ಮುಂಬಯಿ: ಕೋವಿಡ್ ದಿಂದ ಪೊಲೀಸ್‌ ಅಧಿಕಾರಿ ನಿಧನ : ಈ ವರೆಗೆ 101 ಪೊಲೀಸ್‌ ಸಿಬಂದಿ ಸಾವು


Team Udayavani, Apr 13, 2021, 11:05 AM IST

ಮುಂಬಯಿ: ಕೋವಿಡ್ ದಿಂದ ಪೊಲೀಸ್‌ ಅಧಿಕಾರಿ ನಿಧನ : ಈ ವರೆಗೆ 101 ಪೊಲೀಸ್‌ ಸಿಬಂದಿ ಸಾವು

ಮುಂಬಯಿ: ಕೋವಿಡ್ ದಿಂದ ಮುಂಬಯಿ ಪೊಲೀಸ್‌ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಮೋಹನ್‌ ದಾಗ್ಡೆ (54) ಅವರು ವಕೋಲಾ ಪೊಲೀಸ್‌ ಠಾಣೆಯಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಆಗಿ ಸೇವೆಯಲ್ಲಿದ್ದರು.

ಕೋವಿಡ್ ಪರೀಕ್ಷೆಯು ಪಾಸಿಟಿವ್‌ ಬಂದ ಬಳಿಕ ಅವರನ್ನು ಚಿಕಿತ್ಸೆಗಾಗಿ ಬಿಕೆಸಿಯ ಕೋವಿಡ್‌ ಕೇಂದ್ರಕ್ಕೆ ದಾಖಲಿಸಲಾಯಿತು. ಚಿಕಿತ್ಸೆ ಪಡೆಯುತ್ತಿರುವಾಗ ಅವರು ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದರು.

ವಕೋಲಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಮೋಹನ್‌ ದಾಗ್ಡೆ ಅವರನ್ನು ಚಿಕಿತ್ಸೆಗಾಗಿ ಬಿಕೆಸಿಯ ಜಂಬೊ ಕೋವಿಡ್‌ ಕೇಂದ್ರಕ್ಕೆ ದಾಖಲಿಸಲಾಯಿತು. ಆರೋಗ್ಯ ಸ್ಥಿತಿಯು ಹದಗೆಟ್ಟಿದ್ದರಿಂದ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಯಿತು. ಆದರೆ ಸೋಮವಾರ ಮುಂಜಾನೆ 3.30ಕ್ಕೆ ಅವರು ಕೊನೆಯುಸಿರೆಳೆದರು.

ಮುಂಬಯಿ ಪೊಲೀಸರ ಪ್ರಕಾರ ಕೋವಿಡ್ ದಿಂದಾಗಿ ಈ ವರೆಗೆ ಪೊಲೀಸ್‌ ಪಡೆಯ 101 ಸಿಬಂದಿ ಸಾವನ್ನಪ್ಪಿದ್ದಾರೆ.

ಮಾಜಿ ಶಾಸಕ ಪಾಸ್ಕಲ್‌ ಧನಾರೆ ನಿಧನ :

ಡಹಾಣು ಮೂಲದ ಬಿಜೆಪಿಯ ಮಾಜಿ ಶಾಸಕ ಪಾಸ್ಕಲ್‌ ಧನಾರೆ (49) ಅವರು ಕೊರೊನಾದಿಂದಾಗಿ ಮುಂಬಯಿ ನಾನಾವತಿ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದರು. ಪಾಸ್ಕಲ್‌ ಧನಾರೆ 2014ರಿಂದ 2019ರ ವರೆಗೆ ಶಾಸಕರಾಗಿದ್ದರು. ಪಾಲ್ಘರ್‌ನ ಡಹಾಣು ಕ್ಷೇತ್ರದಿಂದ ಅವರು ಆಯ್ಕೆಯಾಗಿದ್ದರು. ಕೊರೊನಾಗೆ ತುತ್ತಾದ ಕಾರಣ ಪಾಸ್ಕಲ್‌ ಧನಾರೆ ಅವರನ್ನು ಗುಜರಾತಿನ ವಾಪಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಅವರ ಸ್ಥಿತಿ ಹದಗೆಟ್ಟ  ಬಳಿಕ ಅವರನ್ನು ರವಿವಾರ ರಾತ್ರಿ ಮುಂಬಯಿಯ ಲೀಲಾವತಿ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಅವರು ಸೋಮವಾರ ಬೆಳಗ್ಗೆ ನಿಧನ ಹೊಂದಿದರು.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.