ಪುತ್ತೂರು: ಮೊಬೈಲ್ ಫೋನ್ ಸುಟ್ಟು ಹಾಕಿ ರಿಕ್ಷಾ ಚಾಲಕ ಆತ್ಮಹತ್ಯೆ!
Team Udayavani, Apr 9, 2021, 11:00 AM IST
ಪುತ್ತೂರು: ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ ವೆಂಕಟ್ರಮಣ ಗೌಡರ ಪುತ್ರ ರಿಕ್ಷಾ ಚಾಲಕ ವೃತ್ತಿ ಮಾಡುತ್ತಿದ್ದ ಶಿವರಾಜ್ (27 ವ) ಎಂಬವರು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.09ರಂದು ನಸುಕಿನ ಜಾವ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಮೊದಲು ಮೊಬೈಲ್ ಫೋನ್ ಅನ್ನು ಸುಟ್ಟು ಹಾಕಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ:ಜಾಗತಿಕ ಪ್ರಗತಿ ವೇಗ ಪಡೆಯಲು ಭಾರತ ಸೇರಿ 3 ದೇಶಗಳು ಕಾರಣ
ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ ನೀಡಿದ ಕಂದಾಯ ಸಚಿವ ಆರ್.ಅಶೋಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು