ಉಳ್ಳಾಲ, ಹರೇಕಳ, ಪಾವೂರು ಭಾಗದಲ್ಲಿ ಗಾಳಿ ಮಳೆ : ಧರೆಗುರುಳಿದ ವಿದ್ಯುತ್ ಕಂಬಗಳು


Team Udayavani, Apr 11, 2021, 11:51 PM IST

ಉಳ್ಳಾಲ, ಹರೇಕಳ, ಪಾವೂರು ಭಾಗದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

ಉಳ್ಳಾಲ: ಉಳ್ಳಾಲ ಸೇರಿದಂತೆ, ಹರೇಕಳ, ಪಾವೂರು, ಎಲಿಯಾರ್ ಬಳಿ ಭಾನುವಾರ ರಾತ್ರಿ ಅಕಾಲಿಕ ಗುಡುಗು ಗಾಳಿ ಸಹಿತ ಮಳೆಯಿಂದಾಗಿ ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು ರಸ್ತೆ ಸಂಪರ್ಕ ವ್ಯತ್ಯವಾಗಿದ್ದು ಸ್ಥಳೀಯರು ಸೇರಿದಂತೆ ಮೆಸ್ಕಾಂನ ಸಿಬಂದಿಗಳು ತಡರಾತ್ರಿವರೆಗೂ ತೆರವು ಕಾರ್ಯ ನಡೆಸಿದರು.

ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲಯಾರ್ – ನ್ಯೂಪಡ್ಪು ಸಂಪರ್ಕಿಸುವ ಐಕು ಬಳಿ ಮುಖ್ಯ ರಸ್ತೆಗೆ ಮರ ಉರುಳಿಬಿದ್ದು ಸುಮಾರು 6ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನಡು ರಸ್ತೆಗೆ ಉರುಳಿ ಬಿದ್ದಿದ್ದು, ಈ ಸಂದರ್ಭದಲ್ಲಿ ವಾಹನ ಸಂಚಾರ ಇಲ್ಲದ ಕಾರಣ ದೊಡ್ಡ ಅವಘಡ ತಪ್ಪಿದಂತಾಗಿದೆ.

ಉಲ್ಲಾಸ್ ನಗರ ವ್ಯಾಪ್ತಿಯಲ್ಲಿ ಒಂದೆರಡು ಮನೆಗಳಿಗೆ ಸಣ್ಣ ಪುಟ್ಟ ಹಾನಿಯಾಗಿದ್ದು, ಒಂದು ಮನೆಗೆ ಭಾಗಷ ಹಾನಿಯನ್ನು ಉಂಟುಮಾಡಿದೆ.

ಸ್ಥಳದಲ್ಲಿ ಸಾರ್ವಜನಿಕರಿಂದ ತ್ವರಿತ ಶ್ರಮದಾನ ಕಾರ್ಯವು ನಡೆಯುತ್ತಿದೆ.

ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿ ಅಬ್ದುಲ್ ಬಶೀರ್ ಎಸ್.ಎಂ‌ ಅವರ ನೇತೃತ್ವದಲ್ಲಿ ಯುವಕರು ತೆರವು ಕಾರ್ಯವನ್ಬು ನಡೆಸಿದರು. ನ್ಯೂ ಪಡ್ಪುವಿನಿಂದ ಪಾವೂರು ಕಡವಿನ ಬಳು ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಸ್ಥಳೀಯರು ತೆರವುಗೊಳಿಸಿದರು. ಪಾವೂರು ಗ್ರಾಮದ ಇನೋಳಿ ಬಳಿಯೂ ಮರ ಉರುಳಿ ಅನೇಕ ವಿದ್ಯುತ್ ಕಂಬಗಳು ಧರೆಗೆ ಉರುಳಿ ಬಿದ್ದಿದ್ದು, ಕೊಣಾಜೆ ವಲಯದಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಮೆಸ್ಕಾಂ ಹಿರಿಯ ಅಭಿಯಂತರ ದಯಾನಂದ್ ನೇತೃತ್ವದಲ್ಲಿ‌ಮೆಸ್ಕಾಂ ಸಿಬಂದಿಗಳು ತೆರವು ಕಾರ್ಯದಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.