ಮಾರ್ಗಸೂಚಿ ಪಾಲಿಸಲು ಚುನಾವಣಾ ಆಯೋಗ ಕಟ್ಟಪ್ಪಣೆ


Team Udayavani, Apr 11, 2021, 1:08 PM IST

ಮಾರ್ಗಸೂಚಿ ಪಾಲಿಸಲು ಚುನಾವಣಾ ಆಯೋಗ ಕಟ್ಟಪ್ಪಣೆ

ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂ ಸಿದ್ದಲ್ಲಿ ರಾಜಕೀಯ ನಾಯಕರು, ಸ್ಟಾರ್‌ ಪ್ರಚಾರಕರು ಹಾಗೂಅಭ್ಯರ್ಥಿಗಳ ಚುನಾವಣಾ ಪ್ರಚಾರದ ಸಾರ್ವಜನಿಕ ಸಭೆಗಳು, ರ್ಯಾಲಿಗಳನ್ನು ನಿಷೇಧಿಸಲು ಹಿಂದೇಟು ಹಾಕುವುದಿಲ್ಲ ಎಂದು ಚುನಾವಣಾ ಆಯೋಗ ಖಡಕ್‌ ಎಚ್ಚರಿಕೆ ನೀಡಿದೆ.

ಈ ಕುರಿತು ಎಲ್ಲಾ ರಾಜಕೀಯ ಪಕ್ಷಗಳಿಗೆಏ.9ರಂದು ಸೂಚನೆ ಹೊರಡಿಸಿರುವ ಚುನಾವಣಾಆಯೋಗ, ಕೋವಿಡ್‌-19 ನಿಯಂತ್ರಣ ಅಭಿ ಯಾನದಲ್ಲಿ ರಾಜಕೀಯ ನಾಯಕರು”ಮಾದರಿಗಳಾಗಿರಬೇಕು’ ಆದ್ದರಿಂದ ರ್ಯಾಲಿ,ಸಭೆ-ಸಮಾರಂಭಗಳ ವೇಳೆ ಕೋವಿಡ್‌ ಸುರಕ್ಷತಾಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಸ್ವತಃಪಾಲಿಸಬೇಕು ಮತ್ತು ಬೆಂಬಲಿಗರು, ಕಾರ್ಯಕರ್ತರಿಗೂ ಪ್ರೇರೇಪಿಸಬೇಕು. ಸ್ಟಾರ್‌ಪ್ರಚಾರಕರು ಸೇರಿ ರಾಜಕೀಯ ನೇತಾರರು, ಅಭ್ಯರ್ಥಿಗಳಚುನಾವಣಾ ಪ್ರಚಾರ ರ್ಯಾಲಿಗಳ ವಿಚಾರದಲ್ಲಿ 2020ರ ಆಗಸ್ಟ್‌ ಮತ್ತು ಅಕ್ಟೋಬರ್‌ನಲ್ಲಿ ಹೊರಡಿಸಲಾಗಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿಪಾಲಿಸಬೇಕು. ಉಲ್ಲಂ ಸಿದರೆ ಕಾನೂನು ರೀತಿಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಆಯೋಗ ಸ್ಪಷ್ಟವಾಗಿ ಹೇಳಿದೆ.

ರಾಜ್ಯದಲ್ಲಿ ಒಂದು ಲೋಕಸಭೆ ಮತ್ತು ಎರಡುವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಪ್ರಚಾರದ ಭರಾಟೆ ಇದೆ. ಈ ನಡುವೆ ಮಾ.23ರಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಚುನಾವಣಾ ಪ್ರಚಾರ ರ್ಯಾಲಿಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿಜನ ಸೇರುತ್ತಿದ್ದು, ರಾಜಕೀಯ ನೇತಾರರು ಸೇರಿಸಭೆ-ಸಮಾರಂಭಗಳಲ್ಲಿ ಭಾಗವಹಿಸುತ್ತಿರುವಬಹುತೇಕರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಕೋವಿಡ್‌ ಮಾರ್ಗಸೂಚಿಗಳನ್ನು ಬಹಿರಂಗವಾಗಿ ಉಲ್ಲಂ ಸುತ್ತಿರುವುದು ಕಂಡುಬರುತ್ತಿದೆ.

ಹೈಕೋರ್ಟ್‌ ಸಹ ಈ ಬಗ್ಗೆ ಆತಂತ ವ್ಯಕ್ತಪಡಿಸಿ, ರಾಜಕೀಯ ಪಕ್ಷಗಳ ಚುನಾವಣಾರ್ಯಾಲಿ, ಸಭೆ-ಸಮಾರಂಭಗಳಲ್ಲಿ ಕೋವಿಡ್‌ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ಬಿಗಿ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಪೊಲೀಸ್‌ ಇಲಾಖೆಗೆ ತಾಕೀತು ಮಾಡಿದೆ.

ಚುನಾವಣಾ ಪ್ರಚಾರ ರ್ಯಾಲಿ, ಸಭೆ-ಸಮಾರಂಭಗಳಲ್ಲಿ ಎಷ್ಟು ಜನ ಇರಬೇಕು, ಕೋವಿಡ್‌ ಸುರಕ್ಷತಾ ಮಾರ್ಗಸೂಚಿಗಳನ್ನುಯಾವ ರೀತಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಬಗ್ಗೆಚುನಾವಣಾ ಆಯೋಗಹೊರಡಿಸಿರುವ ನಿರ್ದೇಶನಗಳನ್ನುಸಂಬಂಧಪಟ್ಟ ಜಿಲ್ಲಾ ಚುನಾವಣಾಧಿಕಾರಿಗಳಿಗೆ ರವಾನಿಸಲಾಗಿದೆ. ಅಷ್ಟೇ ಅಲ್ಲ, ಆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಂತೆ ಸೂಚಿಸಲಾಗಿದೆ. – ಡಾ. ಸಂಜೀವಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.