ಅಧಿಕಾರಿಗಳ ಒತ್ತಡಕ್ಕೆ ಸಿಬ್ಬಂದಿ ಅಸಹಕಾರ!


Team Udayavani, Apr 13, 2021, 3:02 PM IST

Untitled-1

ಯಾದಗಿರಿ: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು 6ನೇ ವೇತನ ಜಾರಿ ಸೇರಿದಂತೆ ಹಲವು ಬೇಡಿಕೆಮುಂದಿಟ್ಟು ನಡೆಸುತ್ತಿರುವ ಮುಷ್ಕರ6ನೇ ದಿನ ಪೂರೈಸಿದ್ದು, ಸರ್ಕಾರ ಮತ್ತು ನೌಕರರ ಮಧ್ಯೆ ನೀ ಕೊಡೆ, ನಾ ಬಿಡೆ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚಾಲಕ- ನಿರ್ವಾಹಕರು ಬಸ್‌ ನಿಲ್ದಾಣದಲ್ಲಿ ವಾಹನ ನಿಲ್ಲಿಸಿ ಅಸಹಕಾರ ತೋರುತ್ತಿರುವ ಪ್ರಶ್ನೆ ಉದ್ಭವವಾಗಿದೆ. ಎಲ್ಲೆಡೆ ಸಾರಿಗೆ ಸಿಬ್ಬಂದಿ ಮುಷ್ಕರಹತ್ತಿಕ್ಕಲು ನಿಗಮಗಳು ನೌಕರರ ಮೇಲೆ ವಿವಿಧ ಅಸ್ತ್ರ ಪ್ರಯೋಗಿಸುತ್ತಿವೆ ಎನ್ನುವಮಾತುಗಳು ನೊಂದ ನೌಕರರಿಂದ ಕೇಳಿ ಬರುತ್ತಿದ್ದು, ಸಾರಿಗೆ ಸಿಬ್ಬಂದಿ ಅಧಿಕಾರಿಗಳಒತ್ತಾಯಕ್ಕೆ ಮಣಿದು ಮನಸ್ಸಿಲ್ಲದೇ ವಾಹನ ಚಲಾಯಿಸುತ್ತಿರುವುದುಕಂಡು ಬರುತ್ತಿದೆ. ಯಾದಗಿರಿಯಿಂದ ಗುರುಮಠಕಲ್‌ ಮಾರ್ಗಕ್ಕೆತೆರಳಬೇಕಿದ್ದ ವಾಹನ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ನೆರೆಯ ತೆಲಂಗಾಣದಬಸ್‌ಗಳಲ್ಲಿ ಯಾದಗಿರಿ, ಗುರುಮಠಕಲ್‌ಮಾರ್ಗವಾಗಿ ಹೈದ್ರಾಬಾದ್‌ಗೆ ಜನರುಪ್ರಯಾಣಿಸುತ್ತಿದ್ದರು. ಆದರೆ ಈಶಾನ್ಯ ಸಾರಿಗೆ ಚಾಲಕ, ನಿರ್ವಾಹಕರು ನಾಮಕೇವಾಸ್ತೆ ಎನ್ನುವಂತೆ ವಾಹನವನ್ನು ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದ್ದರು.

ಯಾದಗಿರಿ ವಿಭಾಗದಲ್ಲೂ ನೌಕರರ ಎತ್ತಂಗಡಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಚಾಲಕ-ನಿರ್ವಾಹಕರು ಸೇರಿ ತಾಂತ್ರಿಕ ಸಿಬ್ಬಂದಿಯನ್ನೂ ಸಾರಿಗೆನಿಗಮಗಳು ಎತ್ತಂಗಡಿ ಮಾಡುತ್ತಿದ್ದು,ಗುರುಮಠಕಲ್‌ ಘಟಕದಿಂದ ಹಡಗಲಿ,ಸಂಡೂರ, ಯಾದಗಿರಿಯಿಂದಹಗರಿಬೊಮ್ಮನಹಳ್ಳಿ, ಕೊಪ್ಪಳದ ಕುಕನೂರ, ಭಾಲ್ಕಿ, ಶಹಾಪುರದಿಂದ ಹಡಗಲಿ ಘಟಕಗಳಿಗೆ ಚಾಲಕ-ನಿರ್ವಾಹಕರನ್ನು ವರ್ಗಾವಣೆ ಮಾಡಲಾಗಿದೆ.

ತೆಲಂಗಾಣ ಸಾರಿಗೆ ಸಂಖ್ಯೆ ಹೆಚ್ಚಳ?:

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ನೆರೆಯ ತೆಲಂಗಾಣಸರ್ಕಾರದ ಸಾರಿಗೆ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿವೆ.ಮುಷ್ಕರದಿಂದ ಪ್ರಯಾಣಿಕರ ಸಂಖ್ಯೆ ಕುಂಠಿತವಾಗಿದ್ದು ಮೇಲ್ನೋಟಕ್ಕೆಕಂಡು ಬಂದರೂ ತೆಲಂಗಾಣ ಸರ್ಕಾರಕರ್ನಾಟಕ ಗಡಿಯಲ್ಲಿ ಹೆಚ್ಚಿನ ವಾಹನ ಸಂಚರಿಸುವಂತೆ ನೋಡಿಕೊಳ್ಳುತ್ತಿದೆ. ಈ ಭಾಗದಿಂದ ಕೊಡಂಗಲ್‌, ಪರಗಿಹಾಗೂ ಹೈದ್ರಾಬಾದ್‌ಗೆ ತೆರಳಲುರಾಜ್ಯದ ಪ್ರಯಾಣಿಕರು ಅನಿವಾರ್ಯವಾಗಿತೆಲಂಗಾಣ ಸಾರಿಗೆಯನ್ನೇ ಅವಲಂಬಿಸಿದ್ದಾರೆ.

ವೇತನ ಹೆಚ್ಚಳಕ್ಕೆ ನಾವೆಲ್ಲ ಹೋರಾಡುತ್ತಿದ್ದೇವೆ. ಅಧಿಕಾರಿಗಳು ಕರೆದಿದ್ದರಿಂದ ವಾಹನಚಲಾಯಿಸಿದೆ. ಭವಿಷ್ಯದಲ್ಲಿಉತ್ತಮ ಸಂಬಳ ಸಿಕ್ಕು ಇತರೆಸರ್ಕಾರಿ ನೌಕರರಂತೆ ನಮಗೂಸೌಲಭ್ಯಗಳು ಸಿಗಬೇಕಿದೆ. ಹಾಗಾಗಿಹೋರಾಟದಿಂದ ಹಿಂದೆ ಸರಿಯುವಮಾತಿಲ್ಲ. ನಮ್ಮ ಬೇಡಿಕೆಗೆ ಸ್ಪಂದಿಸಿಸರ್ಕಾರ ಸೌಲಭ್ಯ ನೀಡಲಿ.-ಹೆಸರು ಹೇಳಲಿಚ್ಛಿಸದ ಚಾಲಕ

ಟಾಪ್ ನ್ಯೂಸ್

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.