ತುರುವೇಕೆರೆ ಶಾಸಕನ ಪುತ್ರನ ಮೇಲೆ ಹಲ್ಲೆ: ಹಾಲಿ-ಮಾಜಿ ಶಾಸಕರ ವಾಗ್ಯುದ್ಧ

ಪುತ್ರನ ಮೇಲೆ ಹಲ್ಲೆ, ಚೂರಿ ಇರಿತ ಕೇಸ್‌ಗೆ ಎಂ.ಟಿ.ಕೃಷ್ಣಪ್ಪ ಕಾರಣ: ಶಾಸಕ ! ನ್ಯಾಯಕ್ಕಾಗಿ ಠಾಣೆ ಬಳಿ ಧರಣಿ: ಎಂ.ಟಿ.ಕೃಷ್ಣಪ್ಪ

Team Udayavani, Apr 9, 2021, 9:02 PM IST

Untitled-3

ಗುಬ್ಬಿ: ನನ್ನ ಪುತ್ರ ತೇಜು ಮೇಲೆ ನಡೆದ ಹಲ್ಲೆ ಹಾಗೂ ಇಡಗೂರು ಚೂರಿ ಇರಿತ ಪ್ರಕರಣ ಈ ಎರಡೂ ಘಟನೆಗಳಿಗೆ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಕಾರಣ ಎಂದು ತುರುವೇಕೆರೆ ಶಾಸಕ ಮಸಾಲಾ ಜಯರಾಮ್‌ ಆರೋಪಿಸಿದರು.

ಗುಬ್ಬಿ ತಾಲೂಕಿನ ಸಿ.ಎಸ್‌.ಪುರ ಹೋಬಳಿ ತಮ್ಮ ಸ್ವಗ್ರಾಮ ಅಂಕಳಕೊಪ್ಪ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತುರುವೇಕೆರೆ ವಿಧಾನಸಭಾ ಕ್ಷೇತ್ರವಾದ ನನ್ನ ಕ್ಷೇತ್ರವು ಅಭಿವೃದ್ಧಿಯ ಕಡೆ ಸಾಗುತ್ತಿರುವುದನ್ನು ಕಂಡ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹತಾಶೆಗೆ ಒಳಗಾಗಿ ತನ್ನ ಇರುವಿಕೆ ತೋರ್ಪಡಿಸಿಕೊಳ್ಳಲು ಸಿ.ಎಸ್‌.ಹೋಬಳಿಯಲ್ಲಿ ರಕ್ತಪಾತ ನಡೆಸಿ ಪ್ರಬುದ್ಧತೆ ನಡೆಸಲು ಮುಂದಾಗಿದ್ದು, ಅದಕ್ಕೆ ಪೂರಕವಾಗಿ ನೆಟ್ಟಿಕೆರೆ ಕ್ರಾಸ್‌ ಬಳಿ ಘಟನೆ ನಡೆದಿದೆ ಎಂದರು.

ಹೈಡ್ರಾಮಾ: ಬೆಂಗಳೂರಿನಿಂದ ಅಂಕಳಕೊಪ್ಪ ಗ್ರಾಮಕ್ಕೆ ಬರುತ್ತಿದ್ದ ತಮ್ಮ ಮಗ ತೇಜು ಕಾರು ಹಿಂಬಾಲಿಸಿ ಬಂದ ಕೃಷ್ಣಪ್ಪ ಬೆಂಬಲಿಗರ ಗುಂಪು ಹೆಬ್ಬೂರು ಬಳಿ ಜಗಳ ಆರಂಭಿಸಿ ನೆಟ್ಟೆಕೆರೆ ಕ್ರಾಸ್‌ವರೆಗೆ ಹಿಂಬಾಲಿಸಿ ಮಾರಕಾಸ್ತ್ರ ತೋರಿಸಿ ಬೆದರಿಕೆಯೊಡ್ಡಿ ದ್ದಾರೆ. ಈ ಘಟನೆಗೆ ಕೃಷ್ಣಪ್ಪ ಪೋಷಿಸಿರುವ ರೌಡಿಸಂ ಗುಂಪು ಕಾರಣ. ರಾಜಕಾರಣದಿಂದ ಹೊರತಾದ 21 ವರ್ಷದ ನನ್ನ ಪುತ್ರನ ಮೇಲೆ ತೋರಿದ ಪೌರುಷ ಹೇಡಿತನದ ಇನ್ನೊಂದು ಮುಖ ಎಂದು ಛೇಡಿಸಿದರು. ಜನ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದಾರೆ. ರಾಜಕಾರಣ ದ್ವೇಷಕ್ಕೆ ಅಮಾಯಕರ ಮೇಲೆ ಹಲ್ಲೆ ನಡೆಸುವುದು ಮಾಡುವ ಕೃಷ್ಣಪ್ಪ ಇಡಗೂರು ಪ್ರಕರಣಲ್ಲೂ ಹೈಡ್ರಾಮಾ ರಚಿಸಿದ್ದಾರೆಂದರು.

ವಿಳಂಬ ಬೇಡ:

ತನ್ನದೇ ಪಟಾಲಂನ ರೌಡಿ ಶೀಟರ್‌ ಆನಂದ್‌ನ ಬಳಸಿ ಚೂರಿ ಇರಿತ ನಾಟಕ ನಡೆಸಿದ್ದಾರೆ. ರೌಡಿ ಶೀಟರ್‌ ಆಗಿರುವ ಆತ ಬೆಂಗಳೂರಿನಲ್ಲಿ 8 ಪ್ರಕರಣಗಳಲ್ಲಿ ಬೇಕಾಗಿದ್ದಾನೆ. ಜತೆಗೆ ತಮ್ಮ ಮಗನ ಮೇಲೆ ಹಲ್ಲೆಗೆ ಮುಂದಾದ ಅವ್ವೆàರಹಳ್ಳಿ ಕೃಷ್ಣನ ಇತಿಹಾಸವೂ ಬೆಂಗಳೂರಿನ ಕ್ರಿಮಿನಲ್‌ ಹಿನ್ನೆಲೆಯುಳ್ಳದ್ದಾಗಿದೆ. ಇವರು ಕೃಷ್ಣಪ್ಪ ಅವರ ಬಂಟರು. ಎಂ.ಟಿ.ಕೃಷ್ಣಪ್ಪ ಅವರ ಮೇಲಿರುವ 150 ಕೇಸುಗಳು ಎಲ್ಲರಿಗೂ ತಿಳಿದಿದೆ ಎಂದರು. ತಮ್ಮ ಮಗನ ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಬ ಮಾಡಿದ್ದಲ್ಲಿ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತೇನೆ ಎಂದು ಪೊಲೀಸ್‌ ಇಲಾಖೆಗೆ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.