SBI ಗ್ರಾಹಕರು ಇಂಟರ್ ನೆಟ್ ಬ್ಯಾಂಕಿಂಗ್ ಸೌಲಭ್ಯದ ಮೂಲಕ ಎಂಟು ಸೇವೆಗಳ ಲಾಭ ಪಡೆಯಬಹುದು..!


Team Udayavani, Apr 8, 2021, 10:42 AM IST

8-1

ನವ ದೆಹಲಿ :  ರಾಷ್ಟ್ರೀಯ ಅತಿದೊಡ್ಡ ವ್ಯಾವಹಾರಿಕ ಬ್ಯಾಂಕ್ ಎಂದೆನಿಸಿಕೊಂಡ ಎಸ್ ಬಿ ಐ ಈಗ ತನ್ನ ಗ್ರಾಹಕರಿಗೆ ಬ್ಯಾಂಕಿಂಗ್ ವ್ಯವಹಾರವನ್ನು ಮಾಡುವುದಕ್ಕೆ  ಇಂಟರ್ ನೆಟ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ ಬಿ ಐ) ಇಂಟರ್ ನೆಟ್ ಬ್ಯಾಂಕಿಂಗ್ ಪೋರ್ಟಲ್ ಗ್ರಾಹಕರಿಗೆ ವ್ಯಾಪಕವಾದ ಸೌಲಭ್ಯಗಳನ್ನು ಒದಗಿಸುತ್ತಿದೆ.

ಈ ಸೇವೆಯಲ್ಲಿ, ಎಸ್‌ ಬಿ ಐ ಗ್ರಾಹಕರು ತಮ್ಮ ಖಾತೆಯ ಬ್ಯಾಲೆನ್ಸ್ ಪರಿಶೀಲಿಸಬಹುದು, ಹಣವನ್ನು ವರ್ಗಾಯಿಸಬಹುದು, ಹೊಸ ಚೆಕ್ ಪುಸ್ತಕಕ್ಕಾಗಿ ವಿನಂತಿಸಬಹುದು ಮತ್ತು ಡೆಬಿಟ್ ಕಾರ್ಡ್‌ ಗೆ ಅರ್ಜಿ ಸಲ್ಲಿಸಬಹುದಾಗಿದೆ.

ಓದಿ : ಶತಕೋಟಿ ಶ್ರೀಮಂತರ ಪಟ್ಟಿ :ಭಾರತಕ್ಕೆ 3ನೇ ಸ್ಥಾನ ; ಮುಕೇಶ್‌ ಏಷ್ಯಾದ ಅತೀ ಸಿರಿವಂತ

ಈ ಸೇವೆಗಳ ಹೊರತಾಗಿ, ಗ್ರಾಹಕರು ಎಸ್‌ ಬಿ ಐನಲ್ಲಿ ಇಂಟರ್ ನೆಟ್ ಬ್ಯಾಂಕಿಂಗ್ ಮೂಲಕ ಡೆಪೊಸಿಟ್ ಹಾಗೂ ರಿಕರಿಂಗ್ ಡೆಪೊಸಿಟ್ ರಚಿಸುವ ಸೌಲಭ್ಯವನ್ನೂ ಪಡೆಯುತ್ತಾರೆ. ಆದರೇ, ಎಸ್ ಬಿ ಐ ತನ್ನ ಗ್ರಾಹಕರಿಗೆ ನೀಡುತ್ತಿರುವ  ಇಂಟರ್ ನೆಟ್ ಬ್ಯಾಂಕಿಂಗ್ ಬಳಸುವುದಕ್ಕೆ  ಬಳಕೆದಾರ ಹೆಸರು ಮತ್ತು ಲಾಗಿನ್ ಪಾಸ್ ವರ್ಡ್  ಅಗತ್ಯವಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರು ಇಂಟರ್ ನೆಟ್ ಬ್ಯಾಂಕಿಂಗ್ ಮೂಲಕ ಒಟ್ಟು 8 ಬ್ಯಾಂಕಿಂಗ್ ವ್ಯವಹಾರವನ್ನು ನಿಭಾಯಿಸಬಹುದು ಎಂದು ಎಸ್‌ ಬಿ ಐ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ತನ್ನ ಗ್ರಾಹಕರಿಗೆ ಮಾಹಿತಿ ನೀಡಿದೆ.

ಹಣದ ವಹಿವಾಟು, ಎಟಿಎಂ ಕಾರ್ಡ್‌ ಗೆ ಅರ್ಜಿ, ಠೇವಣಿ ಖಾತೆಗೆ ಸಂಬಂಧಿಸಿದ ಕೆಲಸ, ಬಿಲ್ ಪಾವತಿ, ಸೇವಿಂಗ್ ಬ್ಯಾಂಕ್ ಅಕೌಂಟ್ ಸ್ಟೇಟ್ ಮೆಂಟ್, ಚೆಕ್ ಬುಕ್‌ ಗಾಗಿ ಅರ್ಜಿ ಸಲ್ಲಿಸುವುದು, ಯುಪಿಐ ಪ್ರಾರಂಭಿಸುವುದು ಮತ್ತು ನಿಲ್ಲಿಸುವುದು, ತೆರಿಗೆ ಪಾವತಿ ಸೌಲಭ್ಯಗಳು ಇಂಟರ್ ನೆಟ್ ಬ್ಯಾಂಕಿಂಗ್ ಮೂಲಕ ಲಭ್ಯವಿದೆ.

ಎಸ್ ಬಿ ಐ ಗೆ ಸಂಬಂಧಿಸಿದ ಬ್ಯಾಂಕಿಂಗ್ ವ್ಯವಹಾರವನ್ನು ಈ ಕೆಳಗಿನವುಗಳನ್ನು ಅನುಸರಿಸುವುದರಿಂದ ಆನ್ ಲೈನ್ ಮೂಲಕ ಮಾಡಬಹುದಾಗಿದೆ :

*ಎಸ್‌ ಬಿ ಐ ನೆಟ್ ಬ್ಯಾಂಕಿಂಗ್‌ ನ ಅಧಿಕೃತ ಹೋಮ್‌ ಪೇಜ್ onlinesbi.com ಗೆ ಹೋಗಿ.

*”New User Registration/Activation” ಮೇಲೆ ಕ್ಲಿಕ್ ಮಾಡಿ.

* ಖಾತೆ ಸಂಖ್ಯೆ, ಸಿಐಎಫ್ ಸಂಖ್ಯೆ, ಶಾಖೆ ಕೋಡ್, ದೇಶ, ನೋಂದಾಯಿತ ಮೊಬೈಲ್ ಸಂಖ್ಯೆ, ಅಗತ್ಯವಿರುವ ಸೌಲಭ್ಯವನ್ನು ನಮೂದಿಸಿದ ನಂತರ “ಸಬ್ ಮಿಟ್” ಬಟನ್ ಕ್ಲಿಕ್ ಮಾಡಿ.

*ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ.

*ಎಟಿಎಂ ಕಾರ್ಡ್  ಆಯ್ಕೆಮಾಡಿ ಮತ್ತು ಎಟಿಎಂ ಕಾರ್ಡ್ ಇಲ್ಲದಿದ್ದರೆ, ಬ್ಯಾಂಕ್ ಮುಂದಿನ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ.

*ತಾತ್ಕಾಲಿಕ ಬಳಕೆದಾರ ಹೆಸರನ್ನು ಗಮನಿಸಿ ಮತ್ತು ಲಾಗಿನ್ ಪಾಸ್ ವರ್ಡ್ ನ್ನು ಕ್ರಿಯೇಟ್ ಮಾಡಿ. ಪಾಸ್‌ ವರ್ಡ್ ನನ್ನು ಮತ್ತೆ ನಮೂದಿಸಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘ಸಬ್ ಮಿಟ್’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಓದಿ :ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದ ಪ್ರಧಾನಿ ನರೇಂದ್ರ ಮೋದಿ

*ತಾತ್ಕಾಲಿಕ ಬಳಕೆದಾರ ಹೆಸರು ಮತ್ತು ಹೊಸ ಪಾಸ್‌ ವರ್ಡ್‌ ನೊಂದಿಗೆ ಲಾಗ್ ಇನ್ ಮಾಡಿ.

*ನಿಯಮಗಳು ಮತ್ತು ಷರತ್ತುಗಳನ್ನು ಒಪ್ಪಿಕೊಂಡ ನಂತರ ಮತ್ತು ಲಾಗಿನ್ ಪಾಸ್ ವರ್ಡ್ ಮತ್ತು ಪ್ರೊಫೈಲ್ ಪಾಸ್ ವರ್ಡ್  ನನ್ನು ಹೊಂದಿಸಿ

*ಹುಟ್ಟಿದ ದಿನಾಂಕ, ಹುಟ್ಟಿದ ಸ್ಥಳ ಮತ್ತು ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

* ಬ್ಯಾಂಕ್ ಖಾತೆ ಮಾಹಿತಿಯನ್ನು ನೋಡಲು “ಅಕೌಂಟ್ ಸಮ್ಮರಿ” ಲಿಂಕ್ ಅನ್ನು ಕ್ಲಿಕ್ ಮಾಡಿ.

* ನೀವು “View only right” ಎಂದು ನೋಂದಾಯಿಸಿದ್ದರೆ, ನಿಮ್ಮ ಆನ್‌ ಲೈನ್ ನೋಂದಣಿ ಪ್ರಕ್ರಿಯೆಯ ಮುದ್ರಣದೊಂದಿಗೆ ನಿಮ್ಮ “ಟ್ರಾನ್ಸ್‌ ಕೇಶನ್ ರೈಟ್” ಅನ್ನು ಸಕ್ರಿಯಗೊಳಿಸಲು ನಿಮ್ಮ ಶಾಖೆಯನ್ನು ಸಂಪರ್ಕಿಸಿ.

ಓದಿ : ತಂದೆ ಪರ ಮಾತಾಡಿದ ಮಗುವನ್ನು ಕೊಂದ ತಾಯಿ: ಗೋಬಿ ಮಂಚೂರಿ ಕೊಡಿಸಲು ಕರೆದೊಯ್ದು ಕೊಲೆ!

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.