ ಅಂಗವಾಗಿ 75  ಜನರಿಗೆ ಉಚಿತ ಐಸಿಬಿಎಫ್ ಜೀವ ವಿಮೆ  ಮತ್ತು ಐಸಿಸಿಎಫ್ ಅಧಿಕಾರಿಗಳಿಗೆ ಐಸಿಸಿಯಿಂದ ನೀಡಿದ ನಿಧಿಯನ್ನು ಹಸ್ತಾಂತರಿಸಲಾಯಿತು.

ಸಮಾರಂಭದ ಅನಂತರ ವರ್ಚುವಲ್‌ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಎಚ್‌.ಇ. ಖಾಲಿದ್‌ ಬಿನ್‌ ಇಬ್ರಾಹಿಂ ಅಲ್‌- ಹಮರ್‌, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನಿರ್ದೇಶಕ, ಕತಾರ್‌ ಮತ್ತು ಭಾರತದ ರಾಯಭಾರಿಗಳು ಸಭೆಯಲ್ಲಿ ಮಾತನಾಡಿದರು.

ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ಐಸಿಸಿ ಅಂಗಸಂಸ್ಥೆಗಳೊಂದಿಗೆ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಮತ್ತು ಉತ್ಸವಗಳನ್ನು ಚಿತ್ರಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು  ಪ್ರಸಾರ ಮಾಡಲಾಯಿತು.

ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ (75)ದ ಉದ್ಘಾಟನೆ ಕಾರ್ಯಕ್ರಮದಲ್ಲಿ ತುಳುಕೂಟ ಕತಾರ್‌ನ ಪ್ರತಿಭಾನ್ವಿತ ಸದಸ್ಯರಿಂದ ತುಳು ನೃತ್ಯ ರೂಪಕವನ್ನು ಪ್ರಸ್ತುತ

ಪಡಿಸಿದರು. ಈ ರೂಪಕದಲ್ಲಿ  ಚೇತನಾ ಅಡಪ, ಅಪರ್ಣಾ ಶರತ್‌, ಲಾವಣ್ಯಾ ಆಚಾರ್‌, ದಿವ್ಯಶ್ರೀ, ಸೌಮ್ಯಾ ಕೆ.ಟಿ., ಸೀಮಾ ಉಮೇಶ್‌ ಪೂಜಾರಿ, ಅನುಷ್ಕಾ ಉಮೇಶ್‌ ಪೂಜಾರಿ, ಸುಬೋಧ್‌ ಶೆಟ್ಟಿ, ಸುಹಾಸ್‌ ಶೆಟ್ಟಿ, ಗಿರೀಶ್‌ ಪುರಾಣಿಕ್‌, ಸುರೇಶ್‌ ಭಟ್‌, ಪುನೀತ್‌ ಸಾಗರ್‌, ಅಮಿತ್‌ ಪೂಜಾರಿ, ಮಂಜು ಕಗೇìರ್‌, ಅನುಷ್ಕಾ ಉಮೇಶ್‌ ಪೂಜಾರಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.