ಇಂದಿನ ಗ್ರಹಬಲ: ಅವಿವಾಹಿತರ ವಿವಾಹ ಜೋಡಣೆ ಯೋಜನೆಗಳ ಅನುಷ್ಠಾನಕ್ಕೆ ಇದು ಸಕಾಲ.


Team Udayavani, Apr 12, 2021, 7:40 AM IST

ಇಂದಿ ಗ್ರಹಬಲ: ಅವಿವಾಹಿತರ ವಿವಾಹ ಜೋಡಣೆ ಯೋಜನೆಗಳ ಅನುಷ್ಠಾನಕ್ಕೆ ಇದು ಸಕಾಲ.

12-04-2021

ಮೇಷ: ಹಂತಹಂತವಾಗಿ ನಿಮ್ಮ ಅಭಿವೃದ್ಧಿ, ಆತ್ಮವಿಶ್ವಾಸ, ಪ್ರಯತ್ನ ಒಲವು ಹೆಚ್ಚಲಿದೆ. ಆದರೆ ಅತೀ ವಿಶ್ವಾಸ ನಿಮ್ಮಲ್ಲಿ ಅಹಂಕಾರ ತೋರಿಸಲಿದೆ. ತಾಳ್ಮೆ ಸಂಯಮದಿಂದ ವರ್ತಿಸಿದಲ್ಲಿ ಗೊಂದಲ ನಿವಾರಿಸಬಹುದು.

ವೃಷಭ: ವ್ಯವಹಾರಿಕವಾಗಿ ಕೊಂಡು ಕೊಳ್ಳುವುದರಲ್ಲಿ ಲಾಭವನ್ನು ಪಡೆಯಲಿದ್ದೀರಿ. ಕುಟುಂಬದವರ ಆರೋಗ್ಯ ಸ್ಥಿತಿಯಲ್ಲಿ ವ್ಯತ್ಯಾಸ ತೋರಿಬರುವುದು. ವಿವಾಹ ಸಂಬಂಧಿ, ಉದ್ಯೋಗ ಸಂಬಂಧಿತ ವಿಚಾರದಲ್ಲಿ ಜಯ.

ಮಿಥುನ: ವಿದ್ಯಾರ್ಥಿಗಳಿಗೆ ತಮ್ಮ ಅಭ್ಯಾಸದಲ್ಲಿ ಇಷ್ಟಾರ್ಥವು ಸಿದ್ಧಿಸಲಿದೆ. ಸಾಮಾಜಿಕವಾಗಿ ನಿಮ್ಮ ಪ್ರಭಾವ ಬೆಳೆಯಲಿದೆ. ಅದೃಷ್ಟ ಒಲವು ನಿಮ್ಮ ಪಾಲಿಗಿದ್ದು ನಿಮ್ಮ ಎಣಿಕೆಗಳೆಲ್ಲ ಈಡೇರಿ ಸಂತೋಷಗೊಳ್ಳುವಿರಿ.

ಕರ್ಕ: ಧೈರ್ಯದಿಂದ ಮುಂದೆ ಹೆಜ್ಜೆ ಇಟ್ಟು ಕಾರ್ಯ ಸಾಧಿಸಿರಿ. ಹೊಸ ವ್ಯವಹಾರದಲ್ಲಿ ನಿಮ್ಮನ್ನು ಹೊಂದಿಸಿಕೊಳ್ಳಲು ಸ್ವಲ್ಪ ಕಾಲಾವಕಾಶ ಬೇಕಾದೀತು. ಮನೆಯಲ್ಲಿ ಕುಟುಂಬದವರ ಒಳಜಗಳ ಮನಸ್ಸು ಕೆಡಿಸಲಿದೆ.

ಸಿಂಹ: ದೂರ ಪ್ರಯಾಣದ ಸಾಧ್ಯತೆ ಕಂಡು ಬರುವುದು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಉತ್ತಮ ಅವಕಾಶಗಳು ಕಂಡು ಬರುವುದು. ಒಳಜಗಳ, ಹಿತಶತ್ರು ಬಾಧೆ, ಭಿನ್ನಾಭಿಪ್ರಾಯಗಳಿಂದ ಕುಟುಂಬ ಜೀವನ ಗೊಂದಲಮಯವಾದೀತು.

ಕನ್ಯಾ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಉತ್ತಮ ಅವಕಾಶಗಳು ಕಂಡು ಬರುವುದು. ಉದ್ವೇಗ ಪರಿಸ್ಥಿತಿಯಲ್ಲಿ ಸಿಲುಕಿ ತೊಳಲಾಡುವಿರಿ. ಬಹುಶಃ ಆರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳೇ ಕಾರಣವಾಗಬಹುದು.

ತುಲಾ: ವ್ಯಾಪಾರಿ ವರ್ಗದವರಿಗೆ ಜೀವನವು ಮಂದಗತಿಯಲ್ಲಿ ಸಾಗಲಿದೆ. ವಿದ್ಯಾರ್ಥಿ ವರ್ಗಕ್ಕೆ ಹೆಚ್ಚಿನ ಪ್ರಯತ್ನ ಬಲದಿಂದ ಮುಂದುವರಿದಲ್ಲಿ ಉತ್ತಮವಿದೆ. ಅಪಘಾತಗಳ ಬಗ್ಗೆ ಅತೀ ಹೆಚ್ಚಿನ ಜಾಗ್ರತೆ ಮಾಡಿದರೆ ಉತ್ತಮ.

ವೃಶ್ಚಿಕ: ಉದ್ಯೋಗಿಗಳಿಗೆ ವರ್ಗಾವಣೆಯ ಯಾ ಸ್ಥಾನ ಬದಲಾವಣೆ ಯೋಗ ತೋರಿಬರುವುದು. ಕುಟುಂಬ ಸ್ಥಾನದಲ್ಲಿ ಅನಗತ್ಯ ವಿಚಾರದಲ್ಲಿ ಭಿನ್ನಾಭಿಪ್ರಾಯವು ಮೂಡಿಬಂದು ಕಲಹವಾದೀತು. ಜಾಗ್ರತೆ .

ಧನು: ಹಂತಹಂತವಾಗಿ ನಿಮ್ಮ ಆತ್ಮವಿಶ್ವಾಸದ, ಪ್ರಯತ್ನ ಬಲದಿಂದ ಜಾಗೃತಿಯು ಉಂಟಾಗುವುದು. ಉದ್ಯಮ, ವ್ಯಾಪಾರ, ವ್ಯವಹಾರ ಹಾಗೂ ಉದ್ಯೋಗದಲ್ಲಿ ಪ್ರಗತಿ ಕಂಡು ಬರುವುದು. ಕೊಟ್ಟುಕೊಳ್ಳುವಿಕೆಯಲ್ಲಿ ಲಾಭವಿದೆ.

ಮಕರ: ಸಂತಸ, ಸಮಾಧಾನದ ಸುದ್ದಿಯನ್ನು ಆಲಿಸಲಿದ್ದೀರಿ. ವಿವಾಹ, ಹುಟ್ಟುಹಬ್ಬ ಇತ್ಯಾದಿಗಳಿಂದ ಉಲ್ಲಾಸಕರ ವಾತಾವರಣ ಕಂಡು ಬರಲಿದೆ. ದೂರ ಪ್ರಯಾಣದಿಂದ ಕಾರ್ಯಾನುಕೂಲವಿದೆ. ಪತ್ನಿ, ಮಕ್ಕಳಿಂದ ಸಂತಸವಿದೆ.

ಕುಂಭ: ವೈಯಕ್ತಿಕ ತಪ್ಪುಗಳಿಂದ ಸಮಸ್ಯೆಯ ಸುಳಿಯಲ್ಲಿ ಸಿಲುಕಿ ಒದ್ದಾಡುವಿರಿ. ಮಿತ್ರ ವರ್ಗದವರಿಂದ ಸಹಕಾರ ಸಿಕ್ಕಿ ನೆಮ್ಮದಿಯಾಗಲಿದೆ. ಅವಿವಾಹಿತರ ವಿವಾಹ ಜೋಡಣೆ ಯೋಜನೆಗಳ ಅನುಷ್ಠಾನಕ್ಕೆ ಇದು ಸಕಾಲ.

ಮೀನ: ನಿರುದ್ಯೋಗಿಗಳಿಗೆ ಅನಿರೀಕ್ಷಿತ ಅವಕಾಶಗಳು ದೊರಕಲಿದೆ. ಅಲ್ಲದೆ ವಿದೇಶ ಯಾನದ ಯೋಗವೂ ಕೂಡಿ ಬಂದೀತು. ಈ ಸಮಯದಲ್ಲಿ ಹೇಗೆ ಉಪಯೋಗಿಸಿಕೊಳ್ಳುವಿರಿ ಎಂಬುದರ ಮೇಲೆ ನಿಮ್ಮ ಯಶಸ್ಸು ಅಡಗಿರುತ್ತದೆ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.