ಚಟದಿಂದ ಮುಕ್ತರನ್ನಾಗಿಸಲು ಪಾದಯಾತ್ರೆ


Team Udayavani, Apr 8, 2021, 4:18 PM IST

rttyt

ಗುಳೇದಗುಡ್ಡ : ಪಟ್ಟಣದ ಮರಡಿಮಠದ ಲಿಂ.ಶ್ರೀ 10ನೇ ಕಾಡಸಿದ್ದೇಶ್ವರ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮದ ಅಂಗವಾಗಿ ಗುಳೇದಗುಡ್ಡ ಪಟ್ಟಣದಲ್ಲಿ ಬೆಳಗ್ಗೆ ದುಶ್ಚಟಗಳ ಭೀಕ್ಷೆ ಸದ್ಗುಣಗಳ ದೀಕ್ಷೆ ಎಂಬ ವಿನೂತನ ಪಾದಯಾತ್ರೆ ನಡೆಯಿತು.

ಶ್ರೀಮಠದಲ್ಲಿ ದಿನಂಪ್ರತಿ ಸಂಜೆ ನಡೆಯುವ ಪ್ರವಚನದಲ್ಲಿ ಶರಣ, ಸಂತರ ಆದರ್ಶ ತತ್ವ ಚಿಂತನೆಗಳು ಜನರ ನೆತ್ತಿಯ ಬುತ್ತಿ ತುಂಬಿದರೆ ಪ್ರತಿದಿನ ಬೆಳಗ್ಗೆ ದುಶ್ಚಟವಾದಿಗಳ ಬದುಕು ಬದಲಾಯಿಸುವ ದೃಷ್ಟಿಯಿಂದ ವಿನೂತನ ಪ್ರಯತ್ನವೊಂದು ಗುಳೇದಗುಡ್ಡದಲ್ಲಿ ನಡೆಯಿತು. ದುಶ್ಚಟಗಳ ಬೀಕ್ಷೆ, ಸದ್ಗುಣಗಳ ದೀಕ್ಷೆ ಎಂಬ ಈ ವಿನೂತನ, ಅರ್ಥಪೂರ್ಣ ಪಾದಯಾತ್ರೆ ಈಗ ಗುಳೇದಗುಡ್ಡ ಜನರ ಮೆಚ್ಚುಗೆ ಗಳಿಸಿದೆ. ಪಾದಯಾತ್ರೆಯಲ್ಲಿ ಸ್ವಾಮೀಜಿಗಳು ಜೋಳಿಗೆ ಹಿಡಿದು ನಡೆಯುತ್ತಿದ್ದರೆ ದುಶ್ಚಟಗಳ ದಾಸರು ತಮ್ಮ ದುಶ್ಚಟಗಳನ್ನ ಈ ಜೋಡಳಿಗೆಯಲ್ಲಿ ಹಾಕಲಿ, ಬದುಕಿನಲ್ಲಿ ಸದ್ಗುಣಗಳ ದೀಕ್ಷೆ ಪಡೆಯಲಿ ಎನ್ನುವ ಉದ್ದೇಶ ಹೊತ್ತು ಈ ದುಶ್ಚಟಗಳ ಜೋಳಿಗೆ ಗುಳೇದಗುಡ್ಡದಲ್ಲಿ ಸಂಚರಿಸಿತು.

ಇಲ್ಲಿತನಕ ಇದ್ದ ಕೆಟ್ಟ ಚಟಾದಿಗಳಿಂದ ಪ್ರತಿಯೊಬ್ಬರೂ ಮುಕ್ತರಾಗಲಿ ಎಂಬ ಸದುದ್ದೇಶದಿಂದ ಶ್ರೀಮಠದಿಂದ ಶ್ರೀ ವಿವೇಕಾನಂದ ದೇವರು ಈ ವಿನೂತನ “ದುಶ್ವಟಗಳ ಬೀಕ್ಷೆ ಸದ್ಗುಣಗಳ ದೀಕ್ಷೆ’ ಎಂಬ ವಿಶಿಷ್ಟ ಪಾದಯಾತ್ರೆ ಕೈಗೊಂಡಿದ್ದಾರೆ. ಪ್ರತಿಯೊಬ್ಬರೂ ಇಲ್ಲಿಯ ತನಕ ಜೀವನದಲ್ಲಿ ಹಾಕಿಕೊಂಡಿದ್ದ ಕೆಟ್ಟ ಚಟಗಳನ್ನು ಬಿಟ್ಟು ಇನ್ನು ಮುಂದೆ ಬದುಕಿನಲ್ಲಿ ಉತ್ತಮ ನಡೆಗಳನ್ನು ಪಾಲಿಸಬೇಕೆಂದು ಶ್ರೀಅಭಿನವ ಕಾಡಸಿದ್ದೇಶ್ವರ ಶ್ರೀಗಳು ಹೇಳಿದರು.

ಪಾದಯಾತ್ರೆಯಲ್ಲಿ ಗುಣದಾಳದ ವಿವೇಕಾನಂದ ದೇವರು, ಚಿನ್ನಮಯಗಿರಿಯ ವೀರಮಹಾಂತ ಶ್ರೀಗಳು ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಸಿದ್ದಪ್ಪ ಹನಮಸಾಗರ, ಚನ್ನಮ್ಮ ಜವಳಿ, ಗೌರಿ ಕಲಬುರ್ಗಿ, ಸುವರ್ಣ ಲಂಡುನ್ನವರ, ಜಂಪವ್ವ ಕಲಬುರ್ಗಿ, ಆಶಾ ರಾಜನಾಳ, ಅಕ್ಕಮ್ಮ ಅಂಕದ, ಕವಿತಾ ಮೆಗೆಣ್ಣಿ, ಈರಮ್ಮ ಮಾಳಗಿ, ರೇಖಾ ಕೆಲೂಡಿ, ನೀಲವ್ವ ತಾಂಡೂರ, ಜಯಶ್ರೀ ಅಂಕದ ಮತ್ತಿತರರ ಇದ್ದರು.

ಟಾಪ್ ನ್ಯೂಸ್

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.