ಸಿಡಿ ಪ್ರಕರಣ : ನರೇಶ್-ಶ್ರವಣ್ ನನ್ನ ಹನಿಟ್ರ್ಯಾಪ್ ಗೆ ಬಳಸಿಕೊಂಡಿದ್ರು ಎಂದ ಯುವತಿ!
Team Udayavani, Apr 12, 2021, 1:55 PM IST
ಬೆಂಗಳೂರು : ಸಿಡಿ ಲೇಡಿ ಪ್ರಕರಣಕ್ಕೆ ದೊಡ್ಡ ಮಟ್ಟದ ತಿರುವು ಸಿಕ್ಕಿದ್ದು, ನನ್ನನ್ನು ಹನಿ ಟ್ರ್ಯಾಪ್ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ನರೇಶ್ ಮತ್ತು ಶ್ರವಣ್ ವಿರುದ್ಧ ಸಿಡಿ ಪ್ರಕರಣದ ಯುವತಿ ಆರೋಪ ಮಾಡಿದ್ದಾರೆ. ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್ ಎಂದು ನೇರವಾಗಿ ಎಸ್ ಐಟಿ ಮುಂದೆ ಯುವತಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ
ಎಸ್ಐಟಿ ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಯುವತಿ ಈ ರೀತಿ ಹೇಳಿಕೆ ನೀಡಿರುವುದು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಸದ್ಯ ಯುವತಿ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿದೆ.
ಯುವತಿಯು SITಗೆ ನೀಡಿರುವ ಆರೋಪದಲ್ಲಿ ಏನಿದೆ :
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧವಾಗಿ ನನ್ನ ಹೇಳಿಕೆ ಪೂರ್ಣ ಪ್ರಮಾಣದ ಸತ್ಯ ಅಲ್ಲ. ನರೇಶ್ ಹಾಗೂ ಶ್ರವಣ್ ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡರು. ಈ ಕಾರಣಕ್ಕಾಗಿ ಅವರು ಹೇಳಿದಂತೆ ನಾನು ಕೇಳಿದೆ. ಅವರು ಒತ್ತಡ ನೀಡಿದ ಕಾರಣ ನಾನು ಆ ರೀತಿ ಹೇಳಿಕೆ ಕೊಟ್ಟಿದ್ದೆ ಎಂದು ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಲೇಡಿ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ