ಕೊರೊನಾದ ಎರಡನೇ ಅಲೆ; ಆಗದಿರಲಿ ಅನಾರೋಗ್ಯದ ಬಲೆ!


Team Udayavani, Apr 12, 2021, 6:20 AM IST

ಕೊರೊನಾದ ಎರಡನೇ ಅಲೆ; ಆಗದಿರಲಿ ಅನಾರೋಗ್ಯದ ಬಲೆ!

ಗೆಳೆಯರೇ ಕೊರೊನಾದ ಆರ್ಭಟ ಸಾಕಷ್ಟು ಕಡಿಮೆ ಯಾಯಿತು ಎಂದುಕೊಳ್ಳುತ್ತಿದ್ದಾಗಲೇ ಎರಡನೇ ಅಲೆ ಏಳತೊಡಗಿದೆ. ನಮ್ಮೊಳಗಿನ ಅಸಡ್ಡೆ ಮತ್ತು ಅತಿಯಾದ ಆತ್ಮವಿಶ್ವಾಸವೂ ಈ ಅಲೆಗೆ ಕಾರಣವಾಗಿರಲೂಬಹುದು ಎಂದರೆ ತಪ್ಪಲ್ಲ. ಈ ಅಲೆಯನ್ನು ಒಂದೇ ಬಾರಿಗೆ ಹತೋಟಿಗೆ ತರುವುದಂತೂ ಸಾಧ್ಯವಿಲ್ಲ. ಏಕೆಂದರೆ ಪ್ರಸ್ತುತ ಬಂದಿರುವ ವ್ಯಾಕ್ಸಿನ್‌ ಕೇವಲ ಒಂದು ರಕ್ಷಣ ಕವಚವೇ ಹೊರತು ಸಂಪೂರ್ಣ ಔಷಧಯಲ್ಲ. ಹಾಗೆಂದು ಭಯಪಡಬೇಕಾದ ಆವಶ್ಯಕತೆಯೂ ಇಲ್ಲ. ಏಕೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಶರೀರದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದೇ ಕೊರೊನಾಕ್ಕೆ ಅತ್ಯಂತ ಉತ್ತಮ ಔಷಧ.

ಕೊರೊನಾದ ನಿರ್ವಹಣೆಗೆ ಸರಕಾರ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದು ಕೊಂಡಿದೆ. ಹಾಗಿದ್ದೂ ಕೊರೊನಾ ಗುಣಮುಖ ಹೊಂದಿ ರುವವರಲ್ಲಿ ಮುಂದೆ ಕಾಣಿಸಿಕೊಳ್ಳಬಹುದಾದ ಪಾರ್ಶ್ವ ಪರಿಣಾಮ, ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ನೀಡಿದಲ್ಲಿ ಪ್ರತಿಯೋರ್ವನೂ ಸ್ವತಃ ಎಚ್ಚೆತ್ತುಕೊಳ್ಳುವ ಸಾಧ್ಯತೆಗಳು ಜಾಸ್ತಿ. (ಧೂಮಪಾನ, ಮದ್ಯಪಾನದ ಕುರಿತಾಗಿ ಹೇಳುವಂತೆ). ಈಗಾಗಲೇ ಗಮನಿಸಿರುವಂತೆ ಕೊರೊನಾದಿಂದ ಗುಣಮುಖ ಹೊಂದಿ ರು ವವರಲ್ಲಿ ಶ್ವಾಸಕೋಶದ ಕಾರ್ಯಕ್ಷಮತೆಯಲ್ಲಿ ಸಾಕಷ್ಟು ಕಡಿಮೆಯಾಗಿರುವುದು ಕಂಡು ಬರುತ್ತಿದೆ. ಇದರಿಂದ ದೀರ್ಘಾವಧಿಯಲ್ಲಿ ಅಸ್ತಮಾ, ದಮ್ಮು ಮುಂತಾದ ಶ್ಚಾಸಕೋಶ ಸಂಬಂಧೀ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆಗಳು ಜಾಸ್ತಿ. ಜತೆಗೆ ಯಕೃತ್‌, ಕಿಡ್ನಿ, ರಕ್ತದೊತ್ತಡ, (ಅಪೊರ್ಚುನಿಷ್ಟಿಕ್‌) ಸೋಂಕಿನ ಸಮಸ್ಯೆಗಳೂ ಕಾಣಿಸಿಕೊಳ್ಳಬಹುದು ಎಂದು ಸಂಶೋಧನೆಗಳು ಹೇಳುತ್ತವೆ. ಹೀಗಾಗಿ ಇನ್ನು ಮುಂದಿನ ದಿನಗಳಲ್ಲಿ ಮಾನವರ ಸರಾಸರಿ ಜೀವಿತಾವಧಿ ಕಡಿಮೆಯಾಗುವ ಭಯವೂ ಆವರಿಸಿದೆ.

ಒಟ್ಟಾರೆ ಈ ಕೋವಿಡ್‌ನ‌ 2ನೇ ಅಲೆಯ ನಿಯಂತ್ರಣ ಸಂಪೂರ್ಣ ನಮ್ಮ ಕೈಯಲ್ಲಿದೆ. ಭಗವದ್ಗೀತೆಯಲ್ಲಿ ಶ್ರೀ ಕೃಷ್ಣ ಹೇಳಿದಂತೆ “ಉದ್ದರೇದಾತ್ಮನಾತ್ಮಾನಾಂ ಆತ್ಮಾನಾಂ ಅವಸಾ ಧಯೇತ್‌’ ಮನುಷ್ಯನು ತನ್ನನ್ನು ತಾನು ಕೆಳಮಟ್ಟಕ್ಕಿಳಿಸಿ ಕೊಳ್ಳದೆ ತನ್ನನ್ನು ತಾನೇ ಮೇಲೆತ್ತಿಕೊಳ್ಳಬೇಕು. ಅವನಿಗೆ ಅವನ ಮನಸ್ಸೇ ಬಂಧು, ಅಂತೆಯೇ ಶತ್ರುವೂ ಕೂಡ. ಹಾಗೆಯೇ ನಾವೂ ಸರಿಯಾದ ಕ್ರಮ, ನಿಯಮಗಳನ್ನು ಪಾಲಿಸಿದರೆ ಕೊರೊನಾ ನಿಯಂತ್ರಣ ಸಾಧ್ಯ.

ಸ್ವತಃ ಪಾಲಿಸಬೇಕಾದ ಮುನ್ನೆಚ್ಚರಿಕೆಯ ಕ್ರಮಗಳು
– ಜನಜಂಗುಳಿಗೆ ಅವಕಾಶ ಕೊಡದಿರುವುದು ಉತ್ತಮ. ಮಾಸ್ಕ್ನ ಸರಿಯಾದ ಬಳಕೆ
– ಜನಸಂದಣಿ ಇರುವಲ್ಲಿ ಕಡ್ಡಾಯ ಸಾಮಾಜಿಕ ಅಂತರದ ಪಾಲನೆ.
– ಸ್ಯಾನಿಟೈಸರ್‌ನ ಯೋಗ್ಯ ಬಳಕೆ. ಮನೆಗೆ ಮರಳಿದ ತತ್‌ಕ್ಷಣ ಬಿಸಿನೀರಿನಿಂದ ಚೆನ್ನಾಗಿ ಕೈ, ಬೆರಳುಗಳನ್ನು ತೊಳೆದುಕೊಳ್ಳುವುದು.
– ಹೊರಗಿನಿಂದ ತಂದ ಸಾಮಗ್ರಿಗಳನ್ನು ಸ್ವಲ್ಪ ಹೊತ್ತು ಬಿಸಿಲಿಗೆ ಇಡುವುದು.
– ಹವಾಮಾನದ ಉಷ್ಣತೆಯೂ ಜಾಸ್ತಿ ಇರುವ ಕಾರಣ ಸಾಕಷ್ಟು ನೀರಿನ ಸೇವನೆ.
– ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಹಾರ ದಲ್ಲಿ ಬೆಳ್ಳುಳ್ಳಿ, ಶುಂಠಿ, ಮೆಂತ್ಯೆ, ಕರಿಬೇವಿನ ಸೊಪ್ಪು ಮುಂತಾದ ಪದಾರ್ಥಗಳ ಬಳಕೆ.
– ದಿನನಿತ್ಯ ಉಸಿರಾಟದ ವ್ಯಾಯಾಮಗಳು, ಪ್ರಾಣಾಯಾಮ ಮುಂತಾದ ಚಟುವಟಿಕೆ ಯಲ್ಲಿ ತೊಡಗಿಸಿಕೊಳ್ಳುವುದು.

– ಡಾ| ಪುನೀತ್‌ ರಾಘವೇಂದ್ರ, ಆಯುರ್ವೇದ ವೈದ್ಯರು

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.