ಬೇಸಿಗೆಯಲ್ಲಿ ಕಾಡುವ ಬಾಯಿ ಹುಣ್ಣಿಗೆ ಇಲ್ಲಿದೆ ನೋಡಿ ಮನೆ ಮದ್ದು  


Team Udayavani, Apr 12, 2021, 4:23 PM IST

cgvxdfgd

ಬೇಸಿಗೆಯಲ್ಲಿ ಸೂರ್ಯನ ತಾಪಕ್ಕೆ ಹಲವು ಕಾಯಿಲೆಗಳು ಒಕ್ಕರಿಸಿಕೊಳ್ಳುತ್ತವೆ. ಅವುಗಳಲ್ಲಿ ಬಾಯಿ ಹುಣ್ಣು ಕೂಡ ಒಂದು. ಮುಖ್ಯವಾಗಿ ಬಿಸಿಲಿನ ತಾಪಮಾನ ಹೆಚ್ಚಾಗುವುದರಿಂದ ನಮ್ಮ ಬಾಯಿಗಳಲ್ಲಿ ಹುಣ್ಣುಗಳಾಗುತ್ತವೆ. ಈ ಸಮಸ್ಯೆಗೆ ಪರಿಹಾರ ಏನು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಬಾಯಿ ಹುಣ್ಣಿಗೆ ಕಾರಣಗಳು :

ದೇಹದಲ್ಲಿನ ಉಷ್ಣತೆ.

ಕಡಿಮೆ ನೀರು ಕುಡಿಯುವುದು.

ಸೂಕ್ಷ್ಮಾಣುಜೀವಿಗಳಿ೦ದಾಗುವ ಸೋ೦ಕು,

ಮಸಾಲೆಯುಕ್ತ ಆಹಾರ ಸೇವನೆ.

ಆಯಸಿಡಿಕ್‌ ಆಹಾರ ಸೇವನೆ.

ಹಲ್ಲನ್ನು ಸರಿಯಾಗಿ ಶುಚಿಗೊಳಿಸದ ಕಾರಣ.

ವಿಟಮಿನ್ C ಯ ಕೊರತೆಯಿ೦ದ ಬಾಯಲ್ಲಿ ಉಂಟಾಗುವ ಸಣ್ಣ ಗಾಯ ಹುಣ್ಣು ಉ೦ಟಾಗಲು ಕಾರಣವಾಗುತ್ತದೆ.

ವಿಟಮಿನ್ B12, ಜಿ೦ಕ್‌ಗಳ ಕೊರತೆಯೂ ಸಹ ನೇರವಾಗಿ ಹುಣ್ಣಿಗೆ ಎಡೆಮಾಡಿಕೊಡುತ್ತದೆ.

ಬಾಯಿ ಹುಣ್ಣಿಗೆ ಮನೆ ಮದ್ದು :

ದೇಹದಲ್ಲಿನ ಉಷ್ಣತೆ ಕಡಿಮೆ ಮಾಡುವುದರಿಂದ ಈ ಸಮಸ್ಯೆ ನಿವಾರಿಸಬಹುದು. ಹೆಚ್ಚು ಹೆಚ್ಚು ನೀರು ಕುಡಿಯುವುದು, ಎಳನೀರು, ಮಜ್ಜಿಗೆ ಹೀಗೆ ದೇಹಕ್ಕೆ ತಂಪು ನೀಡುವ ಆಹಾರ ಸೇವನೆಯಿಂದ ಹಣ್ಣು ಕಡಿಮೆಯಾಗುತ್ತದೆ.

ದನಿಯಾ ನೀರು, ಜೀರಿಗೆ ನೀರು, ಕೂಡ ಬಾಯಿ ಹುಣ್ಣು ನಿವಾರಿಸಬಲ್ಲದು. ಬಿಸಿ ನೀರಿಗೆ ಕಲ್ಲುಪ್ಪು ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣಿನ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು.

ಹುಣ್ಣಿನ ಮೇಲೆ ಸ್ವಲ್ಪ ಪ್ರಮಾಣದಲ್ಲಿ ವಿನೇಗರ್ ಅನ್ನು ಹಚ್ಚುವುದರಿ೦ದ ಅಲ್ಪ ಪ್ರಮಾಣದ ನೋವು ನಿವಾರಣೆಯಾಗುತ್ತದೆ.

ತಣ್ಣನೆಯ ನೀರಿಗೆ ಎರಡು ಚಮಚ ಉಪ್ಪು ಬೆರೆಸಿ ಬಾಯಿ ಮುಕ್ಕಳಿಸುವುದರಿಂದ ಎರಡು ದಿನದೊಳಗೆ ಬಾಯಿ ಹುಣ್ಣು ಸಮಸ್ಯೆ ನಿವಾರಣೆಯಾಗುತ್ತದೆ. ದಿನದಲ್ಲಿ ಎರಡರಿಂದ ಮೂರು ಬಾರಿ ಹೀಗೆ ಮಾಡುವುದು ಒಳ್ಳೆಯದು.

ಬಾಯಿ ಹುಣ್ಣು ಆದ ಜಾಗಕ್ಕೆ ಜೇನನ್ನು ಸವರುವುದರಿಂದ ನೋವು ಕಡಿಮೆಯಾಗುತ್ತದೆ. ಗಂಟೆಗೊಮ್ಮೆ ಹೀಗೆ ಮಾಡುವುದರಿಂದ ಉತ್ತಮ ಪ್ರಯೋಜನ ಪಡೆಯಬಹುದು.

ಲೋಳೆರಸವನ್ನು, ಇಲ್ಲವೇ ಪರಿಶುದ್ಧವಾದ ತೆಂಗಿನೆಣ್ಣೆಯನ್ನು ನೋವಿರುವ ಜಾಗಕ್ಕೆ ಹಚ್ಚುವುದರಿಂದ ಹುಣ್ಣು ಒಣಗುತ್ತದೆ. ನೋವು ಕಡಿಮೆಯಾಗುತ್ತದೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.