ಮಹಾ ಕುಂಭ ಮೇಳದ ಗಂಗಾ ಪವಿತ್ರ ಸ್ನಾನಕ್ಕೆ ಧಾವಿಸಿದ ಜನ ಸಾಗರ : ಕೋವಿಡ್ ನಿಯಮಗಳು ಮಾಯ..!


Team Udayavani, Apr 12, 2021, 12:14 PM IST

kumbh-mela-in-haridwar-uttarakhand-big-crowds-near-the-river-banks-gathers-throwing-social-distancing-for-a-toss-rak

ಹರಿದ್ವಾರ : ದೇಶದಲ್ಲಿ ರೂಪಾಂತರಿ ಕೋವಿಡ್ ಸೋಂಕಿನ ಅಲೆ ಹಠಾತ್ ಏರಿಕೆಯಿಂದ ದೊಡ್ಡ ಮಟ್ಟದಲ್ಲಿ ಆತಂಕ ಸೃಷ್ಟಿಯಾದ ಸಂದರ್ಭದಲ್ಲೇ ಉತ್ತರಾಖಂಡದ ಹರಿದ್ವಾರದಲ್ಲಿ ಮಹಾಕುಂಭ ಮೇಳ ಆರಂಭವಾಗಿದ್ದು, ಲಕ್ಷೋಪಲಕ್ಷ ಮಂದಿ ಗಂಗಾ ಪವಿತ್ರ ಸ್ನಾನಕ್ಕಾಗಿ ಹರಿದ್ವಾರಕ್ಕೆ ಧಾವಿಸಿದ್ದಾರೆ.

ಮಹಾಕುಂಭ ಮೇಳಕ್ಕೆ ಆಗಮಿಸಿದ ಜನರ ನಡುವೆ ಸಾಮಾಜಿಕ ಅಂತರ ಸೇರಿ ಕೋವಿಡ್ ನಿಯಮಾವಳಿಗಳು ಮಾಯವಾಗಿವೆ. ಮಹಾಕುಂಭ ಪವಿತ್ರ ಸ್ನಾನಕ್ಕಾಗಿ ಬಂದವರನ್ನು ನಿರ್ವಹಿಸುವುದು ಕೂಡ ಕಷ್ಟವಾಗಿದೆ.

ಓದಿ : ಜನರೇ ನಿಬಂಧನೆ ಹಾಕಿಕೊಂಡರೆ ಲಾಕ್ ಡೌನ್ ಅವಶ್ಯಕತೆಯಿಲ್ಲ: ಸಚಿವ ಸುಧಾಕರ್

ಕೋವಿಡ್ ನಿಯಮಗಳನ್ನು ಪಾಲನೆ ಮಾಡಿ ಎಂದು ನಿರಂತರವಾಗಿ ಭಕ್ತಾದಿಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದರೂ ಅವರು ಕೇಳುತ್ತಿಲ್ಲ. ದೇಶದ ಬೇರೆ ಬೇರೆ ಕಡೆಗಳಿಂದ ಇಲ್ಲಿಗೆ ಬಂದ ಭಕ್ತಾದಿಗಳ ನಡುವೆ ಸಾಮಾಜಿಕ ಅಂತರವನ್ನು ನಿರ್ವಹಿಸುವುದಕ್ಕೆ ಕಷ್ಟವಾಗುತ್ತಿದೆ.  ಜನರ ಗುಂಪಿನಲ್ಲಿ ನಿಯಮ ಉಲ್ಲಂಘನೆ ಮಾಡುತ್ತಿರುವವರಿಗೆ ದಂಡ ವಿಧಿಸಲು ಕೂಡ ಸಾಧ್ಯವಾಗುತ್ತಿಲ್ಲ. ಹರ್ ಕಿ ಪೌರಿ ಘಾಟ್ ನಲ್ಲಿ ಸಾಮಾಜಿಕ ಅಂತರ ಇಲ್ಲದಂತಾಗಿದೆ ಎಂದು ಹರಿದ್ವಾರದಲ್ಲಿ ಕಾರ್ಯ ನಿರತವಾಗಿರುವ ಪೊಲೀಸ್ ಇನ್ಸ್ ಪೆಕ್ಟರ್ ಜನರಲ್ ಸಂಜಯ್ ಗುಂಜ್ಯಾಲ್ ಹೇಳಿರುವುದನ್ನು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳು ದಿನ ನಿತ್ಯ ಏರಿಕೆಯಾಗುತ್ತಿದೆ. ಘಾಟ್ ನಲ್ಲಿ ಸಾಮಾಜಿಕ ಅಂತರವನ್ನು ನಿರ್ವಹಿಸುವುದಕ್ಕೆ ಪ್ರಯತ್ನ ಪಟ್ಟರೆ ಕಾಲ್ತುಳಿತ ಸಂಭವಿಸುವ ಸಾಧ್ಯತೆ ಇದೆ ಎಂದು ಕೂಡ ಗುಂಜ್ಯಾಲ್ ತಿಳಿಸಿದ್ದಾರೆ.

ಇನ್ನು, ಪವಿತ್ರ ಗಂಗಾ ಸ್ನಾನಕ್ಕಾಗಿ ಮಹಾ ಕುಂಭ ಸಂದರ್ಭದಲ್ಲಿ ಬೆಳಗ್ಗೆ ಏಳು ಗಂಟೆಯವರೆಗೆ ಮಾತ್ರ ಸಾಮಾನ್ಯ ಜನರಿಗೆ ಅವಕಾಶವಿದ್ದು, ತದನಂತರ ಸಾಧುಗಳಿಗೆ ಅವಕಾಶವಿದೆ.

ಓದಿ :  ಪರಲೋಕದ ಮುಕ್ತಿದಾತರ ಇಹಲೋಕದ ಬವಣೆ : ರುದ್ರಭೂಮಿ ನೌಕರರಿಗೆ 10 ತಿಂಗಳಿಂದ ವೇತನವಿಲ್ಲ

ಟಾಪ್ ನ್ಯೂಸ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.