ಚಿತ್ರದುರ್ಗ: ಭೀಕರ ಅಪಘಾತ; ದೇಹದಿಂದ ಬೇರ್ಪಟ್ಟ ತಲೆ
Team Udayavani, Apr 10, 2021, 9:39 AM IST
ಚಿತ್ರದುರ್ಗ: ಚಳ್ಳಕೆರೆ ಸಮೀಪದ ಬುಡ್ನಹಟ್ಟಿ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಶನಿವಾರ ನಸುಕಿನಲ್ಲಿ ಭೀಕರ ಅಫಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಲಾರಿ ಚಾಲಕನ ದೇಹದಿಂದ ತಲೆಯ ಭಾಗ ಬೇರ್ಪಟ್ಟಿದೆ.
ಬಳ್ಳಾರಿಯಿಂದ ಬರುತ್ತಿದ್ದ ಸಿಮೆಂಟ್ ತುಂಬಿದ್ದ ಲಾರಿ, ಚಳ್ಳಕೆರೆಯಿಂದ ಬಳ್ಳಾರಿಗೆ ಹುಣಸೆ ಹಣ್ಣು ತುಂಬಿಕೊಂಡು ಹೊಗುತ್ತಿದ್ದ ಮತ್ತೊಂದು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಅಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಪೆನ್ನಗೊಂಡ ಟೌನ್ ಗೋರಂಡಲ್ ಮಂಡಲ್ ಗುಮ್ಮಯಗಾರಿ ಪಲ್ಲಿ ಗ್ರಾಮದ ಲಾರಿ ಚಾಲಕ ಜಗದೀಶ (28) ದೇಹದಿಂದ ತಲೆ ಬೇರ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಪ್ರತ್ಯೇಕ ಎನ್ ಕೌಂಟರ್: ಏಳು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಹುಣಸೇ ಹಣ್ಣು ಲಾರಿ ಚಾಲಕ ತಮಿಳುನಾಡಿನ ಅರೋಕ್ಯಾಸ್ವಾಮಿ (55) ಎರಡು ಕಾಲುಗಳಿಗೆ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಐಪಿಎಲ್: ಒಂದು ಕಾಲದಲ್ಲಿ ಮಿಂಚಿ ನಂತರ ಮರೆಯಾದ ಭಾರತೀಯ ಪ್ರತಿಭೆಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ