ಬೆಲ್ ಬಾರಿಸುವ ಕಲಾವಿದನ ಅರ್ಧಕ್ಕೆ ನಿಂತ ಮನೆಗೆ ಸಹಾಯ ಹಸ್ತದ ಭರವಸೆ ನೀಡಿದ ಪುನೀತ್

ಎಂ.ಕೆ. ಮಠ ಅವರಿಗೆ ನಿಜ ಜೀವನದಲ್ಲಿಯೂ ಅದೇ ಪ್ರೀತಿಯ ಹಾಗೂ ಭರವಸೆಯ ಅಪ್ಪುಗೆ ನೀಡಲು ಮುಂದಾಗಿದ್ದಾರೆ.

Team Udayavani, Apr 13, 2021, 3:56 PM IST

Puneeth

ಬೆಂಗಳೂರು: ಯುವರತ್ನ ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಕಾಲೇಜ್ ಬೆಲ್ ಬಾರಿಸುವ ವಯಸ್ಸಾದ ಅಜ್ಜನಿಗೆ ಚಿತ್ರನಟ ಅಪ್ಪು ಪ್ರೀತಿಯ ಅಪ್ಪುಗೆ ನೀಡುವ ದೃಶ್ಯ ಎಲ್ಲರ ಕಣ್ಣಾಲಿಗೆಗಳನ್ನು ತೇವಗೊಳಿಸುತ್ತವೆ. ಕೆಲವೇ ನಿಮಿಷದ ಆ ಭಾವನಾತ್ಮಕ ಸನ್ನಿವೇಶ ಸಿನಿಮಾ ಮುಗಿದ ಮೇಲೆಯೂ ನಮ್ಮನ್ನು ಕಾಡದೆ ಇರಲಾರದು.

ಪುನೀತ್ ರಾಜಕುಮಾರ್ ನಾಯಕ ನಟರಾಗಿ ಅಭಿನಯಿಸಿರುವ ‘ಯುವರತ್ನ’ ಚಿತ್ರದಲ್ಲಿ ಕಾಲೇಜಿನ ಗಂಟೆ ಬಾರಿಸುವವನ ಪಾತ್ರದಲ್ಲಿ ನಟಿಸಿರುವುದು ಎಂ.ಕೆ.ಮಠ. ಬಣ್ಣದ ಲೋಕ ನಂಬಿಕೊಂಡು ಬದುಕುತ್ತಿರುವ ಈ ಕಲಾವಿದನ ಬಗ್ಗೆ ಇತ್ತೀಚಿಗೆ ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಅವರು ತಮ್ಮ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದರು.

ಯುವರತ್ನ ಸಿನಿಮಾದಲ್ಲಿ ಎಂ.ಕೆ.ಮಠ ಅವರಿಗೆ ಪುನೀತ್ ರಾಜಕುಮಾರ್ ತೋರಿದ ಪ್ರೀತಿ ನೀವು ನೋಡಿರಬಹುದು. ಅದು ಕೇವಲ ಬೆಳ್ಳಿ ಪರದೆ ಮೇಲಿನ ದೃಶ್ಯಕ್ಕಾಗಿ ಚಿತ್ರೀಸಿದ ಸನ್ನಿವೆಶವಾಗಿರಬಹುದು. ಆದರೆ, ದೊಡ್ಮನೆ ಕುವರ ಪುನೀತ್ ರಾಜಕುಮಾರ್ ಎಂ.ಕೆ. ಮಠ ಅವರಿಗೆ ನಿಜ ಜೀವನದಲ್ಲಿಯೂ ಅದೇ ಪ್ರೀತಿಯ ಹಾಗೂ ಭರವಸೆಯ ಅಪ್ಪುಗೆ ನೀಡಲು ಮುಂದಾಗಿದ್ದಾರೆ. ಅರ್ಥಾತ್ ಅರ್ಧಕ್ಕೆ ನಿಂತಿರುವ ಈ ಪುಟ್ಟ ಕಲಾವಿದನ ಕನಸಿನ ಮನೆ ಪೂರ್ಣಗೊಳ್ಳಲು ಸಹಾಯ ಹಸ್ತ ಚಾಚುವ ಭರವಸೆ ನೀಡಿದ್ದಾರಂತೆ.

‘ಯುವರತ್ನ’ ಚಿತ್ರದ ಶೂಟಿಂಗ್ ನಡುವಿನ ಬಿಡುವಿನಲ್ಲಿ ಪುನೀತ್ ಜತೆ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದರು ಮಠ. ದೊಡ್ಡಮನೆಯ ಸರದಾರನಾಗಿರುವ ಅಪ್ಪು ಮನಸ್ಸು ಕೂಡಾ ದೊಡ್ಡದೇ. ತಕ್ಷಣವೇ ‘ತಥಾಸ್ತು’ ಅಂತ ಹೇಳಿದ್ದಾರೆ. ಮಠ ಅಪ್ಪುವಿನ ಸಹಾಯಹಸ್ತದ ನಿರೀಕ್ಷೆಯಲ್ಲಿದ್ದಾರೆ. ಶೀಘ್ರದಲ್ಲೇ ಇವರ ಮನೆಗೊಂದು ಅಂತಿಮ ರೂಪ ಸಿಗಲಿದೆ.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.