ಸಾರಿಗೆ ನೌಕರರ ವಿರುದ್ಧ ಕಾನೂನು ದುರ್ಬಳಕೆ ಸರಿಯಲ್ಲ : ಡಿಕೆಶಿ


Team Udayavani, Apr 10, 2021, 5:06 PM IST

ದ್ಗಹಗಹಗ

ಬೆಳಗಾವಿ : ಇದು ಪ್ರಜಾಪ್ರಭುತ್ವ, ರೈತ ಮುಖಂಡರಿರಲಿ, ಕಾರ್ಮಿಕ ಮುಖಂಡರಿರಲಿ ಅವರ ಪ್ರತಿಭಟನೆ ಹತ್ತಿಕ್ಕಲು ಕಾನೂನು ದುರ್ಬಳಕೆ ಸರಿಯಲ್ಲ ಎಂದು ಬಸವಕಲ್ಯಾಣದಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಶನಿವಾರ ಮಧ್ಯಾಹ್ನ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ನಾವು ರಾಜಕೀಯದವರು ನಾವು ಸಭೆ ಮಾಡುತ್ತಿದ್ದೇವೆ. ಇದು ಕೂಡ ಸರ್ಕಾರದ ವಿರುದ್ಧದ ಪ್ರತಿಭಟನೆಯೆ. ಅವರನ್ನು ಹೊಗಳುವುದು ಸಭೆ, ಬೈದರೇ ಕೆಟ್ಟದ್ದಾ? ಅವರು ಮಾಡಿರುವ ತಪ್ಪನ್ನು ವಿರೋಧಿಸುತ್ತೇವೆ. ಈ ಸಂಘಟನೆಗಳು ಅವರ ಕಷ್ಟಗಳನ್ನು ಹೇಳಿಕೊಂಡು ಚರ್ಚೆ ಮಾಡುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರಿಗೆ ನೀಡಲಾಗಿರುವ ಹಕ್ಕನ್ನು ಮೊಟಕು ಮಾಡುತ್ತಿರುವುದು ಸರಿಯಲ್ಲ. ನಾನು ಇದನ್ನು ಖಂಡಿಸುತ್ತೇನೆ ಎಂದರು.

ಸರ್ಕಾರವೇ ನೌಕರರ ಬಳಿ ಹೋಗಿ ಮಾತನಾಡಲಿ. ಅಥವಾ ಅವರನ್ನು ಕರೆಸಿಕೊಂಡು ಮಾತನಾಡಲಿ. ಅದನ್ನು ಬಿಟ್ಟು ಅವರನ್ನು ಬಂಧಿಸುವುದು ಸರಿಯಲ್ಲ. ದೆಹಲಿಯಲ್ಲಿ ನಡೆಯುತ್ತಿರುವ ರೀತಿಯಲ್ಲೇ ಇಲ್ಲೂ ಪ್ರತಿಭಟನೆ ಮಾಡಲಿ ಅಂತಾ ಈ ರೀತಿ ಮಾಡುತ್ತಿದ್ದಾರೆ. ಇದು ಹೆಚ್ಚು ದಿನ ಉಳಿಯಲ್ಲ. ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಪ್ರತಿಭಟನೆ ಹತ್ತಿಕ್ಕುತ್ತಿರುವುದಕ್ಕೆ ನಾವು ಯಾವ ದರ್ಬಾರ್ ಎಂದು ಕರೆಯೋಣ. ಇದಕ್ಕೆ ಹೊಸ ಪದ ಹುಡುಕಿಕೊಡಿ ಎಂದರು.

ಅರುಣ್ ಸಿಂಗ್ ಅವರಿಗೆ ಸೋಲಿನ ಭಯ: ನಮ್ಮ ಅಭ್ಯರ್ಥಿ ಮೂಢನಂಬಿಕೆ ಬೇಡ ಎಂದು ಹೇಳುತ್ತಾರೆ. ನಮಗೆ ಒಂದು ನಂಬಿಕೆ ಇದೆ. ಅವರಿಗೆ ಅವರದೇ ಆದ ನಂಬಿಕೆ ಇದೆ. ಅದರಲ್ಲಿ ತಪ್ಪೇನಿದೆ? ಅವರು ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ನ ತತ್ವ, ನೀತಿ ಇದೆ. ವೈಯಕ್ತಿಕ ವಿಚಾರಗಳೇ ಬೇರೆ. ಅವರು ಶಾಸಕರಾದ ಮೇಲೆ ಸಂವಿಧಾನಬದ್ಧವಾಗಿ ಪ್ರಮಾಣವಚನ ತೆಗೆದುಕೊಂಡಿದ್ದು, ಅದಕ್ಕೆ ಬದ್ಧರಾಗಿದ್ದಾರೆ.

ಅರುಣ್ ಸಿಂಗ್ ಅವರಿಗೆ ತಮ್ಮ ಅಭ್ಯರ್ಥಿ ಸೋಲುತ್ತಾರೆ ಎಂಬ ಭಯ ಬಂದಿದೆ. ಹೀಗಾಗಿ ನಮ್ಮ ಅಭ್ಯರ್ಥಿ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಮೊದಲು ಏರಿಕೆ ಮಾಡಲಾಗಿರುವ ಗೊಬ್ಬರ, ಪೆಟ್ರೋಲ್, ಡೀಸೆಲ್, ಗ್ಯಾಸ್, ಎಣ್ಣೆ, ಕಬ್ಬಿನ, ಸೀಮೆಂಟ್ ದರವನ್ನು ಇಳಿಸಲಿ ಆಮೇಲೆ ಗಣಿತದ ಬಗ್ಗೆ ಮಾತನಾಡೋಣ ಎಂದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.